AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಲ್​ಬಾಗ್ ಫ್ಲವರ್ ಶೋಗೆ ಮೊದಲ ದಿನ ಅದ್ಭುತ ರೆಸ್ಪಾನ್ಸ್​; 27 ಸಾವಿರ ಜನರಿಂದ ವೀಕ್ಷಣೆ; ಇಲ್ಲಿದೆ ಫೋಟೋಸ್​

ಬೆಂಗಳೂರಿನ ಲಾಲ್​ಬಾಗ್​ನಲ್ಲಿ ಸ್ವಾತಂತ್ರೋತ್ಸವದ ಪ್ರಯುಕ್ತ ನಡೆಯುತ್ತಿರುವ 214 ನೇ ಫ್ಲವರ್ ಶೋ​ ಮೂರನೇ ದಿನಕ್ಕೆ ಕಾಲಿಟ್ಟಿದೆ.

Poornima Agali Nagaraj
Poornima Agali Nagaraj| Edited By: ವಿವೇಕ ಬಿರಾದಾರ|

Updated on: Aug 06, 2023 | 10:59 AM

Share
Bengaluru Lalbagh flower show first day 27 thousand people visited here photos

ಬೆಂಗಳೂರಿನ ಲಾಲ್​ಬಾಗ್​ನಲ್ಲಿ ಸ್ವಾತಂತ್ರೋತ್ಸವದ ಪ್ರಯುಕ್ತ ನಡೆಯುತ್ತಿರುವ 214 ನೇ ಫ್ಲವರ್ ಶೋ​ ಮೂರನೇ ದಿನಕ್ಕೆ ಕಾಲಿಟ್ಟಿದೆ.

1 / 8
Bengaluru Lalbagh flower show first day 27 thousand people visited here photos

ವಿಧಾನಸೌಧ ಹಾಗೂ ಕೆಂಗಲ್ ಹನುಮಂತಯ್ಯನವರ ಕಾನ್ಸೆಪ್ಟ್​​ನಲ್ಲಿ ನಡೆಯುತ್ತಿರುವ ಫ್ಲವರ್ ಶೋ ಆಗಸ್ಟ್ 15 ರವರೆಗೂ ನಡೆಯಲಿದೆ.

2 / 8
Bengaluru Lalbagh flower show first day 27 thousand people visited here photos

17 ಲಕ್ಷ ಸ್ವದೇಶಿ ಹೂಗಳಿಂದ ಕಂಗೊಳಿಸುತ್ತಿರುವ ಈ ವರ್ಷದ ಫ್ಲವರ್ ಶೋನಲ್ಲಿ ವಿಧಾನಸೌಧ‌ ಹಾಗೂ ಕೆಂಗಲ್ ಹನುಮಂತಯ್ಯನವರ ಪ್ರತಿಮೆ ಸೆಂಟರ್ ಆಫ್ ಅಟ್ರಾಕ್ಷನ್ ಆಗಿದೆ.

3 / 8
Bengaluru Lalbagh flower show first day 27 thousand people visited here photos

ಫ್ಲವರ್ ಶೋನಲ್ಲಿ ಕೆಂಗಲ್ ಹನುಮಂತಯ್ಯನವರು ಬೆಳೆದ ಬಂದ ಹಾದಿ, ರಾಜಕೀಯ ಜೀವನ, ಹೋರಟಾದ ದಿನಗಳನ್ನು ಸಂಕ್ಷಿಪ್ತವಾಗಿ ವಿವರಿಸಲಾಗಿದೆ.

4 / 8
Bengaluru Lalbagh flower show first day 27 thousand people visited here photos

ಇಂದಿನಿಂದ ಬೆಳಿಗ್ಗೆ 6 ಗಂಟೆಯಿಂದಲೇ ಫಲಪುಷ್ಪ ಪ್ರದರ್ಶನಕ್ಕೆ ಅವಕಾಶ ನೀಡಲಾಗಿದ್ದು, ಭಾನುವಾರವಾಗಿರುವ ಕಾರಣ ಸಾಕಷ್ಟು ಜನರು ಬರುವ ಸಾಧ್ಯತೆ ಇದೆ.

5 / 8
Bengaluru Lalbagh flower show first day 27 thousand people visited here photos

ನಿನ್ನೆ (ಜು.05) ಒಂದೇ ದಿನ 27 ಸಾವಿರ ಜನರು ಫ್ಲವರ್ ಶೋ ವೀಕ್ಷಣೆ ಮಾಡಿದ್ದಾರೆ.

6 / 8
Bengaluru Lalbagh flower show first day 27 thousand people visited here photos

ಇಂದು 50 ಸಾವಿರಕ್ಕು ಹೆಚ್ಚು ಜನರು ಬರುವ ಸಾಧ್ಯತೆ ಇದ್ದು, ಲಾಲ್ ಬಾಗ್​ನ ನಾಲ್ಕು ಗೇಟ್​​ಗಳಲ್ಲಿ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ.

7 / 8
Bengaluru Lalbagh flower show first day 27 thousand people visited here photos

ತೋಟಗಾರಿಕೆ ಇಲಾಖೆ ಈ ಫ್ಲವರ್​ ಶೋ ಆಯೋಜಿಸುತ್ತದೆ.

8 / 8
Follow Us
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ