AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಲ್​ಬಾಗ್ ಫ್ಲವರ್ ಶೋಗೆ ಮೊದಲ ದಿನ ಅದ್ಭುತ ರೆಸ್ಪಾನ್ಸ್​; 27 ಸಾವಿರ ಜನರಿಂದ ವೀಕ್ಷಣೆ; ಇಲ್ಲಿದೆ ಫೋಟೋಸ್​

ಬೆಂಗಳೂರಿನ ಲಾಲ್​ಬಾಗ್​ನಲ್ಲಿ ಸ್ವಾತಂತ್ರೋತ್ಸವದ ಪ್ರಯುಕ್ತ ನಡೆಯುತ್ತಿರುವ 214 ನೇ ಫ್ಲವರ್ ಶೋ​ ಮೂರನೇ ದಿನಕ್ಕೆ ಕಾಲಿಟ್ಟಿದೆ.

Poornima Agali Nagaraj
| Edited By: |

Updated on: Aug 06, 2023 | 10:59 AM

Share
Bengaluru Lalbagh flower show first day 27 thousand people visited here photos

ಬೆಂಗಳೂರಿನ ಲಾಲ್​ಬಾಗ್​ನಲ್ಲಿ ಸ್ವಾತಂತ್ರೋತ್ಸವದ ಪ್ರಯುಕ್ತ ನಡೆಯುತ್ತಿರುವ 214 ನೇ ಫ್ಲವರ್ ಶೋ​ ಮೂರನೇ ದಿನಕ್ಕೆ ಕಾಲಿಟ್ಟಿದೆ.

1 / 8
Bengaluru Lalbagh flower show first day 27 thousand people visited here photos

ವಿಧಾನಸೌಧ ಹಾಗೂ ಕೆಂಗಲ್ ಹನುಮಂತಯ್ಯನವರ ಕಾನ್ಸೆಪ್ಟ್​​ನಲ್ಲಿ ನಡೆಯುತ್ತಿರುವ ಫ್ಲವರ್ ಶೋ ಆಗಸ್ಟ್ 15 ರವರೆಗೂ ನಡೆಯಲಿದೆ.

2 / 8
Bengaluru Lalbagh flower show first day 27 thousand people visited here photos

17 ಲಕ್ಷ ಸ್ವದೇಶಿ ಹೂಗಳಿಂದ ಕಂಗೊಳಿಸುತ್ತಿರುವ ಈ ವರ್ಷದ ಫ್ಲವರ್ ಶೋನಲ್ಲಿ ವಿಧಾನಸೌಧ‌ ಹಾಗೂ ಕೆಂಗಲ್ ಹನುಮಂತಯ್ಯನವರ ಪ್ರತಿಮೆ ಸೆಂಟರ್ ಆಫ್ ಅಟ್ರಾಕ್ಷನ್ ಆಗಿದೆ.

3 / 8
Bengaluru Lalbagh flower show first day 27 thousand people visited here photos

ಫ್ಲವರ್ ಶೋನಲ್ಲಿ ಕೆಂಗಲ್ ಹನುಮಂತಯ್ಯನವರು ಬೆಳೆದ ಬಂದ ಹಾದಿ, ರಾಜಕೀಯ ಜೀವನ, ಹೋರಟಾದ ದಿನಗಳನ್ನು ಸಂಕ್ಷಿಪ್ತವಾಗಿ ವಿವರಿಸಲಾಗಿದೆ.

4 / 8
Bengaluru Lalbagh flower show first day 27 thousand people visited here photos

ಇಂದಿನಿಂದ ಬೆಳಿಗ್ಗೆ 6 ಗಂಟೆಯಿಂದಲೇ ಫಲಪುಷ್ಪ ಪ್ರದರ್ಶನಕ್ಕೆ ಅವಕಾಶ ನೀಡಲಾಗಿದ್ದು, ಭಾನುವಾರವಾಗಿರುವ ಕಾರಣ ಸಾಕಷ್ಟು ಜನರು ಬರುವ ಸಾಧ್ಯತೆ ಇದೆ.

5 / 8
Bengaluru Lalbagh flower show first day 27 thousand people visited here photos

ನಿನ್ನೆ (ಜು.05) ಒಂದೇ ದಿನ 27 ಸಾವಿರ ಜನರು ಫ್ಲವರ್ ಶೋ ವೀಕ್ಷಣೆ ಮಾಡಿದ್ದಾರೆ.

6 / 8
Bengaluru Lalbagh flower show first day 27 thousand people visited here photos

ಇಂದು 50 ಸಾವಿರಕ್ಕು ಹೆಚ್ಚು ಜನರು ಬರುವ ಸಾಧ್ಯತೆ ಇದ್ದು, ಲಾಲ್ ಬಾಗ್​ನ ನಾಲ್ಕು ಗೇಟ್​​ಗಳಲ್ಲಿ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ.

7 / 8
Bengaluru Lalbagh flower show first day 27 thousand people visited here photos

ತೋಟಗಾರಿಕೆ ಇಲಾಖೆ ಈ ಫ್ಲವರ್​ ಶೋ ಆಯೋಜಿಸುತ್ತದೆ.

8 / 8
Follow Us
Video: ಟೆಕ್ ಸ್ಯಾವಿ ಮಂಗನ ಸೆಲ್ಫೀ ಕ್ರೇಜ್! ವಿಡಿಯೋ ವೈರಲ್
Video: ಟೆಕ್ ಸ್ಯಾವಿ ಮಂಗನ ಸೆಲ್ಫೀ ಕ್ರೇಜ್! ವಿಡಿಯೋ ವೈರಲ್
ಈಗ ಬೆಂಗಳೂರಿನ ರಸ್ತೆಗಳ ಡಾಂಬರೀಕರಣ ಮಾಡಲು ಸಾಧ್ಯವಿಲ್ಲ
ಈಗ ಬೆಂಗಳೂರಿನ ರಸ್ತೆಗಳ ಡಾಂಬರೀಕರಣ ಮಾಡಲು ಸಾಧ್ಯವಿಲ್ಲ
ಸಿದ್ದರಾಮಯ್ಯ ಶಾಲು ಬಗ್ಗೆ ಸದನದಲ್ಲಿ ಸ್ವಾರಸ್ಯಕರ ಮಾತು
ಸಿದ್ದರಾಮಯ್ಯ ಶಾಲು ಬಗ್ಗೆ ಸದನದಲ್ಲಿ ಸ್ವಾರಸ್ಯಕರ ಮಾತು
ಯುಗಾದಿ ದಿನವೂ, ಶಿವರಾತ್ರಿ ದಿನವೂ ಮಾಂಸ ತಿಂತೀನಿ, ನನ್ನಿಷ್ಟ: ಸಿದ್ದರಾಮಯ್ಯ
ಯುಗಾದಿ ದಿನವೂ, ಶಿವರಾತ್ರಿ ದಿನವೂ ಮಾಂಸ ತಿಂತೀನಿ, ನನ್ನಿಷ್ಟ: ಸಿದ್ದರಾಮಯ್ಯ
ಬಳಕೆಯ LPG ಸಿಲಿಂಡರ್ ಕೂಡ ಸಿಗ್ತಿಲ್ಲ: ಏಜೆನ್ಸಿಗಳ ಮುಂದೆ ಉದ್ದದ ಕ್ಯೂ!
ಬಳಕೆಯ LPG ಸಿಲಿಂಡರ್ ಕೂಡ ಸಿಗ್ತಿಲ್ಲ: ಏಜೆನ್ಸಿಗಳ ಮುಂದೆ ಉದ್ದದ ಕ್ಯೂ!
ಸಿಎಂ, ಡಿಸಿಎಂ ಜೊತೆ ಸಚಿವರ ಜೊತೆ ಶಾಸಕರ ಫೋಟೋಶೂಟ್ ಹೇಗಿತ್ತು ನೋಡಿ!
ಸಿಎಂ, ಡಿಸಿಎಂ ಜೊತೆ ಸಚಿವರ ಜೊತೆ ಶಾಸಕರ ಫೋಟೋಶೂಟ್ ಹೇಗಿತ್ತು ನೋಡಿ!
ಬೆಂಗಳೂರಿಗರೇ ಪೆಟ್ರೋಲ್-ಡೀಸೆಲ್ ಸಮಸ್ಯೆ ಎದುರಿಸಲು ಸಿದ್ಧರಾಗಿ!
ಬೆಂಗಳೂರಿಗರೇ ಪೆಟ್ರೋಲ್-ಡೀಸೆಲ್ ಸಮಸ್ಯೆ ಎದುರಿಸಲು ಸಿದ್ಧರಾಗಿ!
ಕಾಂಗ್ರೆಸ್​ನಲ್ಲಿ ಮುಸ್ಲಿಮರಿಗೆ ಅನ್ಯಾಯ ಮಾಡವ್ರೆ: ಸಾದಿಕ್ ಪೈಲ್ವಾನ್ ಕಿಡಿ
ಕಾಂಗ್ರೆಸ್​ನಲ್ಲಿ ಮುಸ್ಲಿಮರಿಗೆ ಅನ್ಯಾಯ ಮಾಡವ್ರೆ: ಸಾದಿಕ್ ಪೈಲ್ವಾನ್ ಕಿಡಿ
ಗದಗ: ಬಿರುಗಾಳಿ ಮಳೆಯ ಅಬ್ಬರಕ್ಕೆ ಹಾರಿಹೋದ ಮನೆ ಮೇಲಿನ ಶೀಟ್, ಮೂವರಿಗೆ ಗಾಯ
ಗದಗ: ಬಿರುಗಾಳಿ ಮಳೆಯ ಅಬ್ಬರಕ್ಕೆ ಹಾರಿಹೋದ ಮನೆ ಮೇಲಿನ ಶೀಟ್, ಮೂವರಿಗೆ ಗಾಯ
ಆಟೋದಲ್ಲಿ ಮಕ್ಕಳ ಅಪಹರಿಸಲು ಯತ್ನ, ಚಲಿಸುತ್ತಿರುವ ವಾಹನದಿಂದ ಹಾರಿದ ಮಕ್ಕಳು
ಆಟೋದಲ್ಲಿ ಮಕ್ಕಳ ಅಪಹರಿಸಲು ಯತ್ನ, ಚಲಿಸುತ್ತಿರುವ ವಾಹನದಿಂದ ಹಾರಿದ ಮಕ್ಕಳು