AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಲ್​ಬಾಗ್ ಫ್ಲವರ್ ಶೋಗೆ ಮೊದಲ ದಿನ ಅದ್ಭುತ ರೆಸ್ಪಾನ್ಸ್​; 27 ಸಾವಿರ ಜನರಿಂದ ವೀಕ್ಷಣೆ; ಇಲ್ಲಿದೆ ಫೋಟೋಸ್​

ಬೆಂಗಳೂರಿನ ಲಾಲ್​ಬಾಗ್​ನಲ್ಲಿ ಸ್ವಾತಂತ್ರೋತ್ಸವದ ಪ್ರಯುಕ್ತ ನಡೆಯುತ್ತಿರುವ 214 ನೇ ಫ್ಲವರ್ ಶೋ​ ಮೂರನೇ ದಿನಕ್ಕೆ ಕಾಲಿಟ್ಟಿದೆ.

Poornima Agali Nagaraj
| Edited By: |

Updated on: Aug 06, 2023 | 10:59 AM

Share
Bengaluru Lalbagh flower show first day 27 thousand people visited here photos

ಬೆಂಗಳೂರಿನ ಲಾಲ್​ಬಾಗ್​ನಲ್ಲಿ ಸ್ವಾತಂತ್ರೋತ್ಸವದ ಪ್ರಯುಕ್ತ ನಡೆಯುತ್ತಿರುವ 214 ನೇ ಫ್ಲವರ್ ಶೋ​ ಮೂರನೇ ದಿನಕ್ಕೆ ಕಾಲಿಟ್ಟಿದೆ.

1 / 8
Bengaluru Lalbagh flower show first day 27 thousand people visited here photos

ವಿಧಾನಸೌಧ ಹಾಗೂ ಕೆಂಗಲ್ ಹನುಮಂತಯ್ಯನವರ ಕಾನ್ಸೆಪ್ಟ್​​ನಲ್ಲಿ ನಡೆಯುತ್ತಿರುವ ಫ್ಲವರ್ ಶೋ ಆಗಸ್ಟ್ 15 ರವರೆಗೂ ನಡೆಯಲಿದೆ.

2 / 8
Bengaluru Lalbagh flower show first day 27 thousand people visited here photos

17 ಲಕ್ಷ ಸ್ವದೇಶಿ ಹೂಗಳಿಂದ ಕಂಗೊಳಿಸುತ್ತಿರುವ ಈ ವರ್ಷದ ಫ್ಲವರ್ ಶೋನಲ್ಲಿ ವಿಧಾನಸೌಧ‌ ಹಾಗೂ ಕೆಂಗಲ್ ಹನುಮಂತಯ್ಯನವರ ಪ್ರತಿಮೆ ಸೆಂಟರ್ ಆಫ್ ಅಟ್ರಾಕ್ಷನ್ ಆಗಿದೆ.

3 / 8
Bengaluru Lalbagh flower show first day 27 thousand people visited here photos

ಫ್ಲವರ್ ಶೋನಲ್ಲಿ ಕೆಂಗಲ್ ಹನುಮಂತಯ್ಯನವರು ಬೆಳೆದ ಬಂದ ಹಾದಿ, ರಾಜಕೀಯ ಜೀವನ, ಹೋರಟಾದ ದಿನಗಳನ್ನು ಸಂಕ್ಷಿಪ್ತವಾಗಿ ವಿವರಿಸಲಾಗಿದೆ.

4 / 8
Bengaluru Lalbagh flower show first day 27 thousand people visited here photos

ಇಂದಿನಿಂದ ಬೆಳಿಗ್ಗೆ 6 ಗಂಟೆಯಿಂದಲೇ ಫಲಪುಷ್ಪ ಪ್ರದರ್ಶನಕ್ಕೆ ಅವಕಾಶ ನೀಡಲಾಗಿದ್ದು, ಭಾನುವಾರವಾಗಿರುವ ಕಾರಣ ಸಾಕಷ್ಟು ಜನರು ಬರುವ ಸಾಧ್ಯತೆ ಇದೆ.

5 / 8
Bengaluru Lalbagh flower show first day 27 thousand people visited here photos

ನಿನ್ನೆ (ಜು.05) ಒಂದೇ ದಿನ 27 ಸಾವಿರ ಜನರು ಫ್ಲವರ್ ಶೋ ವೀಕ್ಷಣೆ ಮಾಡಿದ್ದಾರೆ.

6 / 8
Bengaluru Lalbagh flower show first day 27 thousand people visited here photos

ಇಂದು 50 ಸಾವಿರಕ್ಕು ಹೆಚ್ಚು ಜನರು ಬರುವ ಸಾಧ್ಯತೆ ಇದ್ದು, ಲಾಲ್ ಬಾಗ್​ನ ನಾಲ್ಕು ಗೇಟ್​​ಗಳಲ್ಲಿ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ.

7 / 8
Bengaluru Lalbagh flower show first day 27 thousand people visited here photos

ತೋಟಗಾರಿಕೆ ಇಲಾಖೆ ಈ ಫ್ಲವರ್​ ಶೋ ಆಯೋಜಿಸುತ್ತದೆ.

8 / 8
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?