ಬೆಂಗಳೂರಿನ ಹಲವೆಡೆ ಮತ್ತೆ ಮಳೆ: ಅಂಡರ್ ಪಾಸ್ಗಳಲ್ಲಿ ತುಂಬಿದ ಮಳೆ ನೀರು
ರಾಜ್ಯ ರಾಜಧಾನಿ ಬೆಂಗಳೂರು ನಗರದ ಹಲವೆಡೆ ಸೋಮವಾರ ಮತ್ತೆ ಮಳೆ ಆಗಿದೆ. ಮೆಜೆಸ್ಟಿಕ್, ಕೆ.ಆರ್.ಮಾರ್ಕೆಟ್, ಶಾಂತಿನಗರ, ಜಯನಗರ ವಿಜಯನಗರ ಸೇರಿದಂತೆ ಹಲವೆಡೆ ವರ್ಷಧಾರೆ ಉಂಟಾಗಿದೆ.
Updated on: May 23, 2023 | 10:02 PM
Share

ರಾಜ್ಯ ರಾಜಧಾನಿ ಬೆಂಗಳೂರು ನಗರದ ಹಲವೆಡೆ ಸೋಮವಾರ ಮತ್ತೆ ಮಳೆ ಆಗಿದೆ. ಮೆಜೆಸ್ಟಿಕ್, ಕೆ.ಆರ್.ಮಾರ್ಕೆಟ್, ಶಾಂತಿನಗರ, ಜಯನಗರ ವಿಜಯನಗರ, ಬನಶಂಕರಿ, ಹೆಬ್ಬಾಳ, ರಾಜಾಜಿನಗರ ಸೇರಿದಂತೆ ಹಲವೆಡೆ ವರ್ಷಧಾರೆ ಉಂಟಾಗಿದೆ.
1 / 5

ನಗರದಲ್ಲಿ ಸುರಿದ ಧಾರಾಕಾರ ಮಳೆಗೆ ಬೃಹತ್ ಮರಗಳು ಧರೆಗುರುಳಿದ್ದು, ಕೆಲ ಕಾಲ ಸಂಚಾರ ಅಸ್ತವ್ಯಸ್ತವಾಗಿದೆ.
2 / 5

ಬೆಂಗಳೂರಿನಲ್ಲಿ ಮತ್ತೆ ಮಳೆ ಹಿನ್ನೆಲೆ ನಗರದ ಅಂಡರ್ ಪಾಸ್ಗಳಲ್ಲಿ ಮಳೆ ನೀರು ತುಂಬಿದೆ. ಶಿವಾನಂದ ಸರ್ಕಲ್ ಬಳಿಯ ರೈಲ್ವೇ ಅಂಡರ್ ಪಾಸ್ನಲ್ಲಿ ಮಳೆ ನೀರು ಆವರಿಸಿವೆ.
3 / 5

ರಾಜ್ಯದ ವಿವಿಧ ಜಿಲ್ಲೆಗಳಲ್ಲಿಯೂ ಸಹ ಸೋಮವಾರ ವರುಣ ಆರ್ಭಟಿಸಿದ್ದು, ಕೆಲ ಸಾವು ನೋವುಗಳು ಸಂಭವಿಸಿವೆ. ಜೊತೆಗೆ ಮನೆಗಳು ಮೇಲೆ ಬೃಹತ್ ಗಾತ್ರದ ಮರಗಳು ಬಿದ್ದು, ವಾಹನಗಳು ಜಖಂ ಆಗಿವೆ.
4 / 5

ದಕ್ಷಿಣ ತಮಿಳುನಾಡಿನಲ್ಲಿ ಸಮುದ್ರಮಟ್ಟದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆ ರಾಜ್ಯದಲ್ಲಿ ಭಾನುವಾರದಿಂದ ಮುಂದಿನ ಐದು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
5 / 5
Related Photo Gallery
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್ಎಸ್ ಡ್ಯಾಂಗೆ ಕಲರ್ಫುಲ್ ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ




