Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವವಿಖ್ಯಾತ ಬೆಂಗಳೂರು ಹಸಿ ಕರಗ ಶಕ್ತ್ಯೋತ್ಸವ: ಭಕ್ತರಿಗೆ ದರ್ಶನ ನೀಡಿದ ದ್ರೌಪದಿ ದೇವಿ

Bengaluru Hasi Karaga: ಬೆಂಗಳೂರಿನಲ್ಲಿ ವಿಶ್ವವಿಖ್ಯಾತ ಹಸಿ ಕರಗ ಮಹೋತ್ಸವವು ಅದ್ದೂರಿಯಾಗಿ ನಡೆಯಿತು. ಆದಿಶಕ್ತಿ ದೇವಸ್ಥಾನದಿಂದ ಹೊರಟ ಹಸಿ ಕರಗವನ್ನು 15ನೇ ಬಾರಿಗೆ ಅರ್ಚಕ ಎ. ಜ್ಞಾನೇಂದ್ರ ಸ್ವಾಮಿ ಹೊತ್ತರು. ಸಾವಿರಾರು ಭಕ್ತರು ಭಾಗವಹಿಸಿ ದ್ರೌಪದಿ ದೇವಿಯ ದರ್ಶನ ಪಡೆದರು. 50 ಕೆಜಿ ಕರ್ಪೂರವನ್ನು ಅರ್ಪಿಸುವ ಮೂಲಕ ಭಕ್ತಿಯನ್ನು ವ್ಯಕ್ತಪಡಿಸಿದರು.

Kiran Surya
| Updated By: ಗಂಗಾಧರ​ ಬ. ಸಾಬೋಜಿ

Updated on:Apr 11, 2025 | 12:08 PM

ಇಂದು ವಿಶ್ವವಿಖ್ಯಾತ ಬೆಂಗಳೂರು ಹಸಿ ಕರಗ ಶಕ್ತ್ಯೋತ್ಸವ ಆಚರಣೆ ಮಾಡಲಾಯಿತು. ಬಿಬಿಎಂಪಿ ಪ್ರಧಾನ ಕಚೇರಿ ಆವರಣದಲ್ಲಿರುವ ಆದಿಶಕ್ತಿ ದೇವಸ್ಥಾನದಲ್ಲಿ ಪೂಜೆ ಮುಗಿಸಿ ಹಸಿ ಕರಗ ಹೊರತರಲಾಯಿತು. 15ನೇ ಬಾರಿಗೆ ಅರ್ಚಕ ಎ.ಜ್ಞಾನೇಂದ್ರ ಸ್ವಾಮಿ ಹಸಿ ಕರಗ ಹೊತ್ತಿದ್ದಾರೆ.

ಇಂದು ವಿಶ್ವವಿಖ್ಯಾತ ಬೆಂಗಳೂರು ಹಸಿ ಕರಗ ಶಕ್ತ್ಯೋತ್ಸವ ಆಚರಣೆ ಮಾಡಲಾಯಿತು. ಬಿಬಿಎಂಪಿ ಪ್ರಧಾನ ಕಚೇರಿ ಆವರಣದಲ್ಲಿರುವ ಆದಿಶಕ್ತಿ ದೇವಸ್ಥಾನದಲ್ಲಿ ಪೂಜೆ ಮುಗಿಸಿ ಹಸಿ ಕರಗ ಹೊರತರಲಾಯಿತು. 15ನೇ ಬಾರಿಗೆ ಅರ್ಚಕ ಎ.ಜ್ಞಾನೇಂದ್ರ ಸ್ವಾಮಿ ಹಸಿ ಕರಗ ಹೊತ್ತಿದ್ದಾರೆ.

1 / 5
ಬೆಂಗಳೂರಿನ ಸಂಪಂಗಿರಾಮನಗರದಲ್ಲಿರುವ ಕರಗದ ಕುಂಟೆಯಲ್ಲಿ ಹಸಿ ಕರಗ ಶಕ್ತ್ಯೋತ್ಸವ ಆಚರಿಸಲಾಗಿದೆ. ಇಂದು ತಿಗಳ ಸಮಾಜದ ಆರಾಧ್ಯ ದೇವತೆ ದ್ರೌಪದಿ ದೇವಿಯೂ ಭೂಮಿಗಿಳಿದು ಹಸಿ ಕರಗದ ರೂಪದಲ್ಲಿ ಬರುತ್ತಾಳೆ ಎಂಬ ನಂಬಿಕೆ ಇದೆ.

ಬೆಂಗಳೂರಿನ ಸಂಪಂಗಿರಾಮನಗರದಲ್ಲಿರುವ ಕರಗದ ಕುಂಟೆಯಲ್ಲಿ ಹಸಿ ಕರಗ ಶಕ್ತ್ಯೋತ್ಸವ ಆಚರಿಸಲಾಗಿದೆ. ಇಂದು ತಿಗಳ ಸಮಾಜದ ಆರಾಧ್ಯ ದೇವತೆ ದ್ರೌಪದಿ ದೇವಿಯೂ ಭೂಮಿಗಿಳಿದು ಹಸಿ ಕರಗದ ರೂಪದಲ್ಲಿ ಬರುತ್ತಾಳೆ ಎಂಬ ನಂಬಿಕೆ ಇದೆ.

2 / 5
ಕರಗದ ಕುಂಟೆಯಿಂದ ಹೊರಬಂದ ದ್ರೌಪದಿ ದೇವಿ ಹಸಿಕರಗ, ಈ ವೇಳೆ ಸಾವಿರಾರು ಸಂಖ್ಯೆಯಲ್ಲಿ ನೆರೆದಿದ್ದ ಭಕ್ತರಿಗೆ ದರ್ಶನ ನೀಡಲಾಯಿತು. ಈ ವೇಳೆ ಭಕ್ತರು 50 ಕೆಜಿ ತೂಕದ ಕರ್ಪೂರ ಹಚ್ಚಿ ದೇವಿಗೆ ಸಮರ್ಪಣೆ ಮಾಡಿದರು.

ಕರಗದ ಕುಂಟೆಯಿಂದ ಹೊರಬಂದ ದ್ರೌಪದಿ ದೇವಿ ಹಸಿಕರಗ, ಈ ವೇಳೆ ಸಾವಿರಾರು ಸಂಖ್ಯೆಯಲ್ಲಿ ನೆರೆದಿದ್ದ ಭಕ್ತರಿಗೆ ದರ್ಶನ ನೀಡಲಾಯಿತು. ಈ ವೇಳೆ ಭಕ್ತರು 50 ಕೆಜಿ ತೂಕದ ಕರ್ಪೂರ ಹಚ್ಚಿ ದೇವಿಗೆ ಸಮರ್ಪಣೆ ಮಾಡಿದರು.

3 / 5
ಬಿಬಿಎಂಪಿ ಮುಖ್ಯ ಕಚೇರಿಯಲ್ಲಿರುವ ಆದಿಶಕ್ತಿ ದೇವಾಯಲದಲ್ಲಿ ಪೂಜೆ ಸಲ್ಲಿಸಿದ ಬಳಿಕ ಅಲ್ಲಿಂದ ತಿಗಳರಪೇಟೆಯ ಧರ್ಮರಾಯ ಸ್ವಾಮಿ ದೇವಾಲಯದಲ್ಲಿ ಹಸಿ ಕರಗವನ್ನಿಟ್ಟು ಇಂದು ಮತ್ತು ನಾಳೆ ಪೂಜೆ ಸಲ್ಲಿಸಲಾಗುತ್ತದೆ.

ಬಿಬಿಎಂಪಿ ಮುಖ್ಯ ಕಚೇರಿಯಲ್ಲಿರುವ ಆದಿಶಕ್ತಿ ದೇವಾಯಲದಲ್ಲಿ ಪೂಜೆ ಸಲ್ಲಿಸಿದ ಬಳಿಕ ಅಲ್ಲಿಂದ ತಿಗಳರಪೇಟೆಯ ಧರ್ಮರಾಯ ಸ್ವಾಮಿ ದೇವಾಲಯದಲ್ಲಿ ಹಸಿ ಕರಗವನ್ನಿಟ್ಟು ಇಂದು ಮತ್ತು ನಾಳೆ ಪೂಜೆ ಸಲ್ಲಿಸಲಾಗುತ್ತದೆ.

4 / 5
ಶನಿವಾರ ಮಧ್ಯರಾತ್ರಿ  ಚೈತ್ರ ಪೌರ್ಣಮಿಯಂದು ಪೇಟೆ ಕರಗ (ಹೂವಿನ ಕರಗ) ದೇವಾಲಯದಿಂದ ಹೊರಗೆ ಬರಲಿದ್ದು, 
ನಗರದ ಸುಮಾರು 25ಕ್ಕೂ ಪೇಟೆಗಳನ್ನು ಸುತ್ತುವ ಮೂಲಕ ದ್ರೌಪದಿ ದೇವಿ‌‌ ಭಕ್ತರಿಗೆ ದರ್ಶನ ನೀಡಲಿದೆ.

ಶನಿವಾರ ಮಧ್ಯರಾತ್ರಿ ಚೈತ್ರ ಪೌರ್ಣಮಿಯಂದು ಪೇಟೆ ಕರಗ (ಹೂವಿನ ಕರಗ) ದೇವಾಲಯದಿಂದ ಹೊರಗೆ ಬರಲಿದ್ದು, ನಗರದ ಸುಮಾರು 25ಕ್ಕೂ ಪೇಟೆಗಳನ್ನು ಸುತ್ತುವ ಮೂಲಕ ದ್ರೌಪದಿ ದೇವಿ‌‌ ಭಕ್ತರಿಗೆ ದರ್ಶನ ನೀಡಲಿದೆ.

5 / 5

Published On - 11:28 am, Fri, 11 April 25

Follow us
ಜನಿವಾರ ತೆಗೆಸಿದ ವಿವಾದ: ಸಚಿವರು, ಶಾಸಕರಿಗೆ ಮಂತ್ರಾಲಯ ಶ್ರೀ ಎಚ್ಚರಿಕೆ
ಜನಿವಾರ ತೆಗೆಸಿದ ವಿವಾದ: ಸಚಿವರು, ಶಾಸಕರಿಗೆ ಮಂತ್ರಾಲಯ ಶ್ರೀ ಎಚ್ಚರಿಕೆ
ಮಾರಿಗುಡಿ ದೇವಾಲಯದಲ್ಲಿ ಆದ ವಿಶಿಷ್ಟ ಅನುಭವದ ಬಗ್ಗೆ ಸುನಿಲ್ ಶೆಟ್ಟಿ ಮಾತು
ಮಾರಿಗುಡಿ ದೇವಾಲಯದಲ್ಲಿ ಆದ ವಿಶಿಷ್ಟ ಅನುಭವದ ಬಗ್ಗೆ ಸುನಿಲ್ ಶೆಟ್ಟಿ ಮಾತು
ಜನಿವಾರ ವಿವಾದ: ಬೀದರ್ ವಿದ್ಯಾರ್ಥಿಗೆ ಫ್ರೀ ಇಂಜಿನಿಯರಿಂಗ್ ಸೀಟ್ ಭಾಗ್ಯ
ಜನಿವಾರ ವಿವಾದ: ಬೀದರ್ ವಿದ್ಯಾರ್ಥಿಗೆ ಫ್ರೀ ಇಂಜಿನಿಯರಿಂಗ್ ಸೀಟ್ ಭಾಗ್ಯ
ಧರ್ಮಸ್ಥಳ ಮಂಜುನಾಥ, ವೀರೇಂದ್ರ ಹೆಗ್ಗಡೆಯವರ ಆಶಿರ್ವಾದ ಪಡೆದ ಡಿಕೆಶಿ
ಧರ್ಮಸ್ಥಳ ಮಂಜುನಾಥ, ವೀರೇಂದ್ರ ಹೆಗ್ಗಡೆಯವರ ಆಶಿರ್ವಾದ ಪಡೆದ ಡಿಕೆಶಿ
ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ ಬಗ್ಗೆ ಗೃಹ ಸಚಿವ ಹೇಳಿದ್ದಿಷ್ಟು
ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ ಬಗ್ಗೆ ಗೃಹ ಸಚಿವ ಹೇಳಿದ್ದಿಷ್ಟು
Babar Azam: 0, 1, 2... ಬಂದ ಬಾಬರ್, ಹೋದ ಬಾಬರ್
Babar Azam: 0, 1, 2... ಬಂದ ಬಾಬರ್, ಹೋದ ಬಾಬರ್
ಕುಟುಂಬದ ಜೊತೆ ಉಡುಪಿಗೆ ಬಂದ ಸುನೀಲ್ ಶೆಟ್ಟಿ; ಮಾರಿಗುಡಿಗೆ ಭೇಟಿ
ಕುಟುಂಬದ ಜೊತೆ ಉಡುಪಿಗೆ ಬಂದ ಸುನೀಲ್ ಶೆಟ್ಟಿ; ಮಾರಿಗುಡಿಗೆ ಭೇಟಿ
ಜೀಪ್​ ಅಡ್ಡಗಟ್ಟಿದ ಹುಲಿರಾಯ: ಆತಂಕದಿಂದ ಚಿರಾಡಿದ ಪ್ರವಾಸಿಗರು!
ಜೀಪ್​ ಅಡ್ಡಗಟ್ಟಿದ ಹುಲಿರಾಯ: ಆತಂಕದಿಂದ ಚಿರಾಡಿದ ಪ್ರವಾಸಿಗರು!
ಕಾರಿನ ಮೇಲೆ ಕಾಡಾನೆ ದಾಳಿ ಯತ್ನ, ಎದೆ ಝಲ್​ ಎನ್ನಿಸುವ ವಿಡಿಯೋ ವೈರಲ್
ಕಾರಿನ ಮೇಲೆ ಕಾಡಾನೆ ದಾಳಿ ಯತ್ನ, ಎದೆ ಝಲ್​ ಎನ್ನಿಸುವ ವಿಡಿಯೋ ವೈರಲ್
ಮದುವೆ ಯಾಕಾಗಬೇಕು? ರವಿಚಂದ್ರನ್ ಮಾತಿಗೆ ಚಪ್ಪಾಳೆಯ ಸುರಿಮಳೆ
ಮದುವೆ ಯಾಕಾಗಬೇಕು? ರವಿಚಂದ್ರನ್ ಮಾತಿಗೆ ಚಪ್ಪಾಳೆಯ ಸುರಿಮಳೆ