AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಲ್​ಬಾಗ್ ಫ್ಲವರ್ ಶೋಗೆ ಮೊದಲ ದಿನ ಅದ್ಭುತ ರೆಸ್ಪಾನ್ಸ್​; 27 ಸಾವಿರ ಜನರಿಂದ ವೀಕ್ಷಣೆ; ಇಲ್ಲಿದೆ ಫೋಟೋಸ್​

ಬೆಂಗಳೂರಿನ ಲಾಲ್​ಬಾಗ್​ನಲ್ಲಿ ಸ್ವಾತಂತ್ರೋತ್ಸವದ ಪ್ರಯುಕ್ತ ನಡೆಯುತ್ತಿರುವ 214 ನೇ ಫ್ಲವರ್ ಶೋ​ ಮೂರನೇ ದಿನಕ್ಕೆ ಕಾಲಿಟ್ಟಿದೆ.

Poornima Agali Nagaraj
| Edited By: |

Updated on: Aug 06, 2023 | 10:59 AM

Share
Bengaluru Lalbagh flower show first day 27 thousand people visited here photos

ಬೆಂಗಳೂರಿನ ಲಾಲ್​ಬಾಗ್​ನಲ್ಲಿ ಸ್ವಾತಂತ್ರೋತ್ಸವದ ಪ್ರಯುಕ್ತ ನಡೆಯುತ್ತಿರುವ 214 ನೇ ಫ್ಲವರ್ ಶೋ​ ಮೂರನೇ ದಿನಕ್ಕೆ ಕಾಲಿಟ್ಟಿದೆ.

1 / 8
Bengaluru Lalbagh flower show first day 27 thousand people visited here photos

ವಿಧಾನಸೌಧ ಹಾಗೂ ಕೆಂಗಲ್ ಹನುಮಂತಯ್ಯನವರ ಕಾನ್ಸೆಪ್ಟ್​​ನಲ್ಲಿ ನಡೆಯುತ್ತಿರುವ ಫ್ಲವರ್ ಶೋ ಆಗಸ್ಟ್ 15 ರವರೆಗೂ ನಡೆಯಲಿದೆ.

2 / 8
Bengaluru Lalbagh flower show first day 27 thousand people visited here photos

17 ಲಕ್ಷ ಸ್ವದೇಶಿ ಹೂಗಳಿಂದ ಕಂಗೊಳಿಸುತ್ತಿರುವ ಈ ವರ್ಷದ ಫ್ಲವರ್ ಶೋನಲ್ಲಿ ವಿಧಾನಸೌಧ‌ ಹಾಗೂ ಕೆಂಗಲ್ ಹನುಮಂತಯ್ಯನವರ ಪ್ರತಿಮೆ ಸೆಂಟರ್ ಆಫ್ ಅಟ್ರಾಕ್ಷನ್ ಆಗಿದೆ.

3 / 8
Bengaluru Lalbagh flower show first day 27 thousand people visited here photos

ಫ್ಲವರ್ ಶೋನಲ್ಲಿ ಕೆಂಗಲ್ ಹನುಮಂತಯ್ಯನವರು ಬೆಳೆದ ಬಂದ ಹಾದಿ, ರಾಜಕೀಯ ಜೀವನ, ಹೋರಟಾದ ದಿನಗಳನ್ನು ಸಂಕ್ಷಿಪ್ತವಾಗಿ ವಿವರಿಸಲಾಗಿದೆ.

4 / 8
Bengaluru Lalbagh flower show first day 27 thousand people visited here photos

ಇಂದಿನಿಂದ ಬೆಳಿಗ್ಗೆ 6 ಗಂಟೆಯಿಂದಲೇ ಫಲಪುಷ್ಪ ಪ್ರದರ್ಶನಕ್ಕೆ ಅವಕಾಶ ನೀಡಲಾಗಿದ್ದು, ಭಾನುವಾರವಾಗಿರುವ ಕಾರಣ ಸಾಕಷ್ಟು ಜನರು ಬರುವ ಸಾಧ್ಯತೆ ಇದೆ.

5 / 8
Bengaluru Lalbagh flower show first day 27 thousand people visited here photos

ನಿನ್ನೆ (ಜು.05) ಒಂದೇ ದಿನ 27 ಸಾವಿರ ಜನರು ಫ್ಲವರ್ ಶೋ ವೀಕ್ಷಣೆ ಮಾಡಿದ್ದಾರೆ.

6 / 8
Bengaluru Lalbagh flower show first day 27 thousand people visited here photos

ಇಂದು 50 ಸಾವಿರಕ್ಕು ಹೆಚ್ಚು ಜನರು ಬರುವ ಸಾಧ್ಯತೆ ಇದ್ದು, ಲಾಲ್ ಬಾಗ್​ನ ನಾಲ್ಕು ಗೇಟ್​​ಗಳಲ್ಲಿ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ.

7 / 8
Bengaluru Lalbagh flower show first day 27 thousand people visited here photos

ತೋಟಗಾರಿಕೆ ಇಲಾಖೆ ಈ ಫ್ಲವರ್​ ಶೋ ಆಯೋಜಿಸುತ್ತದೆ.

8 / 8
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು