Bengaluru Water Supply: ಸೆ. 23 ರಂದು ಬೆಂಗಳೂರಿನ ಹಲವೆಡೆ ನೀರು ಪೂರೈಕೆಯಲ್ಲಿ ವ್ಯತ್ಯಯ: ಬೆಂಗಳೂರು ಜಲಮಂಡಳಿ
Bengaluru Water Supply: ತಾತಗುಣಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ಕೆಲ ಕಾಮಗಾರಿ ಸರ್ಕ್ಯೂಟ್ ಬ್ರೇಕರ್ ಮತ್ತು ಕರೆಂಟ್ ಟ್ರಾನ್ಸ್ಫಾರ್ಮರ್ ಸ್ಥಾಪನೆ ಮತ್ತು ಅವುಗಳ ಪರಿಶೀಲನೆ ಹಾಗೂ ಕಾರ್ಯಗತಗೊಳಿಸುವ ಕೆಲಸ ನಿಗದಿ ಹಿನ್ನೆಲೆ ಸೆ. 23 ರ ಬೆಳಿಗ್ಗೆ 10ರಿಂದ ಮಧ್ಯಾಹ್ನ 12ರವರೆಗೂ ಕಾವೇರಿ ನೀರು ಸರಬರಾಜು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ಜಲಮಂಡಳಿ ತಿಳಿಸಿದೆ.
Updated on: Sep 20, 2023 | 6:29 PM
Share

ಕಾಮಗಾರಿ ಹಿನ್ನೆಲೆ ಇದೇ ಶನಿವಾರ ಅಂದರೆ ಸೆ. 23 ರಂದು ಬೆಂಗಳೂರು ನಗರದ ಹಲವೆಡೆ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ಈ ಕುರಿತಾಗಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಪ್ರಕಟಣೆ ಹೊರಡಿಸಿದೆ.

ತಾತಗುಣಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ಕೆಲ ಕಾಮಗಾರಿ ಸರ್ಕ್ಯೂಟ್ ಬ್ರೇಕರ್ ಮತ್ತು ಕರೆಂಟ್ ಟ್ರಾನ್ಸ್ಫಾರ್ಮರ್ ಸ್ಥಾಪನೆ ಮತ್ತು ಅವುಗಳ ಪರಿಶೀಲನೆ ಹಾಗೂ ಕಾರ್ಯಗತಗೊಳಿಸುವ ಕೆಲಸ ನಿಗದಿ ಆಗಿದೆ.

ಹಿನ್ನೆಲೆ ಬೆಳಿಗ್ಗೆ 10ರಿಂದ ಮಧ್ಯಾಹ್ನ 12ರವರೆಗೂ ಕಾವೇರಿ ನೀರು ಸರಬರಾಜು ಯೋಜನೆಯ ಎಲ್ಲಾ 5 ಹಂತದ ಜಲರೇಚಕ ಯಂತ್ರಗಾರಗಳನ್ನು ಸ್ಥಗಿತಗೊಳಿಸಲಾಗುತ್ತಿರುವುದರಿಂದ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ಮತ್ತು ಅಗತ್ಯವಿರುವ ನೀರನ್ನು ಶೇಖರಿಸಿಟ್ಟುಕೊಳ್ಳುವಂತೆ ಕೋರಲಾಗಿದೆ.
Related Photo Gallery
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ನಿದ್ದೆಗಣ್ಣಿನಲ್ಲಿ 10ನೇ ಮಹಡಿಯಿಂದ ಕೆಳಗೆ ಬಿದ್ದ ವ್ಯಕ್ತಿ
ತೋರು ಬೆರಳಿನ ಆಕಾರದಿಂದ ಮನುಷ್ಯನ ವ್ಯಕ್ತಿತ್ವ ಗೊತ್ತಾಗುತ್ತಾ?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್: ಟಾರ್ಗೆಟ್ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?



