ವಿಶ್ವವಿಖ್ಯಾತ ಬೆಂಗಳೂರು ಹಸಿ ಕರಗ ಶಕ್ತ್ಯೋತ್ಸವ: ಭಕ್ತರಿಗೆ ದರ್ಶನ ನೀಡಿದ ದ್ರೌಪದಿ ದೇವಿ
Bengaluru Hasi Karaga: ಬೆಂಗಳೂರಿನಲ್ಲಿ ವಿಶ್ವವಿಖ್ಯಾತ ಹಸಿ ಕರಗ ಮಹೋತ್ಸವವು ಅದ್ದೂರಿಯಾಗಿ ನಡೆಯಿತು. ಆದಿಶಕ್ತಿ ದೇವಸ್ಥಾನದಿಂದ ಹೊರಟ ಹಸಿ ಕರಗವನ್ನು 15ನೇ ಬಾರಿಗೆ ಅರ್ಚಕ ಎ. ಜ್ಞಾನೇಂದ್ರ ಸ್ವಾಮಿ ಹೊತ್ತರು. ಸಾವಿರಾರು ಭಕ್ತರು ಭಾಗವಹಿಸಿ ದ್ರೌಪದಿ ದೇವಿಯ ದರ್ಶನ ಪಡೆದರು. 50 ಕೆಜಿ ಕರ್ಪೂರವನ್ನು ಅರ್ಪಿಸುವ ಮೂಲಕ ಭಕ್ತಿಯನ್ನು ವ್ಯಕ್ತಪಡಿಸಿದರು.

1 / 5

2 / 5

3 / 5

4 / 5

5 / 5
Published On - 11:28 am, Fri, 11 April 25