AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡ-ಬೆಂಗಳೂರು ವಂದೇ ಭಾರತ್ ರೈಲಿನ ವಿಶೇಷತೆ ಏನು? ಎಲ್ಲೆಲ್ಲಿ ನಿಲ್ಲುತ್ತೆ? ಟಿಕೆಟ್​ ಎಷ್ಟು?

ಪ್ರಧಾನಿ ನರೇಂದ್ರ ಮೋದಿ ಅವರು ಇಂದು(ಜೂನ್ 27) ಧಾರವಾಡ-ಬೆಂಗಳೂರು ವಂದೇ ಭಾರತ್​ ಸೇರಿದಂತೆ ಒಟ್ಟು 5 ವಂದೇ ಭಾರತ್​ ರೈಲುಗಳಿಗೆ ವರ್ಚುವಲ್​ ಮೂಲಕ ಚಾಲನೆ ನೀಡಿದರು. ಇತ್ತ ಧಾರವಾಡದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ರೈಲಿಗೆ ಚಾಲನೆ ಹಸಿರು ನಿಶಾನೆ ತೋರಿದ್ದು, ರಾಜ್ಯದೊಳಗೆ ಸಂಚರಿಸಲಿರುವ ಮೊದಲ ವಂದೇ ಭಾರತ್ ರೈಲು ಇದಾಗಿದೆ. ಇನ್ನು ರೈಲಿನ ವೇಳಾಪಟ್ಟಿ, ರೈಲಿನ ವಿಶೇಷತೆಗಳೇನು? ರೈಲಿನ ಟಿಕೆಟ್​ ದರವೇಷ್ಟು? ಹಾಗೂ ಎಲ್ಲೆಲ್ಲಿ ನಿಲುಗಡೆಯಾಗಲಿದೆ? ಎನ್ನುವ ವಿವರ ಇಲ್ಲಿದೆ.

ರಮೇಶ್ ಬಿ. ಜವಳಗೇರಾ
| Edited By: |

Updated on:Jun 27, 2023 | 12:26 PM

Share
ಬಹುನಿರೀಕ್ಷಿತ ಧಾರವಾಡ-ಬೆಂಗಳೂರು ಎಕ್ಸ್​ಪ್ರೆಸ್ ರೈಲಿಗೆ ಇಂದು ಚಾಲನೆ ಸಿಕ್ಕಿದೆ.

ಬಹುನಿರೀಕ್ಷಿತ ಧಾರವಾಡ-ಬೆಂಗಳೂರು ಎಕ್ಸ್​ಪ್ರೆಸ್ ರೈಲಿಗೆ ಇಂದು ಚಾಲನೆ ಸಿಕ್ಕಿದೆ.

1 / 9
ಮಧ್ಯಪ್ರದೇಶದ ಭೋಪಾಲ್​​ನ ರಾಣಿ ಕಮಲಾಪತಿ ರೈಲ್ವೆ ನಿಲ್ದಾಣದಿಂದ ವರ್ಚುವಲ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಧಾರವಾಡ-ಬೆಂಗಳೂರು ವಂದೇ ಭಾರತ್​ ರೈಲಿಗೆ ಚಾಲನೆ ನೀಡಿದರು.

ಮಧ್ಯಪ್ರದೇಶದ ಭೋಪಾಲ್​​ನ ರಾಣಿ ಕಮಲಾಪತಿ ರೈಲ್ವೆ ನಿಲ್ದಾಣದಿಂದ ವರ್ಚುವಲ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಧಾರವಾಡ-ಬೆಂಗಳೂರು ವಂದೇ ಭಾರತ್​ ರೈಲಿಗೆ ಚಾಲನೆ ನೀಡಿದರು.

2 / 9
ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಇಂಜಿನ್ ಇರುವುದಿಲ್ಲ. ಮೆಟ್ರೋ ಅಥವಾ ಬುಲೆಟ್ ಟ್ರೈನ್ ರೀತಿ ಎಂಜಿನ್ ಹೊಂದಿದೆ.

ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಇಂಜಿನ್ ಇರುವುದಿಲ್ಲ. ಮೆಟ್ರೋ ಅಥವಾ ಬುಲೆಟ್ ಟ್ರೈನ್ ರೀತಿ ಎಂಜಿನ್ ಹೊಂದಿದೆ.

3 / 9
ರಾಜ್ಯದೊಳಗೆ ಸಂಚರಿಸಲಿರುವ ಮೊದಲ ವಂದೇ ಭಾರತ್ ರೈಲು ಆಗಿದ್ದು, ಇದು ಧಾರವಾಡ-ಬೆಂಗಳೂರು ಮಧ್ಯೆ ವಾರದಲ್ಲಿ 6 ದಿನ ಸಂಚರಿಸಲಿದೆ.

ರಾಜ್ಯದೊಳಗೆ ಸಂಚರಿಸಲಿರುವ ಮೊದಲ ವಂದೇ ಭಾರತ್ ರೈಲು ಆಗಿದ್ದು, ಇದು ಧಾರವಾಡ-ಬೆಂಗಳೂರು ಮಧ್ಯೆ ವಾರದಲ್ಲಿ 6 ದಿನ ಸಂಚರಿಸಲಿದೆ.

4 / 9
ಬೆಂಗಳೂರು-ಧಾರವಾಡ ಮಧ್ಯೆ ಸಂಚರಿಸುವ ವಂದೇ ಭಾರತ್​​ ರೈಲು 489 ಕಿಮಿ ಮಾರ್ಗವನ್ನು ಗಂಟೆಗೆ 110 ಕಿಮಿ ವೇಗದಲ್ಲಿ ಚಲಿಸುತ್ತದೆ.

ಬೆಂಗಳೂರು-ಧಾರವಾಡ ಮಧ್ಯೆ ಸಂಚರಿಸುವ ವಂದೇ ಭಾರತ್​​ ರೈಲು 489 ಕಿಮಿ ಮಾರ್ಗವನ್ನು ಗಂಟೆಗೆ 110 ಕಿಮಿ ವೇಗದಲ್ಲಿ ಚಲಿಸುತ್ತದೆ.

5 / 9
2 ಮೋಟಾರ್ ಕಾರ್‌ ಬೋಗಿಯಲ್ಲಿ ತಲಾ 44 ಆಸನಗಳು ಇದ್ದು, ಎಕ್ಸಿಕ್ಯೂಟಿವ್ ಬೋಗಿಯಲ್ಲಿ 52 ಆಸನಗಳು,  ಸಾಮಾನ್ಯ ಬೋಗಿಯಲ್ಲಿ 78 ಆಸನಗಳು ಇವೆ.

2 ಮೋಟಾರ್ ಕಾರ್‌ ಬೋಗಿಯಲ್ಲಿ ತಲಾ 44 ಆಸನಗಳು ಇದ್ದು, ಎಕ್ಸಿಕ್ಯೂಟಿವ್ ಬೋಗಿಯಲ್ಲಿ 52 ಆಸನಗಳು, ಸಾಮಾನ್ಯ ಬೋಗಿಯಲ್ಲಿ 78 ಆಸನಗಳು ಇವೆ.

6 / 9
 ವಂದೇ ಭಾರತ್ ರೈಲು ಶತಾಬ್ದಿಗಿಂತಲೂ ವೇಗವಾಗಿ ಸಾಗಲಿದೆ. ಇನ್ನು ರೈಲಿನ ಮತ್ತೊಂದು ವಿಶೇಷ ಅಂದ್ರೆ ರೈಲಿನಲ್ಲಿ ವೈ ಫೈ ಸೌಲಭ್ಯ ಇದೆ. ಈ ಹಿನ್ನೆಲೆಯಲ್ಲಿ ಪ್ರಯಾಣಿಕರು ತಮ್ಮ ಮೊಬೈಲ್ ಅಥವಾ ಟ್ಯಾಬ್ ನಲ್ಲಿ ವೈ ಫೈ ಪಡೆಯಬಹುದು. ಸೆಮಿ-ಹೈ ಸ್ಪೀಡ್ ಆಗಿರುವ ಕಾರಣ, ರೈಲಿನಲ್ಲಿ ಊಟದ ದರವನ್ನು ಟಿಕೆಟ್ ದರದಲ್ಲಿ ಸೇರಿಸಲಾಗಿದೆ

ವಂದೇ ಭಾರತ್ ರೈಲು ಶತಾಬ್ದಿಗಿಂತಲೂ ವೇಗವಾಗಿ ಸಾಗಲಿದೆ. ಇನ್ನು ರೈಲಿನ ಮತ್ತೊಂದು ವಿಶೇಷ ಅಂದ್ರೆ ರೈಲಿನಲ್ಲಿ ವೈ ಫೈ ಸೌಲಭ್ಯ ಇದೆ. ಈ ಹಿನ್ನೆಲೆಯಲ್ಲಿ ಪ್ರಯಾಣಿಕರು ತಮ್ಮ ಮೊಬೈಲ್ ಅಥವಾ ಟ್ಯಾಬ್ ನಲ್ಲಿ ವೈ ಫೈ ಪಡೆಯಬಹುದು. ಸೆಮಿ-ಹೈ ಸ್ಪೀಡ್ ಆಗಿರುವ ಕಾರಣ, ರೈಲಿನಲ್ಲಿ ಊಟದ ದರವನ್ನು ಟಿಕೆಟ್ ದರದಲ್ಲಿ ಸೇರಿಸಲಾಗಿದೆ

7 / 9
ಬೆಂಗಳೂರಿನಿಂದ ಧಾರವಾಡಕ್ಕೆ ಓರ್ವ ಪ್ರಯಾಣಿಕನ ಟಿಕೆಟ್​ ದರ 1165 ರೂ. (ಎಸಿ) ನಿಗದಿ ಮಾಡಲಾಗಿದ್ದು, ಎಕ್ಸ್​ಕ್ಯೂಟಿವ್​ ಕ್ಲಾಸ್​ ಟಿಕೆಟ್ ದರ 2010 ರೂ.

ಬೆಂಗಳೂರಿನಿಂದ ಧಾರವಾಡಕ್ಕೆ ಓರ್ವ ಪ್ರಯಾಣಿಕನ ಟಿಕೆಟ್​ ದರ 1165 ರೂ. (ಎಸಿ) ನಿಗದಿ ಮಾಡಲಾಗಿದ್ದು, ಎಕ್ಸ್​ಕ್ಯೂಟಿವ್​ ಕ್ಲಾಸ್​ ಟಿಕೆಟ್ ದರ 2010 ರೂ.

8 / 9
1. ಧಾರವಾಡದಿಂದ ಬೆಂಗಳೂರಿಗೆ 1330 ರೂ. (ಎಸಿ)  2440 ರೂ. ಎಕ್ಸ್​ಕ್ಯೂಟಿವ್ ಕ್ಲಾಸ್.
2. ಹುಬ್ಬಳ್ಳಿಯಿಂದ ಬೆಂಗಳೂರಿಗೆ 1300   ರೂ. (ಎಸಿ)    2375 ರೂ. ಎಕ್ಸ್​ಕ್ಯೂಟಿವ್ ಕ್ಲಾಸ್.
3. ದಾವಣಗೆರೆಯಿಂದ ಬೆಂಗಳೂರು 860   ರೂ. (ಎಸಿ)  1690 ರೂ. ಎಕ್ಸ್​ಕ್ಯೂಟಿವ್ ಕ್ಲಾಸ್.
4. ಧಾರವಾಡದಿಂದ ದಾವಣಗೆರೆ 745  ರೂ. (ಎಸಿ)   1282 ರೂ. ಎಕ್ಸ್​ಕ್ಯೂಟಿವ್ ಕ್ಲಾಸ್.
5. ಬೆಂಗಳೂರು-ಹುಬ್ಬಳ್ಳಿ  1135 ರೂ. (ಎಸಿ) ,  2180ರೂ. ಎಕ್ಸ್​ಕ್ಯೂಟಿವ್ ಕ್ಲಾಸ್.
6. ಬೆಂಗಳೂರು-ದಾವಣಗೆರೆ 915    ರೂ. (ಎಸಿ),  1740 ರೂ. ಎಕ್ಸ್​ಕ್ಯೂಟಿವ್ ಕ್ಲಾಸ್.
7.ದಾವಣಗೆರೆಯಿಂದ ಧಾರವಾಡ 535   ರೂ. (ಎಸಿ)  2440 ರೂ.- 1055ರೂ. ಎಕ್ಸ್​ಕ್ಯೂಟಿವ್ ಕ್ಲಾಸ್.

1. ಧಾರವಾಡದಿಂದ ಬೆಂಗಳೂರಿಗೆ 1330 ರೂ. (ಎಸಿ) 2440 ರೂ. ಎಕ್ಸ್​ಕ್ಯೂಟಿವ್ ಕ್ಲಾಸ್. 2. ಹುಬ್ಬಳ್ಳಿಯಿಂದ ಬೆಂಗಳೂರಿಗೆ 1300 ರೂ. (ಎಸಿ) 2375 ರೂ. ಎಕ್ಸ್​ಕ್ಯೂಟಿವ್ ಕ್ಲಾಸ್. 3. ದಾವಣಗೆರೆಯಿಂದ ಬೆಂಗಳೂರು 860 ರೂ. (ಎಸಿ) 1690 ರೂ. ಎಕ್ಸ್​ಕ್ಯೂಟಿವ್ ಕ್ಲಾಸ್. 4. ಧಾರವಾಡದಿಂದ ದಾವಣಗೆರೆ 745 ರೂ. (ಎಸಿ) 1282 ರೂ. ಎಕ್ಸ್​ಕ್ಯೂಟಿವ್ ಕ್ಲಾಸ್. 5. ಬೆಂಗಳೂರು-ಹುಬ್ಬಳ್ಳಿ 1135 ರೂ. (ಎಸಿ) , 2180ರೂ. ಎಕ್ಸ್​ಕ್ಯೂಟಿವ್ ಕ್ಲಾಸ್. 6. ಬೆಂಗಳೂರು-ದಾವಣಗೆರೆ 915 ರೂ. (ಎಸಿ), 1740 ರೂ. ಎಕ್ಸ್​ಕ್ಯೂಟಿವ್ ಕ್ಲಾಸ್. 7.ದಾವಣಗೆರೆಯಿಂದ ಧಾರವಾಡ 535 ರೂ. (ಎಸಿ) 2440 ರೂ.- 1055ರೂ. ಎಕ್ಸ್​ಕ್ಯೂಟಿವ್ ಕ್ಲಾಸ್.

9 / 9

Published On - 12:21 pm, Tue, 27 June 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ