ಬೆಂಗಳೂರಿನ ಹಲವೆಡೆ ಮತ್ತೆ ಮಳೆ: ಅಂಡರ್ ಪಾಸ್ಗಳಲ್ಲಿ ತುಂಬಿದ ಮಳೆ ನೀರು
ರಾಜ್ಯ ರಾಜಧಾನಿ ಬೆಂಗಳೂರು ನಗರದ ಹಲವೆಡೆ ಸೋಮವಾರ ಮತ್ತೆ ಮಳೆ ಆಗಿದೆ. ಮೆಜೆಸ್ಟಿಕ್, ಕೆ.ಆರ್.ಮಾರ್ಕೆಟ್, ಶಾಂತಿನಗರ, ಜಯನಗರ ವಿಜಯನಗರ ಸೇರಿದಂತೆ ಹಲವೆಡೆ ವರ್ಷಧಾರೆ ಉಂಟಾಗಿದೆ.
Updated on: May 23, 2023 | 10:02 PM
Share

ರಾಜ್ಯ ರಾಜಧಾನಿ ಬೆಂಗಳೂರು ನಗರದ ಹಲವೆಡೆ ಸೋಮವಾರ ಮತ್ತೆ ಮಳೆ ಆಗಿದೆ. ಮೆಜೆಸ್ಟಿಕ್, ಕೆ.ಆರ್.ಮಾರ್ಕೆಟ್, ಶಾಂತಿನಗರ, ಜಯನಗರ ವಿಜಯನಗರ, ಬನಶಂಕರಿ, ಹೆಬ್ಬಾಳ, ರಾಜಾಜಿನಗರ ಸೇರಿದಂತೆ ಹಲವೆಡೆ ವರ್ಷಧಾರೆ ಉಂಟಾಗಿದೆ.

ನಗರದಲ್ಲಿ ಸುರಿದ ಧಾರಾಕಾರ ಮಳೆಗೆ ಬೃಹತ್ ಮರಗಳು ಧರೆಗುರುಳಿದ್ದು, ಕೆಲ ಕಾಲ ಸಂಚಾರ ಅಸ್ತವ್ಯಸ್ತವಾಗಿದೆ.

ಬೆಂಗಳೂರಿನಲ್ಲಿ ಮತ್ತೆ ಮಳೆ ಹಿನ್ನೆಲೆ ನಗರದ ಅಂಡರ್ ಪಾಸ್ಗಳಲ್ಲಿ ಮಳೆ ನೀರು ತುಂಬಿದೆ. ಶಿವಾನಂದ ಸರ್ಕಲ್ ಬಳಿಯ ರೈಲ್ವೇ ಅಂಡರ್ ಪಾಸ್ನಲ್ಲಿ ಮಳೆ ನೀರು ಆವರಿಸಿವೆ.

ರಾಜ್ಯದ ವಿವಿಧ ಜಿಲ್ಲೆಗಳಲ್ಲಿಯೂ ಸಹ ಸೋಮವಾರ ವರುಣ ಆರ್ಭಟಿಸಿದ್ದು, ಕೆಲ ಸಾವು ನೋವುಗಳು ಸಂಭವಿಸಿವೆ. ಜೊತೆಗೆ ಮನೆಗಳು ಮೇಲೆ ಬೃಹತ್ ಗಾತ್ರದ ಮರಗಳು ಬಿದ್ದು, ವಾಹನಗಳು ಜಖಂ ಆಗಿವೆ.

ದಕ್ಷಿಣ ತಮಿಳುನಾಡಿನಲ್ಲಿ ಸಮುದ್ರಮಟ್ಟದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆ ರಾಜ್ಯದಲ್ಲಿ ಭಾನುವಾರದಿಂದ ಮುಂದಿನ ಐದು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Related Photo Gallery
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ




