- Kannada News Photo gallery Kannada News | Bengaluru Mysuru highway waterlogged due to incessant rains, motorists stranded
ನಿರಂತರ ಮಳೆಯಿಂದ ಬೆಂಗಳೂರು-ಮೈಸೂರು ಹೆದ್ದಾರಿ ಜಲಾವೃತ: ವಾಹನ ಸವಾರರ ಪರದಾಟ
ಇಂದೂ ಕೂಡ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಿದೆ. ಬೆಂಗಳೂರು-ಮೈಸೂರು ಹೆದ್ದಾರಿಯ ಸರ್ವೀಸ್ ರಸ್ತೆ ಜಲಾವೃತಾಗಿದ್ದು, ವಾಹನ ಸವಾರರ ಪರದಾಡಿದ್ದಾರೆ.
Updated on: May 25, 2023 | 9:07 PM
Share

ರಾಜ್ಯದಲ್ಲಿ ಮುಂದಿನ 5 ದಿನ ಧಾರಕಾರ ಮಳೆ ಆಗಲಿದೆ ಎಂದು ಬುಧವಾರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಈ ಹಿನ್ನೆಲೆ ಇಂದೂ ಕೂಡ ಬೆಂಗಳೂರು ಸೇರಿದಂತೆ ವಿವಿಧೆಡೆ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.

ನಿರಂತರ ಮಳೆಯಿಂದ ರಾಮನಗರ ತಾಲೂಕಿನ ಕಲ್ಲುಗೋಪಹಳ್ಳಿ ಗ್ರಾಮದ ಬಳಿ ಬೆಂಗಳೂರು-ಮೈಸೂರು ಹೆದ್ದಾರಿ ಜಲಾವೃತವಾಗಿದ್ದು, ವಾಹನ ಸವಾರರ ಪರದಾಡಿದ್ದಾರೆ.

ನಿರಂತರ ಮಳೆಯಿಂದ ರಾಮನಗರ ತಾಲೂಕಿನ ಕಲ್ಲುಗೋಪಹಳ್ಳಿ ಗ್ರಾಮದ ಬಳಿ ಬೆಂಗಳೂರು-ಮೈಸೂರು ಹೆದ್ದಾರಿ ಜಲಾವೃತವಾಗಿದ್ದು, ವಾಹನ ಸವಾರರ ಪರದಾಡಿದ್ದಾರೆ.

ಹಲವೆಡೆ ಬೃಹತ್ ಗಾತ್ರದ ಮರಗಳು ಮನೆಗಳ ಮೇಲೆ ಧರೆಗುರುಳಿವೆ. ಕೆಲವೆಡೆ ಸಾವು ನೋವು ವರದಿಯಾಗಿವೆ.

ಜಿಲ್ಲೆಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ವಿದ್ಯುತ್ ಕಂಬಗಳು, ಮನೆ ಮೇಲ್ಚಾವಣಿಗಳು ಕುಸಿದು ಬಿದ್ದಿವೆ.

ಧಾರಾಕಾರ ಮಳೆ ಪರಿಣಾಮ ಮಂಡ್ಯ ತಾಲೂಕಿನ ವಡ್ಡರಹಳ್ಳಿ ಗ್ರಾಮದಲ್ಲಿ ಸಿಡಿಲು ಬಡಿದು ಜೋಡೆತ್ತುಗಳ ದಾರುಣ ಸಾವಪ್ಪಿದ್ದಾವೆ.
Related Photo Gallery
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ




