AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Water Supply: ಸೆ. 23 ರಂದು ಬೆಂಗಳೂರಿನ ಹಲವೆಡೆ ನೀರು ಪೂರೈಕೆಯಲ್ಲಿ ವ್ಯತ್ಯಯ: ಬೆಂಗಳೂರು ಜಲಮಂಡಳಿ

Bengaluru Water Supply: ತಾತಗುಣಿ ವಿದ್ಯುತ್​ ಸ್ವೀಕರಣಾ ಕೇಂದ್ರದಲ್ಲಿ ಕೆಲ ಕಾಮಗಾರಿ ಸರ್ಕ್ಯೂಟ್​ ಬ್ರೇಕರ್​​ ಮತ್ತು ಕರೆಂಟ್​​ ಟ್ರಾನ್ಸ್​ಫಾರ್​ಮರ್​ ಸ್ಥಾಪನೆ ಮತ್ತು ಅವುಗಳ ಪರಿಶೀಲನೆ ಹಾಗೂ ಕಾರ್ಯಗತಗೊಳಿಸುವ ಕೆಲಸ ನಿಗದಿ ಹಿನ್ನೆಲೆ ಸೆ. 23 ರ ಬೆಳಿಗ್ಗೆ 10ರಿಂದ ಮಧ್ಯಾಹ್ನ 12ರವರೆಗೂ ಕಾವೇರಿ ನೀರು ಸರಬರಾಜು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ಜಲಮಂಡಳಿ ತಿಳಿಸಿದೆ.

ಕಿರಣ್​ ಸೂರ್ಯ
| Edited By: |

Updated on: Sep 20, 2023 | 6:29 PM

Share
ಕಾಮಗಾರಿ ಹಿನ್ನೆಲೆ ಇದೇ ಶನಿವಾರ ಅಂದರೆ ಸೆ. 23 ರಂದು ಬೆಂಗಳೂರು ನಗರದ ಹಲವೆಡೆ ನೀರು ಪೂರೈಕೆಯಲ್ಲಿ  ವ್ಯತ್ಯಯವಾಗಲಿದೆ.

ಕಾಮಗಾರಿ ಹಿನ್ನೆಲೆ ಇದೇ ಶನಿವಾರ ಅಂದರೆ ಸೆ. 23 ರಂದು ಬೆಂಗಳೂರು ನಗರದ ಹಲವೆಡೆ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

1 / 5
ಈ ಕುರಿತಾಗಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಪ್ರಕಟಣೆ ಹೊರಡಿಸಿದೆ.

ಈ ಕುರಿತಾಗಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಪ್ರಕಟಣೆ ಹೊರಡಿಸಿದೆ.

2 / 5
ತಾತಗುಣಿ ವಿದ್ಯುತ್​ ಸ್ವೀಕರಣಾ ಕೇಂದ್ರದಲ್ಲಿ ಕೆಲ ಕಾಮಗಾರಿ ಸರ್ಕ್ಯೂಟ್​ ಬ್ರೇಕರ್​​ ಮತ್ತು ಕರೆಂಟ್​​ ಟ್ರಾನ್ಸ್​ಫಾರ್​ಮರ್​ ಸ್ಥಾಪನೆ
ಮತ್ತು ಅವುಗಳ ಪರಿಶೀಲನೆ ಹಾಗೂ ಕಾರ್ಯಗತಗೊಳಿಸುವ ಕೆಲಸ ನಿಗದಿ ಆಗಿದೆ.

ತಾತಗುಣಿ ವಿದ್ಯುತ್​ ಸ್ವೀಕರಣಾ ಕೇಂದ್ರದಲ್ಲಿ ಕೆಲ ಕಾಮಗಾರಿ ಸರ್ಕ್ಯೂಟ್​ ಬ್ರೇಕರ್​​ ಮತ್ತು ಕರೆಂಟ್​​ ಟ್ರಾನ್ಸ್​ಫಾರ್​ಮರ್​ ಸ್ಥಾಪನೆ ಮತ್ತು ಅವುಗಳ ಪರಿಶೀಲನೆ ಹಾಗೂ ಕಾರ್ಯಗತಗೊಳಿಸುವ ಕೆಲಸ ನಿಗದಿ ಆಗಿದೆ.

3 / 5
ಹಿನ್ನೆಲೆ ಬೆಳಿಗ್ಗೆ 10ರಿಂದ ಮಧ್ಯಾಹ್ನ 12ರವರೆಗೂ ಕಾವೇರಿ ನೀರು ಸರಬರಾಜು ಯೋಜನೆಯ ಎಲ್ಲಾ 5 ಹಂತದ ಜಲರೇಚಕ
ಯಂತ್ರಗಾರಗಳನ್ನು ಸ್ಥಗಿತಗೊಳಿಸಲಾಗುತ್ತಿರುವುದರಿಂದ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ಹಿನ್ನೆಲೆ ಬೆಳಿಗ್ಗೆ 10ರಿಂದ ಮಧ್ಯಾಹ್ನ 12ರವರೆಗೂ ಕಾವೇರಿ ನೀರು ಸರಬರಾಜು ಯೋಜನೆಯ ಎಲ್ಲಾ 5 ಹಂತದ ಜಲರೇಚಕ ಯಂತ್ರಗಾರಗಳನ್ನು ಸ್ಥಗಿತಗೊಳಿಸಲಾಗುತ್ತಿರುವುದರಿಂದ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

4 / 5
ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ಮತ್ತು ಅಗತ್ಯವಿರುವ ನೀರನ್ನು ಶೇಖರಿಸಿಟ್ಟುಕೊಳ್ಳುವಂತೆ ಕೋರಲಾಗಿದೆ.

ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ಮತ್ತು ಅಗತ್ಯವಿರುವ ನೀರನ್ನು ಶೇಖರಿಸಿಟ್ಟುಕೊಳ್ಳುವಂತೆ ಕೋರಲಾಗಿದೆ.

5 / 5
Kiran Surya
Kiran Surya

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
Follow Us
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​