ಬೆಂಗಳೂರು: ಗುಂಡಿ ಗಂಡಾಂತರದಿಂದ ವಾಹನ ಸವಾರರಿಗೆ ನರಕ, ಬಿಬಿಎಂಪಿ ವಿರುದ್ಧ ಆಕ್ರೋಶ
ಬೆಂಗಳೂರು, ಆಗಸ್ಟ್ 6: ಬೆಂಗಳೂರಿನಲ್ಲಿ ಸೋಮವಾರ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ರಸ್ತೆಗಳು ನದಿಯಂತಾಗಿದ್ದವು. ಅಂಡರ್ಪಾಸ್ಗಳಲ್ಲಿ ಮಂಡಿಯುದ್ದ ನೀರು ನಿಂತಿತ್ತು. ಕಿಲೋಮೀಟರ್ವರೆಗೂ ಟ್ರಾಫಿಕ್ ಜಾಮ್ ಉಂಟಾಗಿತ್ತು. ಮರಗಳು ರಸ್ತೆಗಳ ಮೇಲೆ ಉರುಳಿದ್ದವು. ಮಳೆಯಿಂದ ಇಷ್ಟೆಲ್ಲಾ ಅವಾಂತರ ಆಗಿರುವ ಮಧ್ಯೆ ಇದೀಗ ಮತ್ತೊಂದು ಕಾಟ ಶುರುವಾಗಿದೆ. ಯಮ ಗುಂಡಿಗಳು ಬಾಯ್ದೆರೆದು ನಿಂತಿವೆ.

1 / 6

2 / 6

3 / 6

4 / 6

5 / 6

6 / 6
Follow Us



