AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lalbagh Drakshi Mela: ಹಾಪ್ ಕಾಮ್ಸ್ ಗಳಲ್ಲಿ ದ್ರಾಕ್ಷಿ, ಕಲ್ಲಂಗಡಿ ಮೇಳ; ಶೇ.10ರಷ್ಟು ರಿಯಾಯಿತಿ

ಲಾಲ್ ಬಾಗ್ ನಾ ಹಾಪ್ ಕಾಮ್ಸ್ ನಲ್ಲಿ ದ್ರಾಕ್ಷಿ ಹಾಗೂ ಕಲ್ಲಂಗಡಿ ಮೇಳ ಆರಂಭವಾಗಿದೆ. ಈ ಮೇಳಾವನ್ನ ತೋಟಾಗಾರಿಕೆ ಇಲಾಖೆ ಸಚಿವ ಮುನಿರತ್ನ ಫೆ.22ರಂದು ಉದ್ಘಾಟನೆ ಮಾಡಿದ್ರು.

TV9 Web
| Edited By: ಆಯೇಷಾ ಬಾನು|

Updated on: Feb 23, 2023 | 3:35 PM

Share
ರಾಜ್ಯ ರಾಜಾಧಾನಿಯಲ್ಲಿ ಬಿಸಿಲಾ ಬೇಗೆ ಜಾಸ್ತಿಯಾಗಿದೆ.‌ ಈ ಹೊತ್ತಲ್ಲೆ ಬಿಸಿಲಾ ಬೇಗೆ ನೀಗಿಸುವಂತಹ ರಸವತ್ತಾದ ಹಣ್ಣುಗಳ ಮೇಳಾ ಆರಂಭವಾಗಿದೆ. ಫೆಬ್ರವರಿ 22ರಿಂದ ಲಾಲ್ ಬಾಗ್​ನಲ್ಲಿ ದ್ರಾಕ್ಷಿ- ಕಲ್ಲಂಗಡಿ ಮೇಳ ಆರಂಭವಾಗಿದೆ.

ರಾಜ್ಯ ರಾಜಾಧಾನಿಯಲ್ಲಿ ಬಿಸಿಲಾ ಬೇಗೆ ಜಾಸ್ತಿಯಾಗಿದೆ.‌ ಈ ಹೊತ್ತಲ್ಲೆ ಬಿಸಿಲಾ ಬೇಗೆ ನೀಗಿಸುವಂತಹ ರಸವತ್ತಾದ ಹಣ್ಣುಗಳ ಮೇಳಾ ಆರಂಭವಾಗಿದೆ. ಫೆಬ್ರವರಿ 22ರಿಂದ ಲಾಲ್ ಬಾಗ್​ನಲ್ಲಿ ದ್ರಾಕ್ಷಿ- ಕಲ್ಲಂಗಡಿ ಮೇಳ ಆರಂಭವಾಗಿದೆ.

1 / 10
ಯಾವ್ ಕಡೆ ನೋಡಿದ್ರೂ ದ್ರಾಕ್ಷಿಯೇ.. ಯಾವ್ದನ್ನ ತಿನ್ನೋದು.. ಯಾವ್ದನ್ನ ಬಿಡೋದು.. ಯಾವ್ದನ್ನ ಕೊಳ್ಳೋದು.. ಇಲ್ನೋಡಿ ವೆರೈಟಿ ವೆರೈಟಿ ಕಲ್ಲಗಂಡಿ..

ಯಾವ್ ಕಡೆ ನೋಡಿದ್ರೂ ದ್ರಾಕ್ಷಿಯೇ.. ಯಾವ್ದನ್ನ ತಿನ್ನೋದು.. ಯಾವ್ದನ್ನ ಬಿಡೋದು.. ಯಾವ್ದನ್ನ ಕೊಳ್ಳೋದು.. ಇಲ್ನೋಡಿ ವೆರೈಟಿ ವೆರೈಟಿ ಕಲ್ಲಗಂಡಿ..

2 / 10
ಲಾಲ್ ಬಾಗ್ ನಾ ಹಾಪ್ ಕಾಮ್ಸ್ ನಲ್ಲಿ  ದ್ರಾಕ್ಷಿ ಹಾಗೂ ಕಲ್ಲಂಗಡಿ ಮೇಳ ಆರಂಭವಾಗಿದೆ. ಈ ಮೇಳಾವನ್ನ ತೋಟಾಗಾರಿಕೆ ಇಲಾಖೆ ಸಚಿವ ಮುನಿರತ್ನ ಫೆ.22ರಂದು ಉದ್ಘಾಟನೆ ಮಾಡಿದ್ರು.

ಲಾಲ್ ಬಾಗ್ ನಾ ಹಾಪ್ ಕಾಮ್ಸ್ ನಲ್ಲಿ ದ್ರಾಕ್ಷಿ ಹಾಗೂ ಕಲ್ಲಂಗಡಿ ಮೇಳ ಆರಂಭವಾಗಿದೆ. ಈ ಮೇಳಾವನ್ನ ತೋಟಾಗಾರಿಕೆ ಇಲಾಖೆ ಸಚಿವ ಮುನಿರತ್ನ ಫೆ.22ರಂದು ಉದ್ಘಾಟನೆ ಮಾಡಿದ್ರು.

3 / 10
ದ್ರಾಕ್ಷಿ ಹಾಗೂ ಕಲ್ಲಂಗಡಿ ಮೇಳಾ ಹಣ್ಣಿನ ಸೀಸನ್ ಮುಗಿಯುವರೆಗೂ ನಡೆಲಿಯಲಿದ್ದು, ಗ್ರಾಹಕರಿಗೆ 10% ರಿಯಾಯಿತಿ ದರರಲ್ಲಿ ಮಾರಾಟ ಮಾಡಲಾಗುತ್ತಿದೆ.

ದ್ರಾಕ್ಷಿ ಹಾಗೂ ಕಲ್ಲಂಗಡಿ ಮೇಳಾ ಹಣ್ಣಿನ ಸೀಸನ್ ಮುಗಿಯುವರೆಗೂ ನಡೆಲಿಯಲಿದ್ದು, ಗ್ರಾಹಕರಿಗೆ 10% ರಿಯಾಯಿತಿ ದರರಲ್ಲಿ ಮಾರಾಟ ಮಾಡಲಾಗುತ್ತಿದೆ.

4 / 10
ರೈತರಿಂದ ನೇರವಾಗಿ ಗ್ರಾಹಕರಿಗೆ  ತಾಜಾ ಹಣ್ಣುಗಳನ್ನ ನೀಡುವ ಉದ್ದೇಶ ಇದಾಗಿದ್ದು, ಸದ್ಯ ಕಲ್ಲಂಗಡಿ ಹಣ್ಣಿಗೆ ಕೆಜಿಗೆ 20 ರಿಂದ 25 ರೂ ಹಾಗೂ ದ್ರಾಕ್ಷಿಗೆ ಪ್ರತಿ ಕೆಜಿಗೆ 70 ರಿಂದ 80 ರೂಪಾಯಿ ಇದೆ.

ರೈತರಿಂದ ನೇರವಾಗಿ ಗ್ರಾಹಕರಿಗೆ ತಾಜಾ ಹಣ್ಣುಗಳನ್ನ ನೀಡುವ ಉದ್ದೇಶ ಇದಾಗಿದ್ದು, ಸದ್ಯ ಕಲ್ಲಂಗಡಿ ಹಣ್ಣಿಗೆ ಕೆಜಿಗೆ 20 ರಿಂದ 25 ರೂ ಹಾಗೂ ದ್ರಾಕ್ಷಿಗೆ ಪ್ರತಿ ಕೆಜಿಗೆ 70 ರಿಂದ 80 ರೂಪಾಯಿ ಇದೆ.

5 / 10
ಬಿಸಿಲಿನ ಪ್ರಮಾಣ ಜಾಸ್ತಿ ಇರುವುದರಿಂದ ಈ ಬಾರಿ ಹಣ್ಣುಗಳಿಗೆ ಬೇಡಿಕೆ ಜಾಸ್ತಿ ಇದೆ. ಮುಂದಿನ ತಿಂಗಳಿನಿಂದ ಹಣ್ಣುಗಳ‌ ಬೆಲೆ ಜಾಸ್ತಿಯಾಗಲಿದೆ. ಈ‌ ಮೇಳಾದಿಂದ ಜನರು ವಿವಿಧ ಬಗೆಯ ದ್ರಾಕ್ಷಿಗಳನ್ನ ಸವಿಯಬಹುದು ಅಂತ ತೋಟಾಗಾರಿಕೆ ಸಚಿವ ಮುನಿರತ್ನ ಹೇಳಿದ್ರು.

ಬಿಸಿಲಿನ ಪ್ರಮಾಣ ಜಾಸ್ತಿ ಇರುವುದರಿಂದ ಈ ಬಾರಿ ಹಣ್ಣುಗಳಿಗೆ ಬೇಡಿಕೆ ಜಾಸ್ತಿ ಇದೆ. ಮುಂದಿನ ತಿಂಗಳಿನಿಂದ ಹಣ್ಣುಗಳ‌ ಬೆಲೆ ಜಾಸ್ತಿಯಾಗಲಿದೆ. ಈ‌ ಮೇಳಾದಿಂದ ಜನರು ವಿವಿಧ ಬಗೆಯ ದ್ರಾಕ್ಷಿಗಳನ್ನ ಸವಿಯಬಹುದು ಅಂತ ತೋಟಾಗಾರಿಕೆ ಸಚಿವ ಮುನಿರತ್ನ ಹೇಳಿದ್ರು.

6 / 10
ದ್ರಾಕ್ಷಿ ಮೇಳದಲ್ಲಿ 13 ರಿಂದ 14 ಬಗೆಯ ತಳಿಗಳು ಇರಲಿದ್ದು, ಅವುಗಳನ್ನ ಬಾಗಲಕೋಟೆ, ಕೊಪ್ಪಳ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಂತರ, ಕೋಲಾರ ಜಿಲ್ಲೆಗಳಿಂದ ತರಿಸಲಾಗಿದೆ. ದ್ರಾಕ್ಷಿ ಮೇಳದಲ್ಲಿ  ಬೆಂಗಳೂರು ನೀಲಿ, ಶರದ್ ಸೀಡ್ ಲೆಸ್, ಕೃಷ್ಣ ಶರದ್, ಥಾಮ್ಸನ್ ಸೀಡ್ ಲೆಸ್, ಸೋನಾಕ, ಜಂಬೂ ಸರದ್, ಆಸ್ಟ್ರೇಲಿಯಾ ರೆಡ್ ಗ್ಲೂಬ್ ತಳಿಗಳನ್ನ ಪ್ರದರ್ಶನದಲ್ಲಿವೆ.

ದ್ರಾಕ್ಷಿ ಮೇಳದಲ್ಲಿ 13 ರಿಂದ 14 ಬಗೆಯ ತಳಿಗಳು ಇರಲಿದ್ದು, ಅವುಗಳನ್ನ ಬಾಗಲಕೋಟೆ, ಕೊಪ್ಪಳ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಂತರ, ಕೋಲಾರ ಜಿಲ್ಲೆಗಳಿಂದ ತರಿಸಲಾಗಿದೆ. ದ್ರಾಕ್ಷಿ ಮೇಳದಲ್ಲಿ ಬೆಂಗಳೂರು ನೀಲಿ, ಶರದ್ ಸೀಡ್ ಲೆಸ್, ಕೃಷ್ಣ ಶರದ್, ಥಾಮ್ಸನ್ ಸೀಡ್ ಲೆಸ್, ಸೋನಾಕ, ಜಂಬೂ ಸರದ್, ಆಸ್ಟ್ರೇಲಿಯಾ ರೆಡ್ ಗ್ಲೂಬ್ ತಳಿಗಳನ್ನ ಪ್ರದರ್ಶನದಲ್ಲಿವೆ.

7 / 10
ಇನ್ನು ಕಲ್ಲಂಗಡಿಯಲ್ಲಿ 3 ರಿಂದ 4 ಬಗೆಯ ತಳಿಗಳು ಇದ್ದು, ಕರಾವಳಿ, ಮಲೆನಾಡು ಭಾಗಗಳಿಂದ ತರಿಸಲಾಗಿದೆ. ಮಾರುಕಟ್ಟೆಯ ಬೆಲೆಗೆ ಹೋಲಿಕೆ ಮಾಡಿದ್ರೆ ದ್ರಾಕ್ಷಿಗಳ‌ ಬೆಲೆ ಕಡಿಮೆ ಇದೆ. ಗ್ರಾಹಕರಿಗೆ ಇಷ್ಟ ವಾಗಲಿದೆ ಅಂತ ಹಾಪ್ ಕಾಮ್ಸ್ ಅಧ್ಯಕ್ಷ ದೇವರಾಜ್ ಹೇಳಿದ್ರು.

ಇನ್ನು ಕಲ್ಲಂಗಡಿಯಲ್ಲಿ 3 ರಿಂದ 4 ಬಗೆಯ ತಳಿಗಳು ಇದ್ದು, ಕರಾವಳಿ, ಮಲೆನಾಡು ಭಾಗಗಳಿಂದ ತರಿಸಲಾಗಿದೆ. ಮಾರುಕಟ್ಟೆಯ ಬೆಲೆಗೆ ಹೋಲಿಕೆ ಮಾಡಿದ್ರೆ ದ್ರಾಕ್ಷಿಗಳ‌ ಬೆಲೆ ಕಡಿಮೆ ಇದೆ. ಗ್ರಾಹಕರಿಗೆ ಇಷ್ಟ ವಾಗಲಿದೆ ಅಂತ ಹಾಪ್ ಕಾಮ್ಸ್ ಅಧ್ಯಕ್ಷ ದೇವರಾಜ್ ಹೇಳಿದ್ರು.

8 / 10
ಪ್ರತಿವರ್ಷ ನಡೆಯಿವ ದ್ರಾಕ್ಷಿ ಮೇಳಕ್ಕೆ ನಾವು ಕಾಯ್ತಾ ಇರ್ತಿವಿ. ಇಲ್ಲಿ ದ್ರಾಕ್ಷಿಗಳನ್ನ ತೆಗೆದುಕೊಳ್ಳಲು ಬೇರೆ ಬೇರೆ ಏರಿಯಾಗಳಿಂದ ಬರ್ತಿದ್ದಾರೆ. ತೋಟಾಗಾರಿಕೆ ಇಲಾಖೆಯಿಂದ 10 % ಡಿಸ್ಕಂಟ್ ಸಹ ಕೊಟ್ಟಿದ್ದಾರೆ.

ಪ್ರತಿವರ್ಷ ನಡೆಯಿವ ದ್ರಾಕ್ಷಿ ಮೇಳಕ್ಕೆ ನಾವು ಕಾಯ್ತಾ ಇರ್ತಿವಿ. ಇಲ್ಲಿ ದ್ರಾಕ್ಷಿಗಳನ್ನ ತೆಗೆದುಕೊಳ್ಳಲು ಬೇರೆ ಬೇರೆ ಏರಿಯಾಗಳಿಂದ ಬರ್ತಿದ್ದಾರೆ. ತೋಟಾಗಾರಿಕೆ ಇಲಾಖೆಯಿಂದ 10 % ಡಿಸ್ಕಂಟ್ ಸಹ ಕೊಟ್ಟಿದ್ದಾರೆ.

9 / 10
ರೈತರಿಂದ ನಮಗೆ ನೇರವಾಗು ಸಿಗುವುದರಿಂದ ರೈತರಿಗೂ ಲಾಭ ಆಗುತ್ತೆ. ನಮಗೂ ಉತ್ತಮ ಗುಣಮಟ್ಟದ ಹಣ್ಣುಗಳು ಸಿಗುತ್ವೆ. ಹಣ್ಣುಗಳು ಒಂದಕ್ಕಿಂದ ಮತ್ತೊಂದು ತುಂಬ ಚೆನ್ನಾಗಿವೆ. ವರದಿ: ಪೂರ್ಣಿಮಾ ಟಿವಿ9, ಬೆಂಗಳೂರು.

ರೈತರಿಂದ ನಮಗೆ ನೇರವಾಗು ಸಿಗುವುದರಿಂದ ರೈತರಿಗೂ ಲಾಭ ಆಗುತ್ತೆ. ನಮಗೂ ಉತ್ತಮ ಗುಣಮಟ್ಟದ ಹಣ್ಣುಗಳು ಸಿಗುತ್ವೆ. ಹಣ್ಣುಗಳು ಒಂದಕ್ಕಿಂದ ಮತ್ತೊಂದು ತುಂಬ ಚೆನ್ನಾಗಿವೆ. ವರದಿ: ಪೂರ್ಣಿಮಾ ಟಿವಿ9, ಬೆಂಗಳೂರು.

10 / 10
Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು