AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡ-ಬೆಂಗಳೂರು ವಂದೇ ಭಾರತ್ ರೈಲಿನ ವಿಶೇಷತೆ ಏನು? ಎಲ್ಲೆಲ್ಲಿ ನಿಲ್ಲುತ್ತೆ? ಟಿಕೆಟ್​ ಎಷ್ಟು?

ಪ್ರಧಾನಿ ನರೇಂದ್ರ ಮೋದಿ ಅವರು ಇಂದು(ಜೂನ್ 27) ಧಾರವಾಡ-ಬೆಂಗಳೂರು ವಂದೇ ಭಾರತ್​ ಸೇರಿದಂತೆ ಒಟ್ಟು 5 ವಂದೇ ಭಾರತ್​ ರೈಲುಗಳಿಗೆ ವರ್ಚುವಲ್​ ಮೂಲಕ ಚಾಲನೆ ನೀಡಿದರು. ಇತ್ತ ಧಾರವಾಡದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ರೈಲಿಗೆ ಚಾಲನೆ ಹಸಿರು ನಿಶಾನೆ ತೋರಿದ್ದು, ರಾಜ್ಯದೊಳಗೆ ಸಂಚರಿಸಲಿರುವ ಮೊದಲ ವಂದೇ ಭಾರತ್ ರೈಲು ಇದಾಗಿದೆ. ಇನ್ನು ರೈಲಿನ ವೇಳಾಪಟ್ಟಿ, ರೈಲಿನ ವಿಶೇಷತೆಗಳೇನು? ರೈಲಿನ ಟಿಕೆಟ್​ ದರವೇಷ್ಟು? ಹಾಗೂ ಎಲ್ಲೆಲ್ಲಿ ನಿಲುಗಡೆಯಾಗಲಿದೆ? ಎನ್ನುವ ವಿವರ ಇಲ್ಲಿದೆ.

ರಮೇಶ್ ಬಿ. ಜವಳಗೇರಾ
| Edited By: |

Updated on:Jun 27, 2023 | 12:26 PM

Share
ಬಹುನಿರೀಕ್ಷಿತ ಧಾರವಾಡ-ಬೆಂಗಳೂರು ಎಕ್ಸ್​ಪ್ರೆಸ್ ರೈಲಿಗೆ ಇಂದು ಚಾಲನೆ ಸಿಕ್ಕಿದೆ.

ಬಹುನಿರೀಕ್ಷಿತ ಧಾರವಾಡ-ಬೆಂಗಳೂರು ಎಕ್ಸ್​ಪ್ರೆಸ್ ರೈಲಿಗೆ ಇಂದು ಚಾಲನೆ ಸಿಕ್ಕಿದೆ.

1 / 9
ಮಧ್ಯಪ್ರದೇಶದ ಭೋಪಾಲ್​​ನ ರಾಣಿ ಕಮಲಾಪತಿ ರೈಲ್ವೆ ನಿಲ್ದಾಣದಿಂದ ವರ್ಚುವಲ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಧಾರವಾಡ-ಬೆಂಗಳೂರು ವಂದೇ ಭಾರತ್​ ರೈಲಿಗೆ ಚಾಲನೆ ನೀಡಿದರು.

ಮಧ್ಯಪ್ರದೇಶದ ಭೋಪಾಲ್​​ನ ರಾಣಿ ಕಮಲಾಪತಿ ರೈಲ್ವೆ ನಿಲ್ದಾಣದಿಂದ ವರ್ಚುವಲ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಧಾರವಾಡ-ಬೆಂಗಳೂರು ವಂದೇ ಭಾರತ್​ ರೈಲಿಗೆ ಚಾಲನೆ ನೀಡಿದರು.

2 / 9
ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಇಂಜಿನ್ ಇರುವುದಿಲ್ಲ. ಮೆಟ್ರೋ ಅಥವಾ ಬುಲೆಟ್ ಟ್ರೈನ್ ರೀತಿ ಎಂಜಿನ್ ಹೊಂದಿದೆ.

ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಇಂಜಿನ್ ಇರುವುದಿಲ್ಲ. ಮೆಟ್ರೋ ಅಥವಾ ಬುಲೆಟ್ ಟ್ರೈನ್ ರೀತಿ ಎಂಜಿನ್ ಹೊಂದಿದೆ.

3 / 9
ರಾಜ್ಯದೊಳಗೆ ಸಂಚರಿಸಲಿರುವ ಮೊದಲ ವಂದೇ ಭಾರತ್ ರೈಲು ಆಗಿದ್ದು, ಇದು ಧಾರವಾಡ-ಬೆಂಗಳೂರು ಮಧ್ಯೆ ವಾರದಲ್ಲಿ 6 ದಿನ ಸಂಚರಿಸಲಿದೆ.

ರಾಜ್ಯದೊಳಗೆ ಸಂಚರಿಸಲಿರುವ ಮೊದಲ ವಂದೇ ಭಾರತ್ ರೈಲು ಆಗಿದ್ದು, ಇದು ಧಾರವಾಡ-ಬೆಂಗಳೂರು ಮಧ್ಯೆ ವಾರದಲ್ಲಿ 6 ದಿನ ಸಂಚರಿಸಲಿದೆ.

4 / 9
ಬೆಂಗಳೂರು-ಧಾರವಾಡ ಮಧ್ಯೆ ಸಂಚರಿಸುವ ವಂದೇ ಭಾರತ್​​ ರೈಲು 489 ಕಿಮಿ ಮಾರ್ಗವನ್ನು ಗಂಟೆಗೆ 110 ಕಿಮಿ ವೇಗದಲ್ಲಿ ಚಲಿಸುತ್ತದೆ.

ಬೆಂಗಳೂರು-ಧಾರವಾಡ ಮಧ್ಯೆ ಸಂಚರಿಸುವ ವಂದೇ ಭಾರತ್​​ ರೈಲು 489 ಕಿಮಿ ಮಾರ್ಗವನ್ನು ಗಂಟೆಗೆ 110 ಕಿಮಿ ವೇಗದಲ್ಲಿ ಚಲಿಸುತ್ತದೆ.

5 / 9
2 ಮೋಟಾರ್ ಕಾರ್‌ ಬೋಗಿಯಲ್ಲಿ ತಲಾ 44 ಆಸನಗಳು ಇದ್ದು, ಎಕ್ಸಿಕ್ಯೂಟಿವ್ ಬೋಗಿಯಲ್ಲಿ 52 ಆಸನಗಳು,  ಸಾಮಾನ್ಯ ಬೋಗಿಯಲ್ಲಿ 78 ಆಸನಗಳು ಇವೆ.

2 ಮೋಟಾರ್ ಕಾರ್‌ ಬೋಗಿಯಲ್ಲಿ ತಲಾ 44 ಆಸನಗಳು ಇದ್ದು, ಎಕ್ಸಿಕ್ಯೂಟಿವ್ ಬೋಗಿಯಲ್ಲಿ 52 ಆಸನಗಳು, ಸಾಮಾನ್ಯ ಬೋಗಿಯಲ್ಲಿ 78 ಆಸನಗಳು ಇವೆ.

6 / 9
 ವಂದೇ ಭಾರತ್ ರೈಲು ಶತಾಬ್ದಿಗಿಂತಲೂ ವೇಗವಾಗಿ ಸಾಗಲಿದೆ. ಇನ್ನು ರೈಲಿನ ಮತ್ತೊಂದು ವಿಶೇಷ ಅಂದ್ರೆ ರೈಲಿನಲ್ಲಿ ವೈ ಫೈ ಸೌಲಭ್ಯ ಇದೆ. ಈ ಹಿನ್ನೆಲೆಯಲ್ಲಿ ಪ್ರಯಾಣಿಕರು ತಮ್ಮ ಮೊಬೈಲ್ ಅಥವಾ ಟ್ಯಾಬ್ ನಲ್ಲಿ ವೈ ಫೈ ಪಡೆಯಬಹುದು. ಸೆಮಿ-ಹೈ ಸ್ಪೀಡ್ ಆಗಿರುವ ಕಾರಣ, ರೈಲಿನಲ್ಲಿ ಊಟದ ದರವನ್ನು ಟಿಕೆಟ್ ದರದಲ್ಲಿ ಸೇರಿಸಲಾಗಿದೆ

ವಂದೇ ಭಾರತ್ ರೈಲು ಶತಾಬ್ದಿಗಿಂತಲೂ ವೇಗವಾಗಿ ಸಾಗಲಿದೆ. ಇನ್ನು ರೈಲಿನ ಮತ್ತೊಂದು ವಿಶೇಷ ಅಂದ್ರೆ ರೈಲಿನಲ್ಲಿ ವೈ ಫೈ ಸೌಲಭ್ಯ ಇದೆ. ಈ ಹಿನ್ನೆಲೆಯಲ್ಲಿ ಪ್ರಯಾಣಿಕರು ತಮ್ಮ ಮೊಬೈಲ್ ಅಥವಾ ಟ್ಯಾಬ್ ನಲ್ಲಿ ವೈ ಫೈ ಪಡೆಯಬಹುದು. ಸೆಮಿ-ಹೈ ಸ್ಪೀಡ್ ಆಗಿರುವ ಕಾರಣ, ರೈಲಿನಲ್ಲಿ ಊಟದ ದರವನ್ನು ಟಿಕೆಟ್ ದರದಲ್ಲಿ ಸೇರಿಸಲಾಗಿದೆ

7 / 9
ಬೆಂಗಳೂರಿನಿಂದ ಧಾರವಾಡಕ್ಕೆ ಓರ್ವ ಪ್ರಯಾಣಿಕನ ಟಿಕೆಟ್​ ದರ 1165 ರೂ. (ಎಸಿ) ನಿಗದಿ ಮಾಡಲಾಗಿದ್ದು, ಎಕ್ಸ್​ಕ್ಯೂಟಿವ್​ ಕ್ಲಾಸ್​ ಟಿಕೆಟ್ ದರ 2010 ರೂ.

ಬೆಂಗಳೂರಿನಿಂದ ಧಾರವಾಡಕ್ಕೆ ಓರ್ವ ಪ್ರಯಾಣಿಕನ ಟಿಕೆಟ್​ ದರ 1165 ರೂ. (ಎಸಿ) ನಿಗದಿ ಮಾಡಲಾಗಿದ್ದು, ಎಕ್ಸ್​ಕ್ಯೂಟಿವ್​ ಕ್ಲಾಸ್​ ಟಿಕೆಟ್ ದರ 2010 ರೂ.

8 / 9
1. ಧಾರವಾಡದಿಂದ ಬೆಂಗಳೂರಿಗೆ 1330 ರೂ. (ಎಸಿ)  2440 ರೂ. ಎಕ್ಸ್​ಕ್ಯೂಟಿವ್ ಕ್ಲಾಸ್.
2. ಹುಬ್ಬಳ್ಳಿಯಿಂದ ಬೆಂಗಳೂರಿಗೆ 1300   ರೂ. (ಎಸಿ)    2375 ರೂ. ಎಕ್ಸ್​ಕ್ಯೂಟಿವ್ ಕ್ಲಾಸ್.
3. ದಾವಣಗೆರೆಯಿಂದ ಬೆಂಗಳೂರು 860   ರೂ. (ಎಸಿ)  1690 ರೂ. ಎಕ್ಸ್​ಕ್ಯೂಟಿವ್ ಕ್ಲಾಸ್.
4. ಧಾರವಾಡದಿಂದ ದಾವಣಗೆರೆ 745  ರೂ. (ಎಸಿ)   1282 ರೂ. ಎಕ್ಸ್​ಕ್ಯೂಟಿವ್ ಕ್ಲಾಸ್.
5. ಬೆಂಗಳೂರು-ಹುಬ್ಬಳ್ಳಿ  1135 ರೂ. (ಎಸಿ) ,  2180ರೂ. ಎಕ್ಸ್​ಕ್ಯೂಟಿವ್ ಕ್ಲಾಸ್.
6. ಬೆಂಗಳೂರು-ದಾವಣಗೆರೆ 915    ರೂ. (ಎಸಿ),  1740 ರೂ. ಎಕ್ಸ್​ಕ್ಯೂಟಿವ್ ಕ್ಲಾಸ್.
7.ದಾವಣಗೆರೆಯಿಂದ ಧಾರವಾಡ 535   ರೂ. (ಎಸಿ)  2440 ರೂ.- 1055ರೂ. ಎಕ್ಸ್​ಕ್ಯೂಟಿವ್ ಕ್ಲಾಸ್.

1. ಧಾರವಾಡದಿಂದ ಬೆಂಗಳೂರಿಗೆ 1330 ರೂ. (ಎಸಿ) 2440 ರೂ. ಎಕ್ಸ್​ಕ್ಯೂಟಿವ್ ಕ್ಲಾಸ್. 2. ಹುಬ್ಬಳ್ಳಿಯಿಂದ ಬೆಂಗಳೂರಿಗೆ 1300 ರೂ. (ಎಸಿ) 2375 ರೂ. ಎಕ್ಸ್​ಕ್ಯೂಟಿವ್ ಕ್ಲಾಸ್. 3. ದಾವಣಗೆರೆಯಿಂದ ಬೆಂಗಳೂರು 860 ರೂ. (ಎಸಿ) 1690 ರೂ. ಎಕ್ಸ್​ಕ್ಯೂಟಿವ್ ಕ್ಲಾಸ್. 4. ಧಾರವಾಡದಿಂದ ದಾವಣಗೆರೆ 745 ರೂ. (ಎಸಿ) 1282 ರೂ. ಎಕ್ಸ್​ಕ್ಯೂಟಿವ್ ಕ್ಲಾಸ್. 5. ಬೆಂಗಳೂರು-ಹುಬ್ಬಳ್ಳಿ 1135 ರೂ. (ಎಸಿ) , 2180ರೂ. ಎಕ್ಸ್​ಕ್ಯೂಟಿವ್ ಕ್ಲಾಸ್. 6. ಬೆಂಗಳೂರು-ದಾವಣಗೆರೆ 915 ರೂ. (ಎಸಿ), 1740 ರೂ. ಎಕ್ಸ್​ಕ್ಯೂಟಿವ್ ಕ್ಲಾಸ್. 7.ದಾವಣಗೆರೆಯಿಂದ ಧಾರವಾಡ 535 ರೂ. (ಎಸಿ) 2440 ರೂ.- 1055ರೂ. ಎಕ್ಸ್​ಕ್ಯೂಟಿವ್ ಕ್ಲಾಸ್.

9 / 9

Published On - 12:21 pm, Tue, 27 June 23

Ramesh B Jawalagera
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
Follow Us
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ