AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಸ್ಯ ಕಾಶಿ ಲಾಲ್ ಬಾಗ್​ನಲ್ಲಿ ನೆಲಕ್ಕುರುಳಿದ 150 ವರ್ಷದ ಹಳೆ ವೃಕ್ಷ

ಬೆಂಗಳೂರಿನಲ್ಲಿ ಭಾರೀ ಮಳೆಯಿಂದಾಗಿ ಹಲವು ದೊಡ್ಡ ಮರಗಳು ನೆಲಕ್ಕುರುಳುತ್ತಿವೆ. ಇದೀಗ ಸಸ್ಯ ಕಾಶಿ ಲಾಲ್ ಬಾಗ್​ನಲ್ಲಿ 150 ವರ್ಷಗಳಷ್ಟು ಹಳೆಯ ಮರವೂ ಉರುಳಿದೆ. ಮರಗಳು ಉರುಳುತ್ತಿರುವುದರಿಂದ ಜನರಲ್ಲಿ ಆತಂಕ ಶುರುವಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮುಂದಿನ ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಗಂಗಾಧರ​ ಬ. ಸಾಬೋಜಿ
|

Updated on: May 25, 2025 | 8:53 AM

ಬೆಂಗಳೂರಿನಲ್ಲಿ ವರುಣನ ಆರ್ಭಟ ಕೊಂಚ ಕಡಿಮೆಯಾಗಿರುವ ಹೊತ್ತಲ್ಲೇ ಸಂತ್ರಸ್ತ ಪೀಡಿತ ಪ್ರದೇಶಗಳು ಚೇತರಿಕೆ ಕಾಣುತ್ತಿವೆ. ಆದರೆ ಹವಾಮಾನ ಇಲಾಖೆ ಪ್ರಕಾರ ಮಳೆ ಮತ್ತೆ ಸುರಿಯುವ ಸಾಧ್ಯತೆಯಿದೆ. ಇನ್ನು ನಗರದಲ್ಲಿ ಬೃಹತ್ ಮರಗಳು ನೆಲಕ್ಕೆ ಉರುಳುವ ಪ್ರಕರಣಗಳು ಮುಂದುವರೆದಿದ್ದು, ಒಂದೂವರೆ ಶತಮಾನ ಹಳೆಯ ಮರ ಕೂಡ ಧರಶಾಹಿ ಆಗಿದೆ.

ಬೆಂಗಳೂರಿನಲ್ಲಿ ವರುಣನ ಆರ್ಭಟ ಕೊಂಚ ಕಡಿಮೆಯಾಗಿರುವ ಹೊತ್ತಲ್ಲೇ ಸಂತ್ರಸ್ತ ಪೀಡಿತ ಪ್ರದೇಶಗಳು ಚೇತರಿಕೆ ಕಾಣುತ್ತಿವೆ. ಆದರೆ ಹವಾಮಾನ ಇಲಾಖೆ ಪ್ರಕಾರ ಮಳೆ ಮತ್ತೆ ಸುರಿಯುವ ಸಾಧ್ಯತೆಯಿದೆ. ಇನ್ನು ನಗರದಲ್ಲಿ ಬೃಹತ್ ಮರಗಳು ನೆಲಕ್ಕೆ ಉರುಳುವ ಪ್ರಕರಣಗಳು ಮುಂದುವರೆದಿದ್ದು, ಒಂದೂವರೆ ಶತಮಾನ ಹಳೆಯ ಮರ ಕೂಡ ಧರಶಾಹಿ ಆಗಿದೆ.

1 / 5
ಬೆಂಗಳೂರಿನಲ್ಲಿ ಸದ್ದು ಮಾಡುತ್ತಿರುವ ಗಾಳಿ ಸಹಿತ ವರುಣನ ಅಬ್ಬರಕ್ಕೆ ಬೃಹತ್ ಮರಗಳು, ಮರದ ರೆಂಬೆ ಕೊಂಬೆಗಳು ಏಕಾಏಕಿ ನೆಲಸಮ ಆಗುತ್ತಿವೆ. ಹೀಗಾಗಿ ಸಾಕಷ್ಟು ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ನಿನ್ನೆ ಸಂಜೆ ಸಹ ಸಸ್ಯ ಕಾಶಿ ಲಾಲ್ ಬಾಗ್ ನಲ್ಲಿ ಬೃಹತ್ ಮರವೊಂದು ನೆಲಕ್ಕೆ ಉರುಳಿದೆ.

ಬೆಂಗಳೂರಿನಲ್ಲಿ ಸದ್ದು ಮಾಡುತ್ತಿರುವ ಗಾಳಿ ಸಹಿತ ವರುಣನ ಅಬ್ಬರಕ್ಕೆ ಬೃಹತ್ ಮರಗಳು, ಮರದ ರೆಂಬೆ ಕೊಂಬೆಗಳು ಏಕಾಏಕಿ ನೆಲಸಮ ಆಗುತ್ತಿವೆ. ಹೀಗಾಗಿ ಸಾಕಷ್ಟು ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ನಿನ್ನೆ ಸಂಜೆ ಸಹ ಸಸ್ಯ ಕಾಶಿ ಲಾಲ್ ಬಾಗ್ ನಲ್ಲಿ ಬೃಹತ್ ಮರವೊಂದು ನೆಲಕ್ಕೆ ಉರುಳಿದೆ.

2 / 5
ಸುಮಾರು 150 ವರ್ಷದಷ್ಟು ಹಳೆಯದಾದ ಫೈಕಸ್ ಕನ್ನಿಂಗ್ ಹ್ಯಾಮಿ ಪ್ರಭೇದದ ಮರ ನಿನ್ನೆ ಸಂಜೆ 5 ಗಂಟೆ ಸುಮಾರಿಗೆ ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಲಾಲ್ ಬಾಗ್ ಹಾಗೂ ತೋಟಗಾರಿಕಾ ಇಲಾಖೆ ಅಧಿಕಾರಿಗಳ ಸೂಚನೆ ಮೇರೆಗೆ ಮರವನ್ನು ತೆರವು ಮಾಡಲಾಗಿದೆ.

ಸುಮಾರು 150 ವರ್ಷದಷ್ಟು ಹಳೆಯದಾದ ಫೈಕಸ್ ಕನ್ನಿಂಗ್ ಹ್ಯಾಮಿ ಪ್ರಭೇದದ ಮರ ನಿನ್ನೆ ಸಂಜೆ 5 ಗಂಟೆ ಸುಮಾರಿಗೆ ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಲಾಲ್ ಬಾಗ್ ಹಾಗೂ ತೋಟಗಾರಿಕಾ ಇಲಾಖೆ ಅಧಿಕಾರಿಗಳ ಸೂಚನೆ ಮೇರೆಗೆ ಮರವನ್ನು ತೆರವು ಮಾಡಲಾಗಿದೆ.

3 / 5
ಇನ್ನು ನಗರದಲ್ಲಿ ಬಲಿಗಾಗಿ ಒಣಗಿದ ಮರ ಹಾಗೂ ಮರದ ರೆಂಬೆ ಕೊಂಬೆಗಳು ಕಾದು ನಿಂತಿವೆ. ಇತ್ತೀಚೆಗೆ ಕೋರಮಂಗಲ ಆರನೇ ಬ್ಲಾಕ್​ನಲ್ಲಿ ಮರ ಬಿದ್ದು, ವ್ಯಕ್ತಿಯೋರ್ವ ಸ್ಥಳದಲ್ಲೇ ಮೃತಪಟ್ಟಿದ್ದರು.

ಇನ್ನು ನಗರದಲ್ಲಿ ಬಲಿಗಾಗಿ ಒಣಗಿದ ಮರ ಹಾಗೂ ಮರದ ರೆಂಬೆ ಕೊಂಬೆಗಳು ಕಾದು ನಿಂತಿವೆ. ಇತ್ತೀಚೆಗೆ ಕೋರಮಂಗಲ ಆರನೇ ಬ್ಲಾಕ್​ನಲ್ಲಿ ಮರ ಬಿದ್ದು, ವ್ಯಕ್ತಿಯೋರ್ವ ಸ್ಥಳದಲ್ಲೇ ಮೃತಪಟ್ಟಿದ್ದರು.

4 / 5
ಮುಂದಿನ ಐದು ದಿನ ರಾಜ್ಯಾದ್ಯಂತ ಎಲ್ಲ ಜಿಲ್ಲೆಗಳಲ್ಲಿ ಸಾಧಾರಣ, ಭಾರೀ ಹಾಗೂ ಅತ್ಯಧಿಕ ಭಾರೀ ಮಳೆ ಆಗುವ ಲಕ್ಷಣಗಳು ಇವೆ. ಇನ್ನೂ ರಾಜಧಾನಿ ಬೆಂಗಳೂರಿನಲ್ಲಿ ಮೇ 28 ರವರೆಗೆ ಮಳೆ ಹಗುರದಿಂದ ಸಾಧಾರಣವಾಗಿ, ಕೆಲವೆಡೆ ಭಾರೀ ಮಳೆ ಆಗುವ ನಿರೀಕ್ಷೆ ಇದೆ.

ಮುಂದಿನ ಐದು ದಿನ ರಾಜ್ಯಾದ್ಯಂತ ಎಲ್ಲ ಜಿಲ್ಲೆಗಳಲ್ಲಿ ಸಾಧಾರಣ, ಭಾರೀ ಹಾಗೂ ಅತ್ಯಧಿಕ ಭಾರೀ ಮಳೆ ಆಗುವ ಲಕ್ಷಣಗಳು ಇವೆ. ಇನ್ನೂ ರಾಜಧಾನಿ ಬೆಂಗಳೂರಿನಲ್ಲಿ ಮೇ 28 ರವರೆಗೆ ಮಳೆ ಹಗುರದಿಂದ ಸಾಧಾರಣವಾಗಿ, ಕೆಲವೆಡೆ ಭಾರೀ ಮಳೆ ಆಗುವ ನಿರೀಕ್ಷೆ ಇದೆ.

5 / 5
Follow us
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ