ನೋಡ ಬನ್ನಿ ಲಾಲ್​ಬಾಗ್​​​​ ಫಲಪುಷ್ಪ ಪ್ರದರ್ಶನ: ಹೂಗಳಲ್ಲಿ ಅರಳಿದ ಮಹರ್ಷಿ ವಾಲ್ಮೀಕಿ ಮತ್ತು ರಾಮಯಾಣ

ಲಾಲ್​ಬಾಗ್​ನಲ್ಲಿ 217ನೇ ಫಲಪುಷ್ಪ ಪ್ರದರ್ಶನ ಆರಂಭವಾಗಿದೆ. ಈ ಬಾರಿಯ ವಿಶೇಷವೆಂದರೆ ಆದಿಕವಿ ಮಹರ್ಷಿ ವಾಲ್ಮೀಕಿ ಮತ್ತು ರಾಮಾಯಣವನ್ನು ಹೂವುಗಳ ಮೂಲಕ ಚಿತ್ರಿಸಲಾಗಿದೆ. ಮುಖ್ಯಮಂತ್ರಿಗಳು ಉದ್ಘಾಟಿಸಿದ ಈ ಪ್ರದರ್ಶನದಲ್ಲಿ 3 ಲಕ್ಷಕ್ಕೂ ಹೆಚ್ಚು ಹೂವುಗಳಿವೆ. ರಾಮಾಯಣದ ವಿವಿಧ ಸನ್ನಿವೇಶಗಳನ್ನು ಹೂವುಗಳಿಂದ ಸೃಷ್ಟಿಸಲಾಗಿದೆ. ಜನವರಿ 27ರವರೆಗೆ ಈ ಪ್ರದರ್ಶನ ನಡೆಯಲಿದೆ.

Vinay Kashappanavar
| Updated By: ವಿವೇಕ ಬಿರಾದಾರ

Updated on:Jan 17, 2025 | 10:14 AM

ಗಣರಾಜ್ಯೋತ್ಸವ ದಿನಾಚರಣೆ ಪ್ರಯುಕ್ತ ಬೆಂಗಳೂರಿನ ಸಸ್ಯಕಾಶಿ ಲಾಲ್​ಬಾಗ್​ನಲ್ಲಿ ಫಲಪುಷ್ಪ ಪ್ರದರ್ಶನ ನಡೆಯುತ್ತಿದೆ. ಈ ಬಾರಿಯ ಫಲಪುಷ್ಪ ಪ್ರದರ್ಶನ ಆದಿಕವಿ ಮಹರ್ಷಿ ವಾಲ್ಮೀಕಿ ವಿಷಯಾಧಾರಿತ ರಾಮಾಯಣದ ಕೆಲ ಸನ್ನಿವೇಶಗಳಲ್ಲಿ ಹೂವುಗಳಲ್ಲಿ ಅರಳಿದೆ.

ಗಣರಾಜ್ಯೋತ್ಸವ ದಿನಾಚರಣೆ ಪ್ರಯುಕ್ತ ಬೆಂಗಳೂರಿನ ಸಸ್ಯಕಾಶಿ ಲಾಲ್​ಬಾಗ್​ನಲ್ಲಿ ಫಲಪುಷ್ಪ ಪ್ರದರ್ಶನ ನಡೆಯುತ್ತಿದೆ. ಈ ಬಾರಿಯ ಫಲಪುಷ್ಪ ಪ್ರದರ್ಶನ ಆದಿಕವಿ ಮಹರ್ಷಿ ವಾಲ್ಮೀಕಿ ವಿಷಯಾಧಾರಿತ ರಾಮಾಯಣದ ಕೆಲ ಸನ್ನಿವೇಶಗಳಲ್ಲಿ ಹೂವುಗಳಲ್ಲಿ ಅರಳಿದೆ.

1 / 5
217ನೇ ಫಲಪುಷ್ಪ ಪ್ರದರ್ಶನಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಚಾಲನೆ ನೀಡಿದರು. ಹೂವಿನ ಲೋಕ ಕಣ್ತುಂಬಿಕೊಂಡ ಮುಖ್ಯಮಂತ್ರಿಗಳಿಗೆ ತೋಟಗಾರಿಕೆ ಸಚಿವ ಮಲ್ಲಿಕಾರ್ಜುನ, ಸಚಿವ ರಾಮಲಿಂಗರೆಡ್ಡಿ, ಸಚಿವ ಜಮೀರ್ ಅಹಮ್ಮದ್ ಖಾನ್​ ಸಾಥ್​ ನೀಡಿದರು. ವಾಲ್ಮೀಕಿ ಗುರುಪೀಠದ ಸ್ವಾಮೀಜಿ ಪ್ರಸನ್ನಾನಂದ ಸ್ವಾಮೀಜಿ, ವಚನಾನಂದ ಸ್ವಾಮೀಜಿ ಇದ್ದರು.

217ನೇ ಫಲಪುಷ್ಪ ಪ್ರದರ್ಶನಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಚಾಲನೆ ನೀಡಿದರು. ಹೂವಿನ ಲೋಕ ಕಣ್ತುಂಬಿಕೊಂಡ ಮುಖ್ಯಮಂತ್ರಿಗಳಿಗೆ ತೋಟಗಾರಿಕೆ ಸಚಿವ ಮಲ್ಲಿಕಾರ್ಜುನ, ಸಚಿವ ರಾಮಲಿಂಗರೆಡ್ಡಿ, ಸಚಿವ ಜಮೀರ್ ಅಹಮ್ಮದ್ ಖಾನ್​ ಸಾಥ್​ ನೀಡಿದರು. ವಾಲ್ಮೀಕಿ ಗುರುಪೀಠದ ಸ್ವಾಮೀಜಿ ಪ್ರಸನ್ನಾನಂದ ಸ್ವಾಮೀಜಿ, ವಚನಾನಂದ ಸ್ವಾಮೀಜಿ ಇದ್ದರು.

2 / 5
ಮಕ್ಕಳಿಗೆ ರಾಮಾಯಣ ಮಹಾಕಾವ್ಯದ ಕುರಿತು ಗೊತ್ತಿಲ್ಲದ ವಿಷಯಗಳನ್ನು ಇಲ್ಲಿ ಹೂಗಳ ಮೂಲಕ ತಿಳಿಸುವ ಪ್ರಯತ್ನ ಮಾಡಲಾಗಿದೆ. ಆನ್‌ಲೈನ್ ಟಿಕೆಟ್ ವ್ಯವಸ್ಥೆ ಸಹ ಇದೆ. ಮೊದಲ ದಿನವೇ ಪುಷ್ಪ ಲೋಕಕ್ಕೆ ಜನಸಾಗರ ಹರಿದು ಬಂದಿತ್ತು.

ಸುಮಾರು 3 ಮಕ್ಕಳಿಗೆ ರಾಮಾಯಣ ಮಹಾಕಾವ್ಯದ ಕುರಿತು ಗೊತ್ತಿಲ್ಲದ ವಿಷಯಗಳನ್ನು ಇಲ್ಲಿ ಹೂಗಳ ಮೂಲಕ ತಿಳಿಸುವ ಪ್ರಯತ್ನ ಮಾಡಲಾಗಿದೆ. ಆನ್‌ಲೈನ್ ಟಿಕೆಟ್ ವ್ಯವಸ್ಥೆ ಸಹ ಇದೆ. ಮೊದಲ ದಿನವೇ ಪುಷ್ಪ ಲೋಕಕ್ಕೆ ಜನಸಾಗರ ಹರಿದು ಬಂದಿತ್ತು. ಲಕ್ಷಕ್ಕೂ ಅಧಿಕ ಬಣ್ಣ ಬಣ್ಣದ ಹೂವುಗಳಲ್ಲಿ ರಾಮಾಯಣದ ಸನ್ನಿವೇಶಗಳು ಮೂಡಿಬಂದಿವೆ. ಮಹರ್ಷಿ ವಾಲ್ಮಿಕಿಯ ಸಾಕಷ್ಟು ವಿಷಯಗಳು ಹೂಗಳಲ್ಲಿ ಅನಾವರಣಗೊಂಡಿವೆ. ಲೈಟ್ ಪಿಂಕ್, ಡಾರ್ಕ್ ಪಿಂಕ್, ಸ್ವೀಟ್ ಪಿಂಕ್ ಹೀಗೆ ಸರಾಸರಿ 2 ಲಕ್ಷ ಗುಲಾಬಿಗಳಿಂದ ವಾಲ್ಮೀಕಿ ಹುತ್ತ ನಿರ್ಮಿಸಲಾಗಿದೆ. ಇಕ್ಸೋರ, ಇಂಪೇಶನ್ಸ್, ಸೇವಂತಿಗೆ, ಪಾಂಸಿಟಿಯಾ, ಟೊರೆನಿಯಾ, ಸಾಲ್ವಿಯಾ ಹೀಗೆ ವಿವಿಧ ಹೂವುಗಳನ್ನು ಬಳಸಿ ಪುಷ್ಪ ಲೋಕ ಸೃಷ್ಟಿಸಲಾಗಿದೆ.

3 / 5
ಮಕ್ಕಳಿಗೆ ರಾಮಾಯಣ ಮಹಾಕಾವ್ಯದ ಕುರಿತು ಗೊತ್ತಿಲ್ಲದ ವಿಷಯಗಳನ್ನು ಇಲ್ಲಿ ಹೂಗಳ ಮೂಲಕ ತಿಳಿಸುವ ಪ್ರಯತ್ನ ಮಾಡಲಾಗಿದೆ. ಆನ್‌ಲೈನ್ ಟಿಕೆಟ್ ವ್ಯವಸ್ಥೆ ಸಹ ಇದೆ. ಮೊದಲ ದಿನವೇ ಪುಷ್ಪ ಲೋಕಕ್ಕೆ ಜನಸಾಗರ ಹರಿದು ಬಂದಿತ್ತು.

ಮಕ್ಕಳಿಗೆ ರಾಮಾಯಣ ಮಹಾಕಾವ್ಯದ ಕುರಿತು ಗೊತ್ತಿಲ್ಲದ ವಿಷಯಗಳನ್ನು ಇಲ್ಲಿ ಹೂಗಳ ಮೂಲಕ ತಿಳಿಸುವ ಪ್ರಯತ್ನ ಮಾಡಲಾಗಿದೆ. ಆನ್‌ಲೈನ್ ಟಿಕೆಟ್ ವ್ಯವಸ್ಥೆ ಸಹ ಇದೆ. ಮೊದಲ ದಿನವೇ ಪುಷ್ಪ ಲೋಕಕ್ಕೆ ಜನಸಾಗರ ಹರಿದು ಬಂದಿತ್ತು.

4 / 5
ಗಾಜಿನ ಮನೆಯ ಕೇಂದ್ರ ಭಾಗದಲ್ಲಿ ಬೃಹತ್ ಹುತ್ತ ನಿರ್ಮಿಸಲಾಗಿದೆ. ಬೃಹತ್ ಹುತ್ತದ ಮುಂದೆ ಮಹರ್ಷಿ ವಾಲ್ಮೀಕಿ ಅವರ ಪ್ರತಿಮೆ, ರಾಮಾಯಣದ ಪಂಚವಟಿ, ರಾಮಾಯಣ ರಚನೆಗೆ ಮೂಲ ಕಾರಣವಾದ ಸನ್ನಿವೇಶ, ಹನುಮ-ಜಾಂಬವಂತ-ಜಟಾಯು ಅಳಿಲು ಕಲಾಕೃತಿಗಳು ಅನಾವರಣಗೊಂಡಿದೆ. ಜನವರಿ 16 ರಿಂದ ಆರಂಭವಾದ ಫಲಪುಷ್ಪ ಪ್ರದರ್ಶನ ಜನವರಿ 27ರ ವರೆಗೆ ಇರಲಿದೆ.

ಗಾಜಿನ ಮನೆಯ ಕೇಂದ್ರ ಭಾಗದಲ್ಲಿ ಬೃಹತ್ ಹುತ್ತ ನಿರ್ಮಿಸಲಾಗಿದೆ. ಬೃಹತ್ ಹುತ್ತದ ಮುಂದೆ ಮಹರ್ಷಿ ವಾಲ್ಮೀಕಿ ಅವರ ಪ್ರತಿಮೆ, ರಾಮಾಯಣದ ಪಂಚವಟಿ, ರಾಮಾಯಣ ರಚನೆಗೆ ಮೂಲ ಕಾರಣವಾದ ಸನ್ನಿವೇಶ, ಹನುಮ-ಜಾಂಬವಂತ-ಜಟಾಯು ಅಳಿಲು ಕಲಾಕೃತಿಗಳು ಅನಾವರಣಗೊಂಡಿದೆ. ಜನವರಿ 16 ರಿಂದ ಆರಂಭವಾದ ಫಲಪುಷ್ಪ ಪ್ರದರ್ಶನ ಜನವರಿ 27ರ ವರೆಗೆ ಇರಲಿದೆ.

5 / 5

Published On - 9:32 am, Fri, 17 January 25

Follow us
ದೇವೇಗೌಡ ತಮ್ಮ ಮಕ್ಕಳ ಬಗ್ಗೆ ಮಾತಾಡಿದ್ದೆಲ್ಲ ಗೊತ್ತಿದೆ: ಚಲುವರಾಯಸ್ಚಾಮಿ
ದೇವೇಗೌಡ ತಮ್ಮ ಮಕ್ಕಳ ಬಗ್ಗೆ ಮಾತಾಡಿದ್ದೆಲ್ಲ ಗೊತ್ತಿದೆ: ಚಲುವರಾಯಸ್ಚಾಮಿ
ಜಯಮಾಲಾ ಪುತ್ರಿ ಸೌಂದರ್ಯಾ ಮದುವೆಗೆ ಆಗಮಿಸಿದ ಯಶ್, ರಾಧಿಕಾ ಪಂಡಿತ್
ಜಯಮಾಲಾ ಪುತ್ರಿ ಸೌಂದರ್ಯಾ ಮದುವೆಗೆ ಆಗಮಿಸಿದ ಯಶ್, ರಾಧಿಕಾ ಪಂಡಿತ್
ಇನ್ನೆರಡು ವಾರಗಳಲ್ಲಿ ವರಿಷ್ಠರು ಎಲ್ಲವನ್ನೂ ಸರಿಮಾಡಲಿದ್ದಾರೆ: ಆರ್ ಅಶೋಕ
ಇನ್ನೆರಡು ವಾರಗಳಲ್ಲಿ ವರಿಷ್ಠರು ಎಲ್ಲವನ್ನೂ ಸರಿಮಾಡಲಿದ್ದಾರೆ: ಆರ್ ಅಶೋಕ
ಲೋಕಾಯುಕ್ತ ತನಿಖೆಗೆ ಆಗ್ರಹಿಸಿದ್ದು ಖುದ್ದು ಸ್ನೇಹಮಯಿ ಕೃಷ್ಣ: ಶಿವಣ್ಣ
ಲೋಕಾಯುಕ್ತ ತನಿಖೆಗೆ ಆಗ್ರಹಿಸಿದ್ದು ಖುದ್ದು ಸ್ನೇಹಮಯಿ ಕೃಷ್ಣ: ಶಿವಣ್ಣ
ರಾಜ್ಯದ ಮಂತ್ರಿಗಳು ಹಣಕಾಸು ಸಚಿವೆಯನ್ನು ಭೇಟಿಯಾಗಿದ್ದಾರೆ: ಶಿವಕುಮಾರ್
ರಾಜ್ಯದ ಮಂತ್ರಿಗಳು ಹಣಕಾಸು ಸಚಿವೆಯನ್ನು ಭೇಟಿಯಾಗಿದ್ದಾರೆ: ಶಿವಕುಮಾರ್
ಹಾವೇರಿ: ದೇವಸ್ಥಾನದ ಕಳಸಾರೋಹಣದ ವೇಳೆ ಮುರಿದ ಕ್ರೇನ್​ ಬಕೆಟ್​, ಓರ್ವ ಸಾವು
ಹಾವೇರಿ: ದೇವಸ್ಥಾನದ ಕಳಸಾರೋಹಣದ ವೇಳೆ ಮುರಿದ ಕ್ರೇನ್​ ಬಕೆಟ್​, ಓರ್ವ ಸಾವು
ಕಳೆದ ವರ್ಷ ಮಾರ್ಚ್​ನಲ್ಲಿ ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ದೂರು
ಕಳೆದ ವರ್ಷ ಮಾರ್ಚ್​ನಲ್ಲಿ ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ದೂರು
ಮದುವೆ ಮಂಟಪಕ್ಕೆ ತಮ್ಮ ರಾಣಾನ ಕರೆತಂದ ರಕ್ಷಿತಾ
ಮದುವೆ ಮಂಟಪಕ್ಕೆ ತಮ್ಮ ರಾಣಾನ ಕರೆತಂದ ರಕ್ಷಿತಾ
ಸಿಬಿಐಗೆ ರಾಜ್ಯಸರ್ಕಾರ ಅನುಮತಿಯ ಅವಶ್ಯಕತೆ ಇರುತ್ತದೆ: ಪರಮೇಶ್ವರ್
ಸಿಬಿಐಗೆ ರಾಜ್ಯಸರ್ಕಾರ ಅನುಮತಿಯ ಅವಶ್ಯಕತೆ ಇರುತ್ತದೆ: ಪರಮೇಶ್ವರ್
ಮಹಾಕುಂಭ ಮೇಳ: ಹರಿಹರಾನಂದ ಸ್ವಾಮೀಜಿ ಇದ್ದ ಟೆಂಟ್​ನಲ್ಲಿ ಅಗ್ನಿ ಅವಘಡ
ಮಹಾಕುಂಭ ಮೇಳ: ಹರಿಹರಾನಂದ ಸ್ವಾಮೀಜಿ ಇದ್ದ ಟೆಂಟ್​ನಲ್ಲಿ ಅಗ್ನಿ ಅವಘಡ