AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

High Blood Pressure Control: ಒತ್ತಡದ ಜೀವನದ ಮಧ್ಯೆ, ಯೋಗಾಭ್ಯಾಸಕ್ಕೆ ಒಂದಿಷ್ಟು ಹೊತ್ತು ಸಮಯ ಮೀಸಲಿಡಿ

ಅಧಿಕ ರಕ್ತದೊತ್ತಡವು ಹೃದಯಾಘಾತಗಳು ಅಥವಾ ಪಾರ್ಶ್ವವಾಯುಗಳಂತಹ ಗಂಭೀರ ಆರೋಗ್ಯ ಪರಿಸ್ಥಿತಿಗಳಿಗೆ ಅಪಾಯವನ್ನುಂಟುಮಾಡುತ್ತದೆ. ಅಧಿಕ ರಕ್ತದೊತ್ತಡವನ್ನು ಸುಧಾರಿಸಲು ಅಥವಾ ತಡೆಗಟ್ಟಲು ನೀವು ಕೆಲವೊಂದು ಯೋಗಾಸನಗಳನ್ನು ನಿಮ್ಮ ಪ್ರತಿ ದಿನದ ಜೀವನಶೈಲಿಯಲ್ಲಿ ರೂಡಿಸಿಕೊಳ್ಳಿ.

ಅಕ್ಷತಾ ವರ್ಕಾಡಿ
|

Updated on:Jan 31, 2023 | 12:10 PM

Share
ಅಧಿಕ ರಕ್ತದೊತ್ತಡವು ಹೃದಯಾಘಾತಗಳು ಅಥವಾ ಪಾರ್ಶ್ವವಾಯುಗಳಂತಹ ಗಂಭೀರ ಆರೋಗ್ಯ ಪರಿಸ್ಥಿತಿಗಳಿಗೆ ಅಪಾಯವನ್ನುಂಟುಮಾಡುತ್ತದೆ. ಅಧಿಕ ರಕ್ತದೊತ್ತಡವನ್ನು ಸುಧಾರಿಸಲು ಅಥವಾ ತಡೆಗಟ್ಟಲು ನೀವು ಕೆಲವೊಂದು ಯೋಗಾಸನಗಳನ್ನು ನಿಮ್ಮ ಪ್ರತಿ ದಿನದ ಜೀವನಶೈಲಿಯಲ್ಲಿ ರೂಡಿಸಿಕೊಳ್ಳಿ.

ಅಧಿಕ ರಕ್ತದೊತ್ತಡವು ಹೃದಯಾಘಾತಗಳು ಅಥವಾ ಪಾರ್ಶ್ವವಾಯುಗಳಂತಹ ಗಂಭೀರ ಆರೋಗ್ಯ ಪರಿಸ್ಥಿತಿಗಳಿಗೆ ಅಪಾಯವನ್ನುಂಟುಮಾಡುತ್ತದೆ. ಅಧಿಕ ರಕ್ತದೊತ್ತಡವನ್ನು ಸುಧಾರಿಸಲು ಅಥವಾ ತಡೆಗಟ್ಟಲು ನೀವು ಕೆಲವೊಂದು ಯೋಗಾಸನಗಳನ್ನು ನಿಮ್ಮ ಪ್ರತಿ ದಿನದ ಜೀವನಶೈಲಿಯಲ್ಲಿ ರೂಡಿಸಿಕೊಳ್ಳಿ.

1 / 7
ಬಾಲಾಸನ: ಈ ಆಸನವು ನಿಮ್ಮನ್ನು ಮಾನಸಿಕವಾಗಿ ಶಾಂತಿಗೊಳಿಸುತ್ತದೆ. ಇದು ಅಧಿಕ ರಕ್ತದೊತ್ತಡವನ್ನು ಕಡಿಮೆ ಮಾಡಿ, ನಿಮ್ಮನ್ನು ಹೃದಯಾಘಾತದಂತಹ ಸಮಸ್ಯೆಯಿಂದ ದೂರವಿಡುತ್ತದೆ. ಚಿತ್ರದಲ್ಲಿ ತೋರಿಸಿರುವಂತೆ ಭಂಗಿಯನ್ನು ಪ್ರಯತ್ನಿಸಿ.

ಬಾಲಾಸನ: ಈ ಆಸನವು ನಿಮ್ಮನ್ನು ಮಾನಸಿಕವಾಗಿ ಶಾಂತಿಗೊಳಿಸುತ್ತದೆ. ಇದು ಅಧಿಕ ರಕ್ತದೊತ್ತಡವನ್ನು ಕಡಿಮೆ ಮಾಡಿ, ನಿಮ್ಮನ್ನು ಹೃದಯಾಘಾತದಂತಹ ಸಮಸ್ಯೆಯಿಂದ ದೂರವಿಡುತ್ತದೆ. ಚಿತ್ರದಲ್ಲಿ ತೋರಿಸಿರುವಂತೆ ಭಂಗಿಯನ್ನು ಪ್ರಯತ್ನಿಸಿ.

2 / 7
ಪಶ್ಚಿಮೋತ್ತನಾಸನ: ಈ ಆಸನವು ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ನಿಯಂತ್ರಣದಲ್ಲಿಡಲು ಸಹಾಯಕವಾಗಿದೆ. ಇದು ನಿಮಗೆ ಮಾನಸಿಕವಾಗಿ ಆರಾಮವನ್ನು ನೀಡಿ ಅಧಿಕ ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ.

ಪಶ್ಚಿಮೋತ್ತನಾಸನ: ಈ ಆಸನವು ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ನಿಯಂತ್ರಣದಲ್ಲಿಡಲು ಸಹಾಯಕವಾಗಿದೆ. ಇದು ನಿಮಗೆ ಮಾನಸಿಕವಾಗಿ ಆರಾಮವನ್ನು ನೀಡಿ ಅಧಿಕ ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ.

3 / 7
ಬದ್ಧ ಕೋನಾಸನ: ಈ ಆಸನದಲ್ಲಿ ಕಾಲುಗಳನ್ನು ಮಡಚಿ ಕೋನಾಕೃತಿಯ ಭಂಗಿಯಲ್ಲಿ ಇಡುವುದರಿಂದ ಬದ್ಧ ಕೋನಾಸನ ಎಂದು ಕರೆಯಲಾಗುತ್ತದೆ. ಇದು ನಿಮ್ಮ ದೇಹದ ರಕ್ತ ಪರಿಚಲನೆಯನ್ನು ಸರಾಗಗೊಳಿಸಿ, ರಕ್ತದೊತ್ತಡದಂತಹ ಸಮಸ್ಯೆಯಿಂದ ನಿಮ್ಮನ್ನು ದೂರವಿರಿಸುತ್ತದೆ.

ಬದ್ಧ ಕೋನಾಸನ: ಈ ಆಸನದಲ್ಲಿ ಕಾಲುಗಳನ್ನು ಮಡಚಿ ಕೋನಾಕೃತಿಯ ಭಂಗಿಯಲ್ಲಿ ಇಡುವುದರಿಂದ ಬದ್ಧ ಕೋನಾಸನ ಎಂದು ಕರೆಯಲಾಗುತ್ತದೆ. ಇದು ನಿಮ್ಮ ದೇಹದ ರಕ್ತ ಪರಿಚಲನೆಯನ್ನು ಸರಾಗಗೊಳಿಸಿ, ರಕ್ತದೊತ್ತಡದಂತಹ ಸಮಸ್ಯೆಯಿಂದ ನಿಮ್ಮನ್ನು ದೂರವಿರಿಸುತ್ತದೆ.

4 / 7
ಜಾನು ಶೀರ್ಸಾಸನ: ನಿಮ್ಮ ಒತ್ತಡದಿಂದ ಜೀವನಶೈಲಿಯಿಂದಾಗಿ ಮಾನಸಿಕ ಆತಂಕ, ಉದ್ವೇಗದಂತಹ ಅನೇಕ ಮಾನಸಿಕ ಸಮಸ್ಯೆಗಳಿಗೆ ಒಳಗಾಗುತ್ತೀರಿ. ಆದ್ದರಿಂದ ಜಾನು ಶೀರ್ಸಾಸನ ನಿಮ್ಮನ್ನು ಮಾನಸಿಕವಾಗಿ ಆರೋಗ್ಯವಾಗಿರಿಸುವುದರ ಜೊತೆಗೆ  ಅಧಿಕ ರಕ್ತದೊತ್ತಡವನ್ನು ಸುಧಾರಿಸಲು ಸಹಾಯ ಮಾಡುತ್ತದೆ.

ಜಾನು ಶೀರ್ಸಾಸನ: ನಿಮ್ಮ ಒತ್ತಡದಿಂದ ಜೀವನಶೈಲಿಯಿಂದಾಗಿ ಮಾನಸಿಕ ಆತಂಕ, ಉದ್ವೇಗದಂತಹ ಅನೇಕ ಮಾನಸಿಕ ಸಮಸ್ಯೆಗಳಿಗೆ ಒಳಗಾಗುತ್ತೀರಿ. ಆದ್ದರಿಂದ ಜಾನು ಶೀರ್ಸಾಸನ ನಿಮ್ಮನ್ನು ಮಾನಸಿಕವಾಗಿ ಆರೋಗ್ಯವಾಗಿರಿಸುವುದರ ಜೊತೆಗೆ ಅಧಿಕ ರಕ್ತದೊತ್ತಡವನ್ನು ಸುಧಾರಿಸಲು ಸಹಾಯ ಮಾಡುತ್ತದೆ.

5 / 7
ವೀರಾಸನ: ನೀವು ಪ್ರತಿದಿನ ವೀರಾಸನ ಮಾಡುವುದರಿಂದ ಇದು ನಿಮಗೆ ಮಾನಸಿಕವಾಗಿ ಒತ್ತಡದಿಂದ ಮುಕ್ತಿ ನೀಡಿ ಅಧಿಕ ರಕ್ತದೊತ್ತಡವನ್ನು ಸುಧಾರಿಸಲು ಅಥವಾ ತಡೆಗಟ್ಟಲು ಸಹಾಯ ಮಾಡುತ್ತದೆ. ಜೊತೆಗೆ ಅಜೀರ್ಣದ ಸಮಸ್ಯೆಯಿಂದ ಹೊರಬರಲು ವೀರಾಸನದ ಅಭ್ಯಾಸವು ಬಹಳ ಸಹಾಯಕಾರಿಯಾಗಿದೆ.

ವೀರಾಸನ: ನೀವು ಪ್ರತಿದಿನ ವೀರಾಸನ ಮಾಡುವುದರಿಂದ ಇದು ನಿಮಗೆ ಮಾನಸಿಕವಾಗಿ ಒತ್ತಡದಿಂದ ಮುಕ್ತಿ ನೀಡಿ ಅಧಿಕ ರಕ್ತದೊತ್ತಡವನ್ನು ಸುಧಾರಿಸಲು ಅಥವಾ ತಡೆಗಟ್ಟಲು ಸಹಾಯ ಮಾಡುತ್ತದೆ. ಜೊತೆಗೆ ಅಜೀರ್ಣದ ಸಮಸ್ಯೆಯಿಂದ ಹೊರಬರಲು ವೀರಾಸನದ ಅಭ್ಯಾಸವು ಬಹಳ ಸಹಾಯಕಾರಿಯಾಗಿದೆ.

6 / 7
ಶವಾಸನ: ಅಧಿಕ ರಕ್ತದೊತ್ತಡಕ್ಕೆ ಪ್ರಮುಖ ಕಾರಣ ಅಧಿಕ ಒತ್ತಡದ ಜೀವನ ಶೈಲಿ. ಶವಾಸನ ಸುಮ್ಮನೆ ಮಲಗುವುದು, ಅದರಲ್ಲೇನಿದೆ? ಎಂದು ನಿರ್ಲಕ್ಷ್ಯಿಸಬೇಡಿ. ಶವಾಸನದಿಂದ ಸಾಕಷ್ಟು ಆರೋಗ್ಯ ಪ್ರಯೋಜನಗಳಿವೆ. ಇದು ನಿಮಗೆ ಒತ್ತಡದ ಜೀವನದಿಂದ ಸಾಕಷ್ಟು ವಿಶ್ರಾಂತಿಯನ್ನು ನೀಡಿ, ನಿಮ್ಮನ್ನು ಮಾನಸಿಕವಾಗಿ ಆರೋಗ್ಯಗೊಳಿಸುತ್ತದೆ ಹಾಗೂ ಅಧಿಕ ರಕ್ತದೊತ್ತಡವನ್ನು ಸುಧಾರಿಸುತ್ತದೆ.

ಶವಾಸನ: ಅಧಿಕ ರಕ್ತದೊತ್ತಡಕ್ಕೆ ಪ್ರಮುಖ ಕಾರಣ ಅಧಿಕ ಒತ್ತಡದ ಜೀವನ ಶೈಲಿ. ಶವಾಸನ ಸುಮ್ಮನೆ ಮಲಗುವುದು, ಅದರಲ್ಲೇನಿದೆ? ಎಂದು ನಿರ್ಲಕ್ಷ್ಯಿಸಬೇಡಿ. ಶವಾಸನದಿಂದ ಸಾಕಷ್ಟು ಆರೋಗ್ಯ ಪ್ರಯೋಜನಗಳಿವೆ. ಇದು ನಿಮಗೆ ಒತ್ತಡದ ಜೀವನದಿಂದ ಸಾಕಷ್ಟು ವಿಶ್ರಾಂತಿಯನ್ನು ನೀಡಿ, ನಿಮ್ಮನ್ನು ಮಾನಸಿಕವಾಗಿ ಆರೋಗ್ಯಗೊಳಿಸುತ್ತದೆ ಹಾಗೂ ಅಧಿಕ ರಕ್ತದೊತ್ತಡವನ್ನು ಸುಧಾರಿಸುತ್ತದೆ.

7 / 7

Published On - 12:04 pm, Tue, 31 January 23

Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
Follow Us
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ