AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Water Supply: ಸೆ. 23 ರಂದು ಬೆಂಗಳೂರಿನ ಹಲವೆಡೆ ನೀರು ಪೂರೈಕೆಯಲ್ಲಿ ವ್ಯತ್ಯಯ: ಬೆಂಗಳೂರು ಜಲಮಂಡಳಿ

Bengaluru Water Supply: ತಾತಗುಣಿ ವಿದ್ಯುತ್​ ಸ್ವೀಕರಣಾ ಕೇಂದ್ರದಲ್ಲಿ ಕೆಲ ಕಾಮಗಾರಿ ಸರ್ಕ್ಯೂಟ್​ ಬ್ರೇಕರ್​​ ಮತ್ತು ಕರೆಂಟ್​​ ಟ್ರಾನ್ಸ್​ಫಾರ್​ಮರ್​ ಸ್ಥಾಪನೆ ಮತ್ತು ಅವುಗಳ ಪರಿಶೀಲನೆ ಹಾಗೂ ಕಾರ್ಯಗತಗೊಳಿಸುವ ಕೆಲಸ ನಿಗದಿ ಹಿನ್ನೆಲೆ ಸೆ. 23 ರ ಬೆಳಿಗ್ಗೆ 10ರಿಂದ ಮಧ್ಯಾಹ್ನ 12ರವರೆಗೂ ಕಾವೇರಿ ನೀರು ಸರಬರಾಜು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ಜಲಮಂಡಳಿ ತಿಳಿಸಿದೆ.

Kiran Surya
| Edited By: |

Updated on: Sep 20, 2023 | 6:29 PM

Share
ಕಾಮಗಾರಿ ಹಿನ್ನೆಲೆ ಇದೇ ಶನಿವಾರ ಅಂದರೆ ಸೆ. 23 ರಂದು ಬೆಂಗಳೂರು ನಗರದ ಹಲವೆಡೆ ನೀರು ಪೂರೈಕೆಯಲ್ಲಿ  ವ್ಯತ್ಯಯವಾಗಲಿದೆ.

ಕಾಮಗಾರಿ ಹಿನ್ನೆಲೆ ಇದೇ ಶನಿವಾರ ಅಂದರೆ ಸೆ. 23 ರಂದು ಬೆಂಗಳೂರು ನಗರದ ಹಲವೆಡೆ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

1 / 5
ಈ ಕುರಿತಾಗಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಪ್ರಕಟಣೆ ಹೊರಡಿಸಿದೆ.

ಈ ಕುರಿತಾಗಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಪ್ರಕಟಣೆ ಹೊರಡಿಸಿದೆ.

2 / 5
ತಾತಗುಣಿ ವಿದ್ಯುತ್​ ಸ್ವೀಕರಣಾ ಕೇಂದ್ರದಲ್ಲಿ ಕೆಲ ಕಾಮಗಾರಿ ಸರ್ಕ್ಯೂಟ್​ ಬ್ರೇಕರ್​​ ಮತ್ತು ಕರೆಂಟ್​​ ಟ್ರಾನ್ಸ್​ಫಾರ್​ಮರ್​ ಸ್ಥಾಪನೆ
ಮತ್ತು ಅವುಗಳ ಪರಿಶೀಲನೆ ಹಾಗೂ ಕಾರ್ಯಗತಗೊಳಿಸುವ ಕೆಲಸ ನಿಗದಿ ಆಗಿದೆ.

ತಾತಗುಣಿ ವಿದ್ಯುತ್​ ಸ್ವೀಕರಣಾ ಕೇಂದ್ರದಲ್ಲಿ ಕೆಲ ಕಾಮಗಾರಿ ಸರ್ಕ್ಯೂಟ್​ ಬ್ರೇಕರ್​​ ಮತ್ತು ಕರೆಂಟ್​​ ಟ್ರಾನ್ಸ್​ಫಾರ್​ಮರ್​ ಸ್ಥಾಪನೆ ಮತ್ತು ಅವುಗಳ ಪರಿಶೀಲನೆ ಹಾಗೂ ಕಾರ್ಯಗತಗೊಳಿಸುವ ಕೆಲಸ ನಿಗದಿ ಆಗಿದೆ.

3 / 5
ಹಿನ್ನೆಲೆ ಬೆಳಿಗ್ಗೆ 10ರಿಂದ ಮಧ್ಯಾಹ್ನ 12ರವರೆಗೂ ಕಾವೇರಿ ನೀರು ಸರಬರಾಜು ಯೋಜನೆಯ ಎಲ್ಲಾ 5 ಹಂತದ ಜಲರೇಚಕ
ಯಂತ್ರಗಾರಗಳನ್ನು ಸ್ಥಗಿತಗೊಳಿಸಲಾಗುತ್ತಿರುವುದರಿಂದ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ಹಿನ್ನೆಲೆ ಬೆಳಿಗ್ಗೆ 10ರಿಂದ ಮಧ್ಯಾಹ್ನ 12ರವರೆಗೂ ಕಾವೇರಿ ನೀರು ಸರಬರಾಜು ಯೋಜನೆಯ ಎಲ್ಲಾ 5 ಹಂತದ ಜಲರೇಚಕ ಯಂತ್ರಗಾರಗಳನ್ನು ಸ್ಥಗಿತಗೊಳಿಸಲಾಗುತ್ತಿರುವುದರಿಂದ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

4 / 5
ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ಮತ್ತು ಅಗತ್ಯವಿರುವ ನೀರನ್ನು ಶೇಖರಿಸಿಟ್ಟುಕೊಳ್ಳುವಂತೆ ಕೋರಲಾಗಿದೆ.

ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ಮತ್ತು ಅಗತ್ಯವಿರುವ ನೀರನ್ನು ಶೇಖರಿಸಿಟ್ಟುಕೊಳ್ಳುವಂತೆ ಕೋರಲಾಗಿದೆ.

5 / 5
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್