ಧಾರವಾಡ-ಬೆಂಗಳೂರು ವಂದೇ ಭಾರತ್ ರೈಲಿನ ವಿಶೇಷತೆ ಏನು? ಎಲ್ಲೆಲ್ಲಿ ನಿಲ್ಲುತ್ತೆ? ಟಿಕೆಟ್ ಎಷ್ಟು?
ಪ್ರಧಾನಿ ನರೇಂದ್ರ ಮೋದಿ ಅವರು ಇಂದು(ಜೂನ್ 27) ಧಾರವಾಡ-ಬೆಂಗಳೂರು ವಂದೇ ಭಾರತ್ ಸೇರಿದಂತೆ ಒಟ್ಟು 5 ವಂದೇ ಭಾರತ್ ರೈಲುಗಳಿಗೆ ವರ್ಚುವಲ್ ಮೂಲಕ ಚಾಲನೆ ನೀಡಿದರು. ಇತ್ತ ಧಾರವಾಡದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ರೈಲಿಗೆ ಚಾಲನೆ ಹಸಿರು ನಿಶಾನೆ ತೋರಿದ್ದು, ರಾಜ್ಯದೊಳಗೆ ಸಂಚರಿಸಲಿರುವ ಮೊದಲ ವಂದೇ ಭಾರತ್ ರೈಲು ಇದಾಗಿದೆ. ಇನ್ನು ರೈಲಿನ ವೇಳಾಪಟ್ಟಿ, ರೈಲಿನ ವಿಶೇಷತೆಗಳೇನು? ರೈಲಿನ ಟಿಕೆಟ್ ದರವೇಷ್ಟು? ಹಾಗೂ ಎಲ್ಲೆಲ್ಲಿ ನಿಲುಗಡೆಯಾಗಲಿದೆ? ಎನ್ನುವ ವಿವರ ಇಲ್ಲಿದೆ.

1 / 9

2 / 9

3 / 9

4 / 9

5 / 9

6 / 9

7 / 9

8 / 9

9 / 9
Published On - 12:21 pm, Tue, 27 June 23
Follow Us





