AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗೆ ರಾತ್ರೋರಾತ್ರಿ ಮಳೆ ಎಂಟ್ರಿ: ರಸ್ತೆಗಳಲ್ಲಿ ನಿಂತ ನೀರು

ನಿನ್ನೆ ರಾತ್ರಿ ಬೆಂಗಳೂರಿನಲ್ಲಿ ಭಾರಿ ಮಳೆಯಾಗಿದ್ದು, ಎಲೆಕ್ಟ್ರಾನಿಕ್ ಸಿಟಿ, ಹೊಸೂರು, ಆಡುಗೋಡಿ ಮತ್ತು ಬೊಮ್ಮನಹಳ್ಳಿಗಳಲ್ಲಿ ಜೋರಾಗಿ ಮಳೆ ಸುರಿದಿದೆ. ಮಳೆ ನೀರು ರಸ್ತೆಗಳಲ್ಲಿ ನಿಂತು ಸಂಚಾರ ಅಸ್ತವ್ಯಸ್ತವಾಗಿತ್ತು. ವಾಹನ ಸವಾರರು ಪರದಾಡಿದ್ದರು. ಸದ್ಯ ರಸ್ತೆಗಳು ಸಹಜ ಸ್ಥಿತಿಗೆ ಬಂದಿವೆ. ಇಲ್ಲಿವೆ ನೋಡಿ ಫೋಟೋಸ್​

ಗಂಗಾಧರ​ ಬ. ಸಾಬೋಜಿ
|

Updated on: Jun 11, 2025 | 8:02 AM

Share
ನಿನ್ನೆ ರಾತ್ರಿ ಬೆಂಗಳೂರಿನ ಅನೇಕ ಕಡೆಗಳಲ್ಲಿ ಮಳೆ ಸುರಿದಿದೆ. ಆಡುಗೋಡಿ, ಎಲೆಕ್ಟ್ರಾನಿಕ್ ಸಿಟಿ, ಹೊಸೂರು, ಬೊಮ್ಮನಹಳ್ಳಿ ಭಾಗದಲ್ಲಿ ಜೋರು ಮಳೆ ಆಗಿದೆ. ಜೋರು ಮಳೆಯಿಂದ ಕೆಲ ರಸ್ತೆಗಳಲ್ಲಿ ಮಳೆ ನೀರು ನಿಂತಿದ್ದರಿಂದ ಸವಾರರು ಪರದಾಡುವಂತಾಯಿತು.

ನಿನ್ನೆ ರಾತ್ರಿ ಬೆಂಗಳೂರಿನ ಅನೇಕ ಕಡೆಗಳಲ್ಲಿ ಮಳೆ ಸುರಿದಿದೆ. ಆಡುಗೋಡಿ, ಎಲೆಕ್ಟ್ರಾನಿಕ್ ಸಿಟಿ, ಹೊಸೂರು, ಬೊಮ್ಮನಹಳ್ಳಿ ಭಾಗದಲ್ಲಿ ಜೋರು ಮಳೆ ಆಗಿದೆ. ಜೋರು ಮಳೆಯಿಂದ ಕೆಲ ರಸ್ತೆಗಳಲ್ಲಿ ಮಳೆ ನೀರು ನಿಂತಿದ್ದರಿಂದ ಸವಾರರು ಪರದಾಡುವಂತಾಯಿತು.

1 / 6
ಆಟೋ ಮಾರ್ಟ್ ಬಳಿ ಮಳೆ ನೀರು ನಿಂತಿದ್ದರಿಂದ 14 ನೇ ಮುಖ್ಯ ರಸ್ತೆ ಎಚ್‌ಎಸ್‌ಆರ್​ ಲೇಔಟ್​ ಕಡೆಗೆ ನಿಧಾನಗತಿಯ ಸಂಚಾರವಿರುತ್ತದೆ ಎಂದು ಬೆಂಗಳೂರು ಸಂಚಾರ​ ಪೊಲೀಸರು ತಿಳಿಸಿದ್ದಾರೆ.

ಆಟೋ ಮಾರ್ಟ್ ಬಳಿ ಮಳೆ ನೀರು ನಿಂತಿದ್ದರಿಂದ 14 ನೇ ಮುಖ್ಯ ರಸ್ತೆ ಎಚ್‌ಎಸ್‌ಆರ್​ ಲೇಔಟ್​ ಕಡೆಗೆ ನಿಧಾನಗತಿಯ ಸಂಚಾರವಿರುತ್ತದೆ ಎಂದು ಬೆಂಗಳೂರು ಸಂಚಾರ​ ಪೊಲೀಸರು ತಿಳಿಸಿದ್ದಾರೆ.

2 / 6
ಭದ್ರಪ್ಪ ಲೇಔಟ್ ರೈಲ್ವೆ ಕೆಳ ಸೇತುವೆಯ ಬಳಿ ಕೂಡ ಮಳೆ ನೀರು ನಿಂತಿದ್ದರಿಂದ ಡಾಲರ್ಸ್ ಕಾಲೋನಿ ಕಡೆಗೆ ಸಂಚಾರ ನಿಧಾನಗತಿಯಲ್ಲಿತ್ತು.

ಭದ್ರಪ್ಪ ಲೇಔಟ್ ರೈಲ್ವೆ ಕೆಳ ಸೇತುವೆಯ ಬಳಿ ಕೂಡ ಮಳೆ ನೀರು ನಿಂತಿದ್ದರಿಂದ ಡಾಲರ್ಸ್ ಕಾಲೋನಿ ಕಡೆಗೆ ಸಂಚಾರ ನಿಧಾನಗತಿಯಲ್ಲಿತ್ತು.

3 / 6
ಇನ್ನು ಇಲೆಕ್ಟ್ರಾನಿಕ್ ಸಿಟಿ ಮೇಲ್ಸೇತುವೆ ಮಳೆ ನೀರಿಂದಾಗಿ ಮುಳುಗಿ ಹೋಗಿತ್ತು. ಸಿಂಗಸಂದ್ರ ಮೆಟ್ರೋ ನಿಲ್ದಾಣದಿಂದ  ನಗರದ ಕಡೆಗೆ ಸಂಚಾರ ನಿಧಾನಗತಿಯಿತ್ತು. ಸದ್ಯ ರಸ್ತೆಗಳು ಸಹಜ ಸ್ಥಿತಿಗೆ ಬಂದಿದೆ.

ಇನ್ನು ಇಲೆಕ್ಟ್ರಾನಿಕ್ ಸಿಟಿ ಮೇಲ್ಸೇತುವೆ ಮಳೆ ನೀರಿಂದಾಗಿ ಮುಳುಗಿ ಹೋಗಿತ್ತು. ಸಿಂಗಸಂದ್ರ ಮೆಟ್ರೋ ನಿಲ್ದಾಣದಿಂದ ನಗರದ ಕಡೆಗೆ ಸಂಚಾರ ನಿಧಾನಗತಿಯಿತ್ತು. ಸದ್ಯ ರಸ್ತೆಗಳು ಸಹಜ ಸ್ಥಿತಿಗೆ ಬಂದಿದೆ.

4 / 6
ಹೊಸೂರು ರಸ್ತೆಯಲ್ಲಿ ಮಳೆ ನೀರು ನಿಂತುಕೊಂಡಿತ್ತು. ಬೊಮ್ಮನಹಳ್ಳಿಯಿಂದ ರೂಪೇನ ಅಗ್ರಹಾರ ಮತ್ತು ರೂಪೇನ ಅಗ್ರಹಾರದಿಂದ ಬೊಮ್ಮನಹಳ್ಳಿ ಎರಡೂ ಕಡೆಗೆ ಸಂಚಾರ ನಿಧಾನಗತಿಯಲ್ಲಿತ್ತು.

ಹೊಸೂರು ರಸ್ತೆಯಲ್ಲಿ ಮಳೆ ನೀರು ನಿಂತುಕೊಂಡಿತ್ತು. ಬೊಮ್ಮನಹಳ್ಳಿಯಿಂದ ರೂಪೇನ ಅಗ್ರಹಾರ ಮತ್ತು ರೂಪೇನ ಅಗ್ರಹಾರದಿಂದ ಬೊಮ್ಮನಹಳ್ಳಿ ಎರಡೂ ಕಡೆಗೆ ಸಂಚಾರ ನಿಧಾನಗತಿಯಲ್ಲಿತ್ತು.

5 / 6
ಅದೇ ರೀತಿಯಾಗಿ ಖೋಡೆ ಕೆಳಸೇತುವೆ ಬಳಿ ಮತ್ತು ಕಸ್ತೂರಿ ನಗರದ ಬಳಿ ಕೂಡ ಮಳೆ ನೀರು ನಿಂತುಕೊಂಡಿತ್ತು. ಹೀಗಾಗಿ ವಾಹನ ಸವಾರರು ಪರದಾಡಿದ್ದಾರೆ.

ಅದೇ ರೀತಿಯಾಗಿ ಖೋಡೆ ಕೆಳಸೇತುವೆ ಬಳಿ ಮತ್ತು ಕಸ್ತೂರಿ ನಗರದ ಬಳಿ ಕೂಡ ಮಳೆ ನೀರು ನಿಂತುಕೊಂಡಿತ್ತು. ಹೀಗಾಗಿ ವಾಹನ ಸವಾರರು ಪರದಾಡಿದ್ದಾರೆ.

6 / 6
ಗಂಗಾಧರ​ ಬ. ಸಾಬೋಜಿ
ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Follow Us
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಮುಳುಗಿಸಿದ ಕೊಳಚೆ ನೀರು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಮುಳುಗಿಸಿದ ಕೊಳಚೆ ನೀರು
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ