- Kannada News Photo gallery Kannada News | Bengaluru Mysuru highway waterlogged due to incessant rains, motorists stranded
ನಿರಂತರ ಮಳೆಯಿಂದ ಬೆಂಗಳೂರು-ಮೈಸೂರು ಹೆದ್ದಾರಿ ಜಲಾವೃತ: ವಾಹನ ಸವಾರರ ಪರದಾಟ
ಇಂದೂ ಕೂಡ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಿದೆ. ಬೆಂಗಳೂರು-ಮೈಸೂರು ಹೆದ್ದಾರಿಯ ಸರ್ವೀಸ್ ರಸ್ತೆ ಜಲಾವೃತಾಗಿದ್ದು, ವಾಹನ ಸವಾರರ ಪರದಾಡಿದ್ದಾರೆ.
Updated on: May 25, 2023 | 9:07 PM
Share

ರಾಜ್ಯದಲ್ಲಿ ಮುಂದಿನ 5 ದಿನ ಧಾರಕಾರ ಮಳೆ ಆಗಲಿದೆ ಎಂದು ಬುಧವಾರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಈ ಹಿನ್ನೆಲೆ ಇಂದೂ ಕೂಡ ಬೆಂಗಳೂರು ಸೇರಿದಂತೆ ವಿವಿಧೆಡೆ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.

ನಿರಂತರ ಮಳೆಯಿಂದ ರಾಮನಗರ ತಾಲೂಕಿನ ಕಲ್ಲುಗೋಪಹಳ್ಳಿ ಗ್ರಾಮದ ಬಳಿ ಬೆಂಗಳೂರು-ಮೈಸೂರು ಹೆದ್ದಾರಿ ಜಲಾವೃತವಾಗಿದ್ದು, ವಾಹನ ಸವಾರರ ಪರದಾಡಿದ್ದಾರೆ.

ನಿರಂತರ ಮಳೆಯಿಂದ ರಾಮನಗರ ತಾಲೂಕಿನ ಕಲ್ಲುಗೋಪಹಳ್ಳಿ ಗ್ರಾಮದ ಬಳಿ ಬೆಂಗಳೂರು-ಮೈಸೂರು ಹೆದ್ದಾರಿ ಜಲಾವೃತವಾಗಿದ್ದು, ವಾಹನ ಸವಾರರ ಪರದಾಡಿದ್ದಾರೆ.

ಹಲವೆಡೆ ಬೃಹತ್ ಗಾತ್ರದ ಮರಗಳು ಮನೆಗಳ ಮೇಲೆ ಧರೆಗುರುಳಿವೆ. ಕೆಲವೆಡೆ ಸಾವು ನೋವು ವರದಿಯಾಗಿವೆ.

ಜಿಲ್ಲೆಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ವಿದ್ಯುತ್ ಕಂಬಗಳು, ಮನೆ ಮೇಲ್ಚಾವಣಿಗಳು ಕುಸಿದು ಬಿದ್ದಿವೆ.

ಧಾರಾಕಾರ ಮಳೆ ಪರಿಣಾಮ ಮಂಡ್ಯ ತಾಲೂಕಿನ ವಡ್ಡರಹಳ್ಳಿ ಗ್ರಾಮದಲ್ಲಿ ಸಿಡಿಲು ಬಡಿದು ಜೋಡೆತ್ತುಗಳ ದಾರುಣ ಸಾವಪ್ಪಿದ್ದಾವೆ.
Related Photo Gallery
ಇಂದೋರ್ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಹಾಲಿವುಡ್ಗೆ ಪೈಪೋಟಿ ಕೊಡುತ್ತಿದೆ ಭಾರತದ ಈ ಕೋತಿ, ಆದಾಯ ಎಷ್ಟು ಗೊತ್ತೆ?
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಹೊಸ ವರ್ಷದ ವೇಳೆಯೂ ಮದ್ಯಕ್ಕಿಲ್ಲ ಡಿಮ್ಯಾಂಡ್: ಕಾರಣ ಏನು?
ಇಂದೋರ್ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಬೆಂಗಳೂರಲ್ಲಿ ಪಬ್ಗಳತ್ತ ಮುಖ ಮಾಡಿದ ಜನ: ಸಿಲಿಕಾನ್ ಸಿಟಿ ಫುಲ್ ಝಗಮಗ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ
ಗ್ರಾಹಕರಿಗೆ ಶಾಕ್ ಕೊಟ್ಟ ಡೆಲವರಿ ಬಾಯ್ಸ್
ಬಿಗ್ಬಾಸ್ ಮನೆಯಲ್ಲಿ ಸ್ಪಂದನಾ-ರಾಶಿಕಾ ಕುಸ್ತಿ: ವಿಡಿಯೋ
New Year 2026: ಹೊಸ ವರ್ಷ ಸ್ವಾಗತಿಸಿದ ಮೊದಲ ದೇಶ ನ್ಯೂಜಿಲೆಂಡ್
ಹೊಸ ವರ್ಷಾಚರಣೆಗೆ ಬ್ರಿಗೇಡ್, ಎಂಜಿ ರೋಡ್ ಸಜ್ಜು: ಜಮಾಯಿಸುತ್ತಿರುವ ಜನರು




