AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರಂತರ ಮಳೆಯಿಂದ ಬೆಂಗಳೂರು-ಮೈಸೂರು ಹೆದ್ದಾರಿ ಜಲಾವೃತ: ವಾಹನ ಸವಾರರ ಪರದಾಟ

ಇಂದೂ ಕೂಡ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಿದೆ. ಬೆಂಗಳೂರು-ಮೈಸೂರು ಹೆದ್ದಾರಿಯ ಸರ್ವೀಸ್ ರಸ್ತೆ ಜಲಾವೃತಾಗಿದ್ದು, ವಾಹನ ಸವಾರರ ಪರದಾಡಿದ್ದಾರೆ.

ಗಂಗಾಧರ​ ಬ. ಸಾಬೋಜಿ
|

Updated on: May 25, 2023 | 9:07 PM

Share
ರಾಜ್ಯದಲ್ಲಿ ಮುಂದಿನ 5 ದಿನ ಧಾರಕಾರ ಮಳೆ ಆಗಲಿದೆ ಎಂದು ಬುಧವಾರ 
ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಈ ಹಿನ್ನೆಲೆ ಇಂದೂ ಕೂಡ 
ಬೆಂಗಳೂರು ಸೇರಿದಂತೆ ವಿವಿಧೆಡೆ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.

ರಾಜ್ಯದಲ್ಲಿ ಮುಂದಿನ 5 ದಿನ ಧಾರಕಾರ ಮಳೆ ಆಗಲಿದೆ ಎಂದು ಬುಧವಾರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಈ ಹಿನ್ನೆಲೆ ಇಂದೂ ಕೂಡ ಬೆಂಗಳೂರು ಸೇರಿದಂತೆ ವಿವಿಧೆಡೆ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.

1 / 6
ನಿರಂತರ ಮಳೆಯಿಂದ ರಾಮನಗರ ತಾಲೂಕಿನ ಕಲ್ಲುಗೋಪಹಳ್ಳಿ ಗ್ರಾಮದ ಬಳಿ 
ಬೆಂಗಳೂರು-ಮೈಸೂರು ಹೆದ್ದಾರಿ ಜಲಾವೃತವಾಗಿದ್ದು, ವಾಹನ ಸವಾರರ ಪರದಾಡಿದ್ದಾರೆ.

ನಿರಂತರ ಮಳೆಯಿಂದ ರಾಮನಗರ ತಾಲೂಕಿನ ಕಲ್ಲುಗೋಪಹಳ್ಳಿ ಗ್ರಾಮದ ಬಳಿ ಬೆಂಗಳೂರು-ಮೈಸೂರು ಹೆದ್ದಾರಿ ಜಲಾವೃತವಾಗಿದ್ದು, ವಾಹನ ಸವಾರರ ಪರದಾಡಿದ್ದಾರೆ.

2 / 6
ನಿರಂತರ ಮಳೆಯಿಂದ ರಾಮನಗರ ತಾಲೂಕಿನ ಕಲ್ಲುಗೋಪಹಳ್ಳಿ ಗ್ರಾಮದ ಬಳಿ 
ಬೆಂಗಳೂರು-ಮೈಸೂರು ಹೆದ್ದಾರಿ ಜಲಾವೃತವಾಗಿದ್ದು, ವಾಹನ ಸವಾರರ ಪರದಾಡಿದ್ದಾರೆ.

ನಿರಂತರ ಮಳೆಯಿಂದ ರಾಮನಗರ ತಾಲೂಕಿನ ಕಲ್ಲುಗೋಪಹಳ್ಳಿ ಗ್ರಾಮದ ಬಳಿ ಬೆಂಗಳೂರು-ಮೈಸೂರು ಹೆದ್ದಾರಿ ಜಲಾವೃತವಾಗಿದ್ದು, ವಾಹನ ಸವಾರರ ಪರದಾಡಿದ್ದಾರೆ.

3 / 6
ಹಲವೆಡೆ ಬೃಹತ್​ ಗಾತ್ರದ ಮರಗಳು ಮನೆಗಳ ಮೇಲೆ ಧರೆಗುರುಳಿವೆ. ಕೆಲವೆಡೆ ಸಾವು
ನೋವು ವರದಿಯಾಗಿವೆ.

ಹಲವೆಡೆ ಬೃಹತ್​ ಗಾತ್ರದ ಮರಗಳು ಮನೆಗಳ ಮೇಲೆ ಧರೆಗುರುಳಿವೆ. ಕೆಲವೆಡೆ ಸಾವು ನೋವು ವರದಿಯಾಗಿವೆ.

4 / 6
ಜಿಲ್ಲೆಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ವಿದ್ಯುತ್​ ಕಂಬಗಳು, ಮನೆ ಮೇಲ್ಚಾವಣಿಗಳು
ಕುಸಿದು ಬಿದ್ದಿವೆ.

ಜಿಲ್ಲೆಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ವಿದ್ಯುತ್​ ಕಂಬಗಳು, ಮನೆ ಮೇಲ್ಚಾವಣಿಗಳು ಕುಸಿದು ಬಿದ್ದಿವೆ.

5 / 6
ಧಾರಾಕಾರ ಮಳೆ ಪರಿಣಾಮ ಮಂಡ್ಯ ತಾಲೂಕಿನ ವಡ್ಡರಹಳ್ಳಿ ಗ್ರಾಮದಲ್ಲಿ 
ಸಿಡಿಲು ಬಡಿದು ಜೋಡೆತ್ತುಗಳ ದಾರುಣ ಸಾವಪ್ಪಿದ್ದಾವೆ.

ಧಾರಾಕಾರ ಮಳೆ ಪರಿಣಾಮ ಮಂಡ್ಯ ತಾಲೂಕಿನ ವಡ್ಡರಹಳ್ಳಿ ಗ್ರಾಮದಲ್ಲಿ ಸಿಡಿಲು ಬಡಿದು ಜೋಡೆತ್ತುಗಳ ದಾರುಣ ಸಾವಪ್ಪಿದ್ದಾವೆ.

6 / 6
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ
ಗ್ರಾಹಕರಿಗೆ ಶಾಕ್​​ ಕೊಟ್ಟ ಡೆಲವರಿ ಬಾಯ್ಸ್​​​
ಗ್ರಾಹಕರಿಗೆ ಶಾಕ್​​ ಕೊಟ್ಟ ಡೆಲವರಿ ಬಾಯ್ಸ್​​​
ಬಿಗ್​​ಬಾಸ್ ಮನೆಯಲ್ಲಿ ಸ್ಪಂದನಾ-ರಾಶಿಕಾ ಕುಸ್ತಿ: ವಿಡಿಯೋ
ಬಿಗ್​​ಬಾಸ್ ಮನೆಯಲ್ಲಿ ಸ್ಪಂದನಾ-ರಾಶಿಕಾ ಕುಸ್ತಿ: ವಿಡಿಯೋ
New Year 2026: ಹೊಸ ವರ್ಷ ಸ್ವಾಗತಿಸಿದ ಮೊದಲ ದೇಶ ನ್ಯೂಜಿಲೆಂಡ್‌
New Year 2026: ಹೊಸ ವರ್ಷ ಸ್ವಾಗತಿಸಿದ ಮೊದಲ ದೇಶ ನ್ಯೂಜಿಲೆಂಡ್‌
ಹೊಸ ವರ್ಷಾಚರಣೆಗೆ ಬ್ರಿಗೇಡ್, ಎಂಜಿ ರೋಡ್ ಸಜ್ಜು: ಜಮಾಯಿಸುತ್ತಿರುವ ಜನರು
ಹೊಸ ವರ್ಷಾಚರಣೆಗೆ ಬ್ರಿಗೇಡ್, ಎಂಜಿ ರೋಡ್ ಸಜ್ಜು: ಜಮಾಯಿಸುತ್ತಿರುವ ಜನರು