ಬೆಂಗಳೂರಿನ ಹಲವೆಡೆ ಮತ್ತೆ ಮಳೆ: ಅಂಡರ್ ಪಾಸ್ಗಳಲ್ಲಿ ತುಂಬಿದ ಮಳೆ ನೀರು
ರಾಜ್ಯ ರಾಜಧಾನಿ ಬೆಂಗಳೂರು ನಗರದ ಹಲವೆಡೆ ಸೋಮವಾರ ಮತ್ತೆ ಮಳೆ ಆಗಿದೆ. ಮೆಜೆಸ್ಟಿಕ್, ಕೆ.ಆರ್.ಮಾರ್ಕೆಟ್, ಶಾಂತಿನಗರ, ಜಯನಗರ ವಿಜಯನಗರ ಸೇರಿದಂತೆ ಹಲವೆಡೆ ವರ್ಷಧಾರೆ ಉಂಟಾಗಿದೆ.
Updated on: May 23, 2023 | 10:02 PM
Share

ರಾಜ್ಯ ರಾಜಧಾನಿ ಬೆಂಗಳೂರು ನಗರದ ಹಲವೆಡೆ ಸೋಮವಾರ ಮತ್ತೆ ಮಳೆ ಆಗಿದೆ. ಮೆಜೆಸ್ಟಿಕ್, ಕೆ.ಆರ್.ಮಾರ್ಕೆಟ್, ಶಾಂತಿನಗರ, ಜಯನಗರ ವಿಜಯನಗರ, ಬನಶಂಕರಿ, ಹೆಬ್ಬಾಳ, ರಾಜಾಜಿನಗರ ಸೇರಿದಂತೆ ಹಲವೆಡೆ ವರ್ಷಧಾರೆ ಉಂಟಾಗಿದೆ.

ನಗರದಲ್ಲಿ ಸುರಿದ ಧಾರಾಕಾರ ಮಳೆಗೆ ಬೃಹತ್ ಮರಗಳು ಧರೆಗುರುಳಿದ್ದು, ಕೆಲ ಕಾಲ ಸಂಚಾರ ಅಸ್ತವ್ಯಸ್ತವಾಗಿದೆ.

ಬೆಂಗಳೂರಿನಲ್ಲಿ ಮತ್ತೆ ಮಳೆ ಹಿನ್ನೆಲೆ ನಗರದ ಅಂಡರ್ ಪಾಸ್ಗಳಲ್ಲಿ ಮಳೆ ನೀರು ತುಂಬಿದೆ. ಶಿವಾನಂದ ಸರ್ಕಲ್ ಬಳಿಯ ರೈಲ್ವೇ ಅಂಡರ್ ಪಾಸ್ನಲ್ಲಿ ಮಳೆ ನೀರು ಆವರಿಸಿವೆ.

ರಾಜ್ಯದ ವಿವಿಧ ಜಿಲ್ಲೆಗಳಲ್ಲಿಯೂ ಸಹ ಸೋಮವಾರ ವರುಣ ಆರ್ಭಟಿಸಿದ್ದು, ಕೆಲ ಸಾವು ನೋವುಗಳು ಸಂಭವಿಸಿವೆ. ಜೊತೆಗೆ ಮನೆಗಳು ಮೇಲೆ ಬೃಹತ್ ಗಾತ್ರದ ಮರಗಳು ಬಿದ್ದು, ವಾಹನಗಳು ಜಖಂ ಆಗಿವೆ.

ದಕ್ಷಿಣ ತಮಿಳುನಾಡಿನಲ್ಲಿ ಸಮುದ್ರಮಟ್ಟದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆ ರಾಜ್ಯದಲ್ಲಿ ಭಾನುವಾರದಿಂದ ಮುಂದಿನ ಐದು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
