AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hair care tips: ಸುಂದರ ಹಾಗೂ ಸದೃಢ ಕೂದಲಿಗಾಗಿ ‘ರೋಸ್ ವಾಟರ್’

ಮಾರುಕಟ್ಟೆಯಲ್ಲಿ ಹಲವು ಬಗೆಯ ಕೂದಲಿನ ಉತ್ಪನ್ನಗಳು ಲಭ್ಯವಿದ್ದರೂ ಅದರಲ್ಲಿ ಹಲವು ಬಗೆಯ ರಾಸಾಯನಿಕಗಳನ್ನು ಬೆರೆಸಲಾಗುತ್ತದೆ. ಈ ಸಂದರ್ಭದಲ್ಲಿ ನೀವು ರೋಸ್ ವಾಟರ್ ಅನ್ನು ಬಳಸಬಹುದು. ಇದು ನಿಮ್ಮ ಕೂದಲಿಗೆ ಪ್ರಯೋಜನಕಾರಿಯಾಗಿದೆ.

TV9 Web
| Edited By: |

Updated on: Nov 08, 2022 | 6:00 AM

Share
ಮಾಲಿನ್ಯದಿಂದ ಕೂದಲು ಒಣಗಬಹುದು ಅಥವಾ ನಿರ್ಜೀವವಾಗಬಹುದು. ಆದ್ದರಿಂದ ಅವುಗಳನ್ನು ಸರಿಯಾಗಿ ನೋಡಿಕೊಳ್ಳುವುದು ಅವಶ್ಯಕ. ಮಾರುಕಟ್ಟೆಯಲ್ಲಿ ಹಲವು ಬಗೆಯ ಕೂದಲಿನ ಉತ್ಪನ್ನಗಳು ಲಭ್ಯವಿದ್ದರೂ ಅದರಲ್ಲಿ ಹಲವು ಬಗೆಯ ರಾಸಾಯನಿಕಗಳನ್ನು ಬೆರೆಸಲಾಗುತ್ತದೆ. ಇದು ಕೂದಲಿಗೆ ಹಾನಿ ಉಂಟುಮಾಡಬಹುದು. ಈ ಸಂದರ್ಭದಲ್ಲಿ ನೀವು ರೋಸ್ ವಾಟರ್ ಅನ್ನು ಬಳಸಬಹುದು. ಇದು ಚರ್ಮ ಮತ್ತು ಕೂದಲಿಗೆ ಪ್ರಯೋಜನಕಾರಿಯಾಗಿದೆ.

benefits of Rose water for beautiful and strong hair care tips in kannada

1 / 5
ಕೂದಲಿನಿಂದ ತಲೆಹೊಟ್ಟು ಹೋಗಲಾಡಿಸಲು ರೋಸ್ ವಾಟರ್‌ ಪ್ರಯೋಜನಕಾರಿಯಾಗಿದೆ. ಇದಕ್ಕೆ ಸಂಬಂಧಿಸಿದ ಸಂಶೋಧನೆಯು ಡ್ಯಾಂಡ್ರಫ್ ಅನ್ನು ನಿಯಂತ್ರಿಸುವಲ್ಲಿ ಗುಲಾಬಿ ಪ್ರಮುಖ ಪಾತ್ರ ವಹಿಸುತ್ತದೆ ಎಂಬ ಮಾಹಿತಿಯನ್ನು ಸ್ಪಷ್ಟವಾಗಿ ಒದಗಿಸುತ್ತದೆ. ಗುಲಾಬಿ ಆಂಟಿಫಂಗಲ್ ಗುಣಗಳನ್ನು ಹೊಂದಿದೆ.

benefits of Rose water for beautiful and strong hair care tips in kannada

2 / 5
benefits of Rose water for beautiful and strong hair care tips in kannada

ಕೂದಲು ಉದುರುವಿಕೆ ಮತ್ತು ಕೂದಲು ಬಿಳಿಯಾಗಲು ಆಕ್ಸಿಡೇಟಿವ್ ಒತ್ತಡವೂ ಪ್ರಮುಖ ಕಾರಣವಾಗಿದೆ. ಅಂತಹ ಪರಿಸ್ಥಿತಿಯಲ್ಲಿ ರೋಸ್ ವಾಟರ್ ಆಕ್ಸಿಡೇಟಿವ್ ಒತ್ತಡವನ್ನು ಕಡಿಮೆ ಮಾಡಲು ಪ್ರಯೋಜನಕಾರಿಯಾಗಿದೆ.

3 / 5
benefits of Rose water for beautiful and strong hair care tips in kannada

ರೋಸ್ ವಾಟರ್ ಅನ್ನು ಕೂದಲಿಗೆ ಬಳಸುವುದರಿಂದ ಕೂದಲಿನ ಬೆಳವಣಿಗೆಯನ್ನು ಉತ್ತೇಜಿಸಲು ಸಹಾಯ ಮಾಡುತ್ತದೆ. ರೋಸ್ ವಾಟರ್ ಅನ್ನು ಬಳಸುವುದರಿಂದ ರಕ್ತ ಪರಿಚಲನೆ ಸುಧಾರಿಸುತ್ತದೆ ಮತ್ತು ಕೂದಲಿನ ಬೆಳವಣಿಗೆಗೆ ಸಹಾಯ ಮಾಡುತ್ತದೆ.

4 / 5
benefits of Rose water for beautiful and strong hair care tips in kannada

ರೋಸ್ ವಾಟರ್ ಅನ್ನು ಕೂದಲಿಗೆ ಹಚ್ಚುವ ಪ್ರಯೋಜನಗಳನ್ನು ಕೂದಲಿನ ಮಾಯಿಶ್ಚರೈಸರ್ ಆಗಿಯೂ ಕಾಣಬಹುದು. ಅಂತಹ ಪರಿಸ್ಥಿತಿಯಲ್ಲಿ ಇದರ ಬಳಕೆಯು ಕೂದಲಿನಲ್ಲಿ ತೇವಾಂಶವನ್ನು ಉಳಿಸಿಕೊಳ್ಳಲು ಸಹಾಯ ಮಾಡುತ್ತದೆ.

5 / 5
Web contact
Web contact

TV9 Kannada

Read More
Follow Us
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ