AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Water Supply: ಸೆ. 23 ರಂದು ಬೆಂಗಳೂರಿನ ಹಲವೆಡೆ ನೀರು ಪೂರೈಕೆಯಲ್ಲಿ ವ್ಯತ್ಯಯ: ಬೆಂಗಳೂರು ಜಲಮಂಡಳಿ

Bengaluru Water Supply: ತಾತಗುಣಿ ವಿದ್ಯುತ್​ ಸ್ವೀಕರಣಾ ಕೇಂದ್ರದಲ್ಲಿ ಕೆಲ ಕಾಮಗಾರಿ ಸರ್ಕ್ಯೂಟ್​ ಬ್ರೇಕರ್​​ ಮತ್ತು ಕರೆಂಟ್​​ ಟ್ರಾನ್ಸ್​ಫಾರ್​ಮರ್​ ಸ್ಥಾಪನೆ ಮತ್ತು ಅವುಗಳ ಪರಿಶೀಲನೆ ಹಾಗೂ ಕಾರ್ಯಗತಗೊಳಿಸುವ ಕೆಲಸ ನಿಗದಿ ಹಿನ್ನೆಲೆ ಸೆ. 23 ರ ಬೆಳಿಗ್ಗೆ 10ರಿಂದ ಮಧ್ಯಾಹ್ನ 12ರವರೆಗೂ ಕಾವೇರಿ ನೀರು ಸರಬರಾಜು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ಜಲಮಂಡಳಿ ತಿಳಿಸಿದೆ.

ಕಿರಣ್​ ಸೂರ್ಯ
| Edited By: |

Updated on: Sep 20, 2023 | 6:29 PM

Share
ಕಾಮಗಾರಿ ಹಿನ್ನೆಲೆ ಇದೇ ಶನಿವಾರ ಅಂದರೆ ಸೆ. 23 ರಂದು ಬೆಂಗಳೂರು ನಗರದ ಹಲವೆಡೆ ನೀರು ಪೂರೈಕೆಯಲ್ಲಿ  ವ್ಯತ್ಯಯವಾಗಲಿದೆ.

ಕಾಮಗಾರಿ ಹಿನ್ನೆಲೆ ಇದೇ ಶನಿವಾರ ಅಂದರೆ ಸೆ. 23 ರಂದು ಬೆಂಗಳೂರು ನಗರದ ಹಲವೆಡೆ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

1 / 5
ಈ ಕುರಿತಾಗಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಪ್ರಕಟಣೆ ಹೊರಡಿಸಿದೆ.

ಈ ಕುರಿತಾಗಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಪ್ರಕಟಣೆ ಹೊರಡಿಸಿದೆ.

2 / 5
ತಾತಗುಣಿ ವಿದ್ಯುತ್​ ಸ್ವೀಕರಣಾ ಕೇಂದ್ರದಲ್ಲಿ ಕೆಲ ಕಾಮಗಾರಿ ಸರ್ಕ್ಯೂಟ್​ ಬ್ರೇಕರ್​​ ಮತ್ತು ಕರೆಂಟ್​​ ಟ್ರಾನ್ಸ್​ಫಾರ್​ಮರ್​ ಸ್ಥಾಪನೆ
ಮತ್ತು ಅವುಗಳ ಪರಿಶೀಲನೆ ಹಾಗೂ ಕಾರ್ಯಗತಗೊಳಿಸುವ ಕೆಲಸ ನಿಗದಿ ಆಗಿದೆ.

ತಾತಗುಣಿ ವಿದ್ಯುತ್​ ಸ್ವೀಕರಣಾ ಕೇಂದ್ರದಲ್ಲಿ ಕೆಲ ಕಾಮಗಾರಿ ಸರ್ಕ್ಯೂಟ್​ ಬ್ರೇಕರ್​​ ಮತ್ತು ಕರೆಂಟ್​​ ಟ್ರಾನ್ಸ್​ಫಾರ್​ಮರ್​ ಸ್ಥಾಪನೆ ಮತ್ತು ಅವುಗಳ ಪರಿಶೀಲನೆ ಹಾಗೂ ಕಾರ್ಯಗತಗೊಳಿಸುವ ಕೆಲಸ ನಿಗದಿ ಆಗಿದೆ.

3 / 5
ಹಿನ್ನೆಲೆ ಬೆಳಿಗ್ಗೆ 10ರಿಂದ ಮಧ್ಯಾಹ್ನ 12ರವರೆಗೂ ಕಾವೇರಿ ನೀರು ಸರಬರಾಜು ಯೋಜನೆಯ ಎಲ್ಲಾ 5 ಹಂತದ ಜಲರೇಚಕ
ಯಂತ್ರಗಾರಗಳನ್ನು ಸ್ಥಗಿತಗೊಳಿಸಲಾಗುತ್ತಿರುವುದರಿಂದ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ಹಿನ್ನೆಲೆ ಬೆಳಿಗ್ಗೆ 10ರಿಂದ ಮಧ್ಯಾಹ್ನ 12ರವರೆಗೂ ಕಾವೇರಿ ನೀರು ಸರಬರಾಜು ಯೋಜನೆಯ ಎಲ್ಲಾ 5 ಹಂತದ ಜಲರೇಚಕ ಯಂತ್ರಗಾರಗಳನ್ನು ಸ್ಥಗಿತಗೊಳಿಸಲಾಗುತ್ತಿರುವುದರಿಂದ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

4 / 5
ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ಮತ್ತು ಅಗತ್ಯವಿರುವ ನೀರನ್ನು ಶೇಖರಿಸಿಟ್ಟುಕೊಳ್ಳುವಂತೆ ಕೋರಲಾಗಿದೆ.

ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ಮತ್ತು ಅಗತ್ಯವಿರುವ ನೀರನ್ನು ಶೇಖರಿಸಿಟ್ಟುಕೊಳ್ಳುವಂತೆ ಕೋರಲಾಗಿದೆ.

5 / 5
Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ