Bengaluru Rain Today: ಮಧ್ಯಾಹ್ನದಿಂದಲೇ ಬೆಂಗಳೂರಲ್ಲಿ ಮಳೆಯಾರ್ಭಟ: ಎಲ್ಲೆಲ್ಲಿ ಏನಾಯ್ತು?
ನಿನ್ನೆಯಿಂದ ಬೆಂಗಳೂರಿನಲ್ಲಿ ವರುಣನ ಆರ್ಭಟ ಜೋರಾಗಿದೆ. ಅದರಂತೆ ಬಿರು ಬಿಸಿಲಿಗೆ ಕಂಗಾಲಾಗಿದ್ದ ಬೆಂಗಳೂರಿಗರು ವರುಣನ ಆಗಮನದಿಂದ ಸಂತಸಗೊಂಡಿದ್ದಾರೆ. ಆದರೆ, ದಿಢೀರ್ ಮಳೆಯಿಂದ ಕೆಲವೆಡೆ ಅದ್ವಾನವಾಗಿದೆ. ಸಿಲಿಕಾನ್ ಸಿಟಿಯ ಕೊತ್ತನೂರಿನಲ್ಲಿ ಕಾರಿನ ಮೇಲೆ ಬಿದ್ದ ವಿದ್ಯುತ್ ಕಂಬ ಬಿದ್ದಿದೆ. ಇತ್ತ ಐಟಿಐ ಲೇಔಟ್ನಲ್ಲಿ ಮಳೆಗೆ ಪವರ್ ಕಟ್ ಆಗಿದೆ.

1 / 8

2 / 8

3 / 8

4 / 8

5 / 8

6 / 8

7 / 8

8 / 8
Published On - 4:27 pm, Fri, 3 May 24
Follow Us




