- Kannada News Photo gallery Kannada News | Bengaluru-Mysuru highway waterlogged due to incessant rains, motorists stranded
ನಿರಂತರ ಮಳೆಯಿಂದ ಬೆಂಗಳೂರು-ಮೈಸೂರು ಹೆದ್ದಾರಿ ಜಲಾವೃತ: ವಾಹನ ಸವಾರರ ಪರದಾಟ
ಇಂದೂ ಕೂಡ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಿದೆ. ಬೆಂಗಳೂರು-ಮೈಸೂರು ಹೆದ್ದಾರಿಯ ಸರ್ವೀಸ್ ರಸ್ತೆ ಜಲಾವೃತಾಗಿದ್ದು, ವಾಹನ ಸವಾರರ ಪರದಾಡಿದ್ದಾರೆ.
Updated on: May 25, 2023 | 9:07 PM
Share

ರಾಜ್ಯದಲ್ಲಿ ಮುಂದಿನ 5 ದಿನ ಧಾರಕಾರ ಮಳೆ ಆಗಲಿದೆ ಎಂದು ಬುಧವಾರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಈ ಹಿನ್ನೆಲೆ ಇಂದೂ ಕೂಡ ಬೆಂಗಳೂರು ಸೇರಿದಂತೆ ವಿವಿಧೆಡೆ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.

ನಿರಂತರ ಮಳೆಯಿಂದ ರಾಮನಗರ ತಾಲೂಕಿನ ಕಲ್ಲುಗೋಪಹಳ್ಳಿ ಗ್ರಾಮದ ಬಳಿ ಬೆಂಗಳೂರು-ಮೈಸೂರು ಹೆದ್ದಾರಿ ಜಲಾವೃತವಾಗಿದ್ದು, ವಾಹನ ಸವಾರರ ಪರದಾಡಿದ್ದಾರೆ.

ನಿರಂತರ ಮಳೆಯಿಂದ ರಾಮನಗರ ತಾಲೂಕಿನ ಕಲ್ಲುಗೋಪಹಳ್ಳಿ ಗ್ರಾಮದ ಬಳಿ ಬೆಂಗಳೂರು-ಮೈಸೂರು ಹೆದ್ದಾರಿ ಜಲಾವೃತವಾಗಿದ್ದು, ವಾಹನ ಸವಾರರ ಪರದಾಡಿದ್ದಾರೆ.

ಹಲವೆಡೆ ಬೃಹತ್ ಗಾತ್ರದ ಮರಗಳು ಮನೆಗಳ ಮೇಲೆ ಧರೆಗುರುಳಿವೆ. ಕೆಲವೆಡೆ ಸಾವು ನೋವು ವರದಿಯಾಗಿವೆ.

ಜಿಲ್ಲೆಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ವಿದ್ಯುತ್ ಕಂಬಗಳು, ಮನೆ ಮೇಲ್ಚಾವಣಿಗಳು ಕುಸಿದು ಬಿದ್ದಿವೆ.

ಧಾರಾಕಾರ ಮಳೆ ಪರಿಣಾಮ ಮಂಡ್ಯ ತಾಲೂಕಿನ ವಡ್ಡರಹಳ್ಳಿ ಗ್ರಾಮದಲ್ಲಿ ಸಿಡಿಲು ಬಡಿದು ಜೋಡೆತ್ತುಗಳ ದಾರುಣ ಸಾವಪ್ಪಿದ್ದಾವೆ.
Related Photo Gallery
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ




