AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Water Supply: ಸೆ. 23 ರಂದು ಬೆಂಗಳೂರಿನ ಹಲವೆಡೆ ನೀರು ಪೂರೈಕೆಯಲ್ಲಿ ವ್ಯತ್ಯಯ: ಬೆಂಗಳೂರು ಜಲಮಂಡಳಿ

Bengaluru Water Supply: ತಾತಗುಣಿ ವಿದ್ಯುತ್​ ಸ್ವೀಕರಣಾ ಕೇಂದ್ರದಲ್ಲಿ ಕೆಲ ಕಾಮಗಾರಿ ಸರ್ಕ್ಯೂಟ್​ ಬ್ರೇಕರ್​​ ಮತ್ತು ಕರೆಂಟ್​​ ಟ್ರಾನ್ಸ್​ಫಾರ್​ಮರ್​ ಸ್ಥಾಪನೆ ಮತ್ತು ಅವುಗಳ ಪರಿಶೀಲನೆ ಹಾಗೂ ಕಾರ್ಯಗತಗೊಳಿಸುವ ಕೆಲಸ ನಿಗದಿ ಹಿನ್ನೆಲೆ ಸೆ. 23 ರ ಬೆಳಿಗ್ಗೆ 10ರಿಂದ ಮಧ್ಯಾಹ್ನ 12ರವರೆಗೂ ಕಾವೇರಿ ನೀರು ಸರಬರಾಜು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ಜಲಮಂಡಳಿ ತಿಳಿಸಿದೆ.

Kiran Surya
| Edited By: |

Updated on: Sep 20, 2023 | 6:29 PM

Share
ಕಾಮಗಾರಿ ಹಿನ್ನೆಲೆ ಇದೇ ಶನಿವಾರ ಅಂದರೆ ಸೆ. 23 ರಂದು ಬೆಂಗಳೂರು ನಗರದ ಹಲವೆಡೆ ನೀರು ಪೂರೈಕೆಯಲ್ಲಿ  ವ್ಯತ್ಯಯವಾಗಲಿದೆ.

ಕಾಮಗಾರಿ ಹಿನ್ನೆಲೆ ಇದೇ ಶನಿವಾರ ಅಂದರೆ ಸೆ. 23 ರಂದು ಬೆಂಗಳೂರು ನಗರದ ಹಲವೆಡೆ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

1 / 5
ಈ ಕುರಿತಾಗಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಪ್ರಕಟಣೆ ಹೊರಡಿಸಿದೆ.

ಈ ಕುರಿತಾಗಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಪ್ರಕಟಣೆ ಹೊರಡಿಸಿದೆ.

2 / 5
ತಾತಗುಣಿ ವಿದ್ಯುತ್​ ಸ್ವೀಕರಣಾ ಕೇಂದ್ರದಲ್ಲಿ ಕೆಲ ಕಾಮಗಾರಿ ಸರ್ಕ್ಯೂಟ್​ ಬ್ರೇಕರ್​​ ಮತ್ತು ಕರೆಂಟ್​​ ಟ್ರಾನ್ಸ್​ಫಾರ್​ಮರ್​ ಸ್ಥಾಪನೆ
ಮತ್ತು ಅವುಗಳ ಪರಿಶೀಲನೆ ಹಾಗೂ ಕಾರ್ಯಗತಗೊಳಿಸುವ ಕೆಲಸ ನಿಗದಿ ಆಗಿದೆ.

ತಾತಗುಣಿ ವಿದ್ಯುತ್​ ಸ್ವೀಕರಣಾ ಕೇಂದ್ರದಲ್ಲಿ ಕೆಲ ಕಾಮಗಾರಿ ಸರ್ಕ್ಯೂಟ್​ ಬ್ರೇಕರ್​​ ಮತ್ತು ಕರೆಂಟ್​​ ಟ್ರಾನ್ಸ್​ಫಾರ್​ಮರ್​ ಸ್ಥಾಪನೆ ಮತ್ತು ಅವುಗಳ ಪರಿಶೀಲನೆ ಹಾಗೂ ಕಾರ್ಯಗತಗೊಳಿಸುವ ಕೆಲಸ ನಿಗದಿ ಆಗಿದೆ.

3 / 5
ಹಿನ್ನೆಲೆ ಬೆಳಿಗ್ಗೆ 10ರಿಂದ ಮಧ್ಯಾಹ್ನ 12ರವರೆಗೂ ಕಾವೇರಿ ನೀರು ಸರಬರಾಜು ಯೋಜನೆಯ ಎಲ್ಲಾ 5 ಹಂತದ ಜಲರೇಚಕ
ಯಂತ್ರಗಾರಗಳನ್ನು ಸ್ಥಗಿತಗೊಳಿಸಲಾಗುತ್ತಿರುವುದರಿಂದ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ಹಿನ್ನೆಲೆ ಬೆಳಿಗ್ಗೆ 10ರಿಂದ ಮಧ್ಯಾಹ್ನ 12ರವರೆಗೂ ಕಾವೇರಿ ನೀರು ಸರಬರಾಜು ಯೋಜನೆಯ ಎಲ್ಲಾ 5 ಹಂತದ ಜಲರೇಚಕ ಯಂತ್ರಗಾರಗಳನ್ನು ಸ್ಥಗಿತಗೊಳಿಸಲಾಗುತ್ತಿರುವುದರಿಂದ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

4 / 5
ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ಮತ್ತು ಅಗತ್ಯವಿರುವ ನೀರನ್ನು ಶೇಖರಿಸಿಟ್ಟುಕೊಳ್ಳುವಂತೆ ಕೋರಲಾಗಿದೆ.

ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ಮತ್ತು ಅಗತ್ಯವಿರುವ ನೀರನ್ನು ಶೇಖರಿಸಿಟ್ಟುಕೊಳ್ಳುವಂತೆ ಕೋರಲಾಗಿದೆ.

5 / 5
Follow Us
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ