ನಿರಂತರ ಮಳೆಯಿಂದ ಬೆಂಗಳೂರು-ಮೈಸೂರು ಹೆದ್ದಾರಿ ಜಲಾವೃತ: ವಾಹನ ಸವಾರರ ಪರದಾಟ

Updated on: May 25, 2023 | 9:07 PM

ಇಂದೂ ಕೂಡ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಿದೆ. ಬೆಂಗಳೂರು-ಮೈಸೂರು ಹೆದ್ದಾರಿಯ ಸರ್ವೀಸ್ ರಸ್ತೆ ಜಲಾವೃತಾಗಿದ್ದು, ವಾಹನ ಸವಾರರ ಪರದಾಡಿದ್ದಾರೆ.

1 / 6
ರಾಜ್ಯದಲ್ಲಿ ಮುಂದಿನ 5 ದಿನ ಧಾರಕಾರ ಮಳೆ ಆಗಲಿದೆ ಎಂದು ಬುಧವಾರ 
ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಈ ಹಿನ್ನೆಲೆ ಇಂದೂ ಕೂಡ 
ಬೆಂಗಳೂರು ಸೇರಿದಂತೆ ವಿವಿಧೆಡೆ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.

ರಾಜ್ಯದಲ್ಲಿ ಮುಂದಿನ 5 ದಿನ ಧಾರಕಾರ ಮಳೆ ಆಗಲಿದೆ ಎಂದು ಬುಧವಾರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಈ ಹಿನ್ನೆಲೆ ಇಂದೂ ಕೂಡ ಬೆಂಗಳೂರು ಸೇರಿದಂತೆ ವಿವಿಧೆಡೆ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.

2 / 6

ನಿರಂತರ ಮಳೆಯಿಂದ ರಾಮನಗರ ತಾಲೂಕಿನ ಕಲ್ಲುಗೋಪಹಳ್ಳಿ ಗ್ರಾಮದ ಬಳಿ ಬೆಂಗಳೂರು-ಮೈಸೂರು ಹೆದ್ದಾರಿ ಜಲಾವೃತವಾಗಿದ್ದು, ವಾಹನ ಸವಾರರ ಪರದಾಡಿದ್ದಾರೆ.

3 / 6

ನಿರಂತರ ಮಳೆಯಿಂದ ರಾಮನಗರ ತಾಲೂಕಿನ ಕಲ್ಲುಗೋಪಹಳ್ಳಿ ಗ್ರಾಮದ ಬಳಿ ಬೆಂಗಳೂರು-ಮೈಸೂರು ಹೆದ್ದಾರಿ ಜಲಾವೃತವಾಗಿದ್ದು, ವಾಹನ ಸವಾರರ ಪರದಾಡಿದ್ದಾರೆ.

4 / 6

ಹಲವೆಡೆ ಬೃಹತ್​ ಗಾತ್ರದ ಮರಗಳು ಮನೆಗಳ ಮೇಲೆ ಧರೆಗುರುಳಿವೆ. ಕೆಲವೆಡೆ ಸಾವು ನೋವು ವರದಿಯಾಗಿವೆ.

5 / 6

ಜಿಲ್ಲೆಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ವಿದ್ಯುತ್​ ಕಂಬಗಳು, ಮನೆ ಮೇಲ್ಚಾವಣಿಗಳು ಕುಸಿದು ಬಿದ್ದಿವೆ.

6 / 6

ಧಾರಾಕಾರ ಮಳೆ ಪರಿಣಾಮ ಮಂಡ್ಯ ತಾಲೂಕಿನ ವಡ್ಡರಹಳ್ಳಿ ಗ್ರಾಮದಲ್ಲಿ ಸಿಡಿಲು ಬಡಿದು ಜೋಡೆತ್ತುಗಳ ದಾರುಣ ಸಾವಪ್ಪಿದ್ದಾವೆ.

Loading...
Unable to load recommendations.
Follow Us