- TV9 Kannada Photo gallery Kannada News | Bengaluru-Mysuru highway waterlogged due to incessant rains, motorists stranded
ನಿರಂತರ ಮಳೆಯಿಂದ ಬೆಂಗಳೂರು-ಮೈಸೂರು ಹೆದ್ದಾರಿ ಜಲಾವೃತ: ವಾಹನ ಸವಾರರ ಪರದಾಟ
ಇಂದೂ ಕೂಡ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಿದೆ. ಬೆಂಗಳೂರು-ಮೈಸೂರು ಹೆದ್ದಾರಿಯ ಸರ್ವೀಸ್ ರಸ್ತೆ ಜಲಾವೃತಾಗಿದ್ದು, ವಾಹನ ಸವಾರರ ಪರದಾಡಿದ್ದಾರೆ.
Updated on: May 25, 2023 | 9:07 PM
Share

ರಾಜ್ಯದಲ್ಲಿ ಮುಂದಿನ 5 ದಿನ ಧಾರಕಾರ ಮಳೆ ಆಗಲಿದೆ ಎಂದು ಬುಧವಾರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಈ ಹಿನ್ನೆಲೆ ಇಂದೂ ಕೂಡ ಬೆಂಗಳೂರು ಸೇರಿದಂತೆ ವಿವಿಧೆಡೆ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.
1 / 6

ನಿರಂತರ ಮಳೆಯಿಂದ ರಾಮನಗರ ತಾಲೂಕಿನ ಕಲ್ಲುಗೋಪಹಳ್ಳಿ ಗ್ರಾಮದ ಬಳಿ ಬೆಂಗಳೂರು-ಮೈಸೂರು ಹೆದ್ದಾರಿ ಜಲಾವೃತವಾಗಿದ್ದು, ವಾಹನ ಸವಾರರ ಪರದಾಡಿದ್ದಾರೆ.
2 / 6

ನಿರಂತರ ಮಳೆಯಿಂದ ರಾಮನಗರ ತಾಲೂಕಿನ ಕಲ್ಲುಗೋಪಹಳ್ಳಿ ಗ್ರಾಮದ ಬಳಿ ಬೆಂಗಳೂರು-ಮೈಸೂರು ಹೆದ್ದಾರಿ ಜಲಾವೃತವಾಗಿದ್ದು, ವಾಹನ ಸವಾರರ ಪರದಾಡಿದ್ದಾರೆ.
3 / 6

ಹಲವೆಡೆ ಬೃಹತ್ ಗಾತ್ರದ ಮರಗಳು ಮನೆಗಳ ಮೇಲೆ ಧರೆಗುರುಳಿವೆ. ಕೆಲವೆಡೆ ಸಾವು ನೋವು ವರದಿಯಾಗಿವೆ.
4 / 6

ಜಿಲ್ಲೆಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ವಿದ್ಯುತ್ ಕಂಬಗಳು, ಮನೆ ಮೇಲ್ಚಾವಣಿಗಳು ಕುಸಿದು ಬಿದ್ದಿವೆ.
5 / 6

ಧಾರಾಕಾರ ಮಳೆ ಪರಿಣಾಮ ಮಂಡ್ಯ ತಾಲೂಕಿನ ವಡ್ಡರಹಳ್ಳಿ ಗ್ರಾಮದಲ್ಲಿ ಸಿಡಿಲು ಬಡಿದು ಜೋಡೆತ್ತುಗಳ ದಾರುಣ ಸಾವಪ್ಪಿದ್ದಾವೆ.
6 / 6
Related Photo Gallery
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್ನಲ್ಲಿ ‘ಟಾಕ್ಸಿಕ್’ ಇವೆಂಟ್, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಯಶ್ ಫ್ಯಾನ್ಸ್ ಹುಚ್ಚಾಟ: ಹೈದರಾಬಾದ್ ಘಟನೆ ಇದು
ಪ್ರವಾಸಕ್ಕೆ ಬಂದಿದ್ದ ತಾಯಿ, ಮಗಳು ತುಂಗಭದ್ರಾ ನದಿಯಲ್ಲಿ ನಾಪತ್ತೆ
ನೀರು ಬಂದ ಹಿನ್ನೆಲೆ ಬುಗಡನಹಳ್ಳಿ ಕೆರೆ ವೀಕ್ಷಿಸಿದ ಡಿಸಿಎಂ ಪರಮೇಶ್ವರ್
ಪದವಿ ವಿದ್ಯಾರ್ಥಿನಿಯರಿಗೆ 30,000 ರೂ ಸ್ಕಾಲರ್ಶಿಪ್
‘ಟಾಕ್ಸಿಕ್’ ಪ್ರೀ ರಿಲೀಸ್ಗೆ ಹೀಗೆ ನಡೆದಿತ್ತು ತಯಾರಿ: ವಿಡಿಯೋ ನೋಡಿ
‘ಟಾಕ್ಸಿಕ್’ ಪ್ರೀ ರಿಲೀಸ್ಗಾಗಿ ಹೈದರಾಬಾದ್ಗೆ ಆಗಮಿಸಿದ ಹುಮಾ ಖುರೇಷಿ: ವಿಡಿಯೋ




