AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಲ್​ಬಾಗ್ ಫ್ಲವರ್ ಶೋಗೆ ಮೊದಲ ದಿನ ಅದ್ಭುತ ರೆಸ್ಪಾನ್ಸ್​; 27 ಸಾವಿರ ಜನರಿಂದ ವೀಕ್ಷಣೆ; ಇಲ್ಲಿದೆ ಫೋಟೋಸ್​

ಬೆಂಗಳೂರಿನ ಲಾಲ್​ಬಾಗ್​ನಲ್ಲಿ ಸ್ವಾತಂತ್ರೋತ್ಸವದ ಪ್ರಯುಕ್ತ ನಡೆಯುತ್ತಿರುವ 214 ನೇ ಫ್ಲವರ್ ಶೋ​ ಮೂರನೇ ದಿನಕ್ಕೆ ಕಾಲಿಟ್ಟಿದೆ.

Poornima Agali Nagaraj
Poornima Agali Nagaraj| Edited By: ವಿವೇಕ ಬಿರಾದಾರ|

Updated on: Aug 06, 2023 | 10:59 AM

Share
Bengaluru Lalbagh flower show first day 27 thousand people visited here photos

ಬೆಂಗಳೂರಿನ ಲಾಲ್​ಬಾಗ್​ನಲ್ಲಿ ಸ್ವಾತಂತ್ರೋತ್ಸವದ ಪ್ರಯುಕ್ತ ನಡೆಯುತ್ತಿರುವ 214 ನೇ ಫ್ಲವರ್ ಶೋ​ ಮೂರನೇ ದಿನಕ್ಕೆ ಕಾಲಿಟ್ಟಿದೆ.

1 / 8
Bengaluru Lalbagh flower show first day 27 thousand people visited here photos

ವಿಧಾನಸೌಧ ಹಾಗೂ ಕೆಂಗಲ್ ಹನುಮಂತಯ್ಯನವರ ಕಾನ್ಸೆಪ್ಟ್​​ನಲ್ಲಿ ನಡೆಯುತ್ತಿರುವ ಫ್ಲವರ್ ಶೋ ಆಗಸ್ಟ್ 15 ರವರೆಗೂ ನಡೆಯಲಿದೆ.

2 / 8
Bengaluru Lalbagh flower show first day 27 thousand people visited here photos

17 ಲಕ್ಷ ಸ್ವದೇಶಿ ಹೂಗಳಿಂದ ಕಂಗೊಳಿಸುತ್ತಿರುವ ಈ ವರ್ಷದ ಫ್ಲವರ್ ಶೋನಲ್ಲಿ ವಿಧಾನಸೌಧ‌ ಹಾಗೂ ಕೆಂಗಲ್ ಹನುಮಂತಯ್ಯನವರ ಪ್ರತಿಮೆ ಸೆಂಟರ್ ಆಫ್ ಅಟ್ರಾಕ್ಷನ್ ಆಗಿದೆ.

3 / 8
Bengaluru Lalbagh flower show first day 27 thousand people visited here photos

ಫ್ಲವರ್ ಶೋನಲ್ಲಿ ಕೆಂಗಲ್ ಹನುಮಂತಯ್ಯನವರು ಬೆಳೆದ ಬಂದ ಹಾದಿ, ರಾಜಕೀಯ ಜೀವನ, ಹೋರಟಾದ ದಿನಗಳನ್ನು ಸಂಕ್ಷಿಪ್ತವಾಗಿ ವಿವರಿಸಲಾಗಿದೆ.

4 / 8
Bengaluru Lalbagh flower show first day 27 thousand people visited here photos

ಇಂದಿನಿಂದ ಬೆಳಿಗ್ಗೆ 6 ಗಂಟೆಯಿಂದಲೇ ಫಲಪುಷ್ಪ ಪ್ರದರ್ಶನಕ್ಕೆ ಅವಕಾಶ ನೀಡಲಾಗಿದ್ದು, ಭಾನುವಾರವಾಗಿರುವ ಕಾರಣ ಸಾಕಷ್ಟು ಜನರು ಬರುವ ಸಾಧ್ಯತೆ ಇದೆ.

5 / 8
Bengaluru Lalbagh flower show first day 27 thousand people visited here photos

ನಿನ್ನೆ (ಜು.05) ಒಂದೇ ದಿನ 27 ಸಾವಿರ ಜನರು ಫ್ಲವರ್ ಶೋ ವೀಕ್ಷಣೆ ಮಾಡಿದ್ದಾರೆ.

6 / 8
Bengaluru Lalbagh flower show first day 27 thousand people visited here photos

ಇಂದು 50 ಸಾವಿರಕ್ಕು ಹೆಚ್ಚು ಜನರು ಬರುವ ಸಾಧ್ಯತೆ ಇದ್ದು, ಲಾಲ್ ಬಾಗ್​ನ ನಾಲ್ಕು ಗೇಟ್​​ಗಳಲ್ಲಿ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ.

7 / 8
Bengaluru Lalbagh flower show first day 27 thousand people visited here photos

ತೋಟಗಾರಿಕೆ ಇಲಾಖೆ ಈ ಫ್ಲವರ್​ ಶೋ ಆಯೋಜಿಸುತ್ತದೆ.

8 / 8
Follow Us
ಸರ್ಕಾರಿ ಹುದ್ದೆಗಳ ನೇಮಕಾತಿಗೆ ಕಟ್ಟುನಿಟ್ಟಿನ ಕ್ರಮ; ಖರ್ಗೆ ಘೋಷಣೆ
ಸರ್ಕಾರಿ ಹುದ್ದೆಗಳ ನೇಮಕಾತಿಗೆ ಕಟ್ಟುನಿಟ್ಟಿನ ಕ್ರಮ; ಖರ್ಗೆ ಘೋಷಣೆ
ಖಾಲಿ ಸೈಟ್​ಗಳಲ್ಲಿ 5 ವರ್ಷದ ಒಳಗೆ ಕಟ್ಟಡ ಕಟ್ಟಲೇಬೇಕು: ಸಿಎಂ ಖಡಕ್ ಸೂಚನೆ
ಖಾಲಿ ಸೈಟ್​ಗಳಲ್ಲಿ 5 ವರ್ಷದ ಒಳಗೆ ಕಟ್ಟಡ ಕಟ್ಟಲೇಬೇಕು: ಸಿಎಂ ಖಡಕ್ ಸೂಚನೆ
‘ಪ್ರಜ್ವಲ್​​ಗೆ ಜಿಮ್ ಟ್ರೇನರ್ ಕೊಟ್ಟಿದ್ವಿ, ಆದರೂ ಅಚಿವ್​ ಮಾಡಿಲ್ಲ’
‘ಪ್ರಜ್ವಲ್​​ಗೆ ಜಿಮ್ ಟ್ರೇನರ್ ಕೊಟ್ಟಿದ್ವಿ, ಆದರೂ ಅಚಿವ್​ ಮಾಡಿಲ್ಲ’
'ತಮಿಳುನಾಡಿಗೆ ಇನ್ನೂ ನೀರು ಹರಿಸಿಲ್ಲ': ಡಿಕೆ ಶಿವಕುಮಾರ್
'ತಮಿಳುನಾಡಿಗೆ ಇನ್ನೂ ನೀರು ಹರಿಸಿಲ್ಲ': ಡಿಕೆ ಶಿವಕುಮಾರ್
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ