AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Rains: ಮಳೆಗೆ ಮುಳುಗುತ್ತಿದೆ ರಾಜ್ಯ ರಾಜಧಾನಿ, ಫೋಟೋಗಳಲ್ಲಿ ನೋಡಿ

ಬೆಂಗಳೂರಿನಲ್ಲಿ ದಾಖಲೆ ಪ್ರಮಾಣದಲ್ಲಿ ಮಳೆ ಸುರಿಯುತ್ತಿದೆ. ಮಳೆಯಿಂದಾಗಿ ಭಾರಿ ಅನಾಹುತಗಳು ಸಂಭವಿಸುತ್ತಿವೆ. ರಸ್ತೆಗಳಲ್ಲಿ ನೀರು ನಿಂತಿದ್ದು ವಾಹನ ಸವಾರರು ಪರದಾಡುತ್ತಿದ್ದಾರೆ. ಮಳೆ ನೀರು ಮನೆಗಳಿಗೆ ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.

TV9 Web
| Edited By: |

Updated on:Sep 05, 2022 | 10:45 PM

Share
ಬೆಂಗಳೂರಿನಲ್ಲಿ ದಾಖಲೆ ಪ್ರಮಾಣದಲ್ಲಿ ಮಳೆ ಸುರಿಯುತ್ತಿದೆ. ಮಳೆಯಿಂದಾಗಿ ಭಾರಿ ಅನಾಹುತಗಳು ಸಂಭವಿಸುತ್ತಿವೆ. ರಸ್ತೆಗಳಲ್ಲಿ ನೀರು ನಿಂತಿದ್ದು ವಾಹನ ಸವಾರರು ಪರದಾಡುತ್ತಿದ್ದಾರೆ. ಮಳೆ ನೀರು ಮನೆಗಳಿಗೆ ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.

ಬೆಂಗಳೂರಿನಲ್ಲಿ ದಾಖಲೆ ಪ್ರಮಾಣದಲ್ಲಿ ಮಳೆ ಸುರಿಯುತ್ತಿದೆ. ಮಳೆಯಿಂದಾಗಿ ಭಾರಿ ಅನಾಹುತಗಳು ಸಂಭವಿಸುತ್ತಿವೆ. ರಸ್ತೆಗಳಲ್ಲಿ ನೀರು ನಿಂತಿದ್ದು ವಾಹನ ಸವಾರರು ಪರದಾಡುತ್ತಿದ್ದಾರೆ. ಮಳೆ ನೀರು ಮನೆಗಳಿಗೆ ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.

1 / 6
ಬೆಂಗಳೂರಿನ ವೈಟ್​ಫೀಲ್ಡ್​​ನಲ್ಲಿ ವರ್ಷಧಾರೆಗೆ ರಸ್ತೆಗಳು ಕೆರೆಯಂತಾಗಿದ್ದು, ಬಿಎಂಟಿಸಿ ನೀರಲ್ಲೇ ಲಾಕ್​ ಆಗಿತ್ತು. ಕೂಡಲೇ ಅಲ್ಲಿದ್ದ ಸ್ಥಳೀಯರು ಹಗ್ಗದ ಸಹಾಯದಿಂದ ಬಿಎಂಟಿಸಿ ಬಸ್​​ನ್ನ ಹೊರತೆಗೆದಿದ್ದಾರೆ.

ಬೆಂಗಳೂರಿನ ವೈಟ್​ಫೀಲ್ಡ್​​ನಲ್ಲಿ ವರ್ಷಧಾರೆಗೆ ರಸ್ತೆಗಳು ಕೆರೆಯಂತಾಗಿದ್ದು, ಬಿಎಂಟಿಸಿ ನೀರಲ್ಲೇ ಲಾಕ್​ ಆಗಿತ್ತು. ಕೂಡಲೇ ಅಲ್ಲಿದ್ದ ಸ್ಥಳೀಯರು ಹಗ್ಗದ ಸಹಾಯದಿಂದ ಬಿಎಂಟಿಸಿ ಬಸ್​​ನ್ನ ಹೊರತೆಗೆದಿದ್ದಾರೆ.

2 / 6
ರೈನ್​ ಬೋ ಲೇಔಟ್​ನ​ ಪ್ರಮುಖ ರಸ್ತೆಯಲ್ಲಿ ಈಗ ಬೋಟ್​ಗಳು ಸಂಚಾರ ಮಾಡುವಂತಾಗಿದೆ. ರಸ್ತೆ ಮೇಲೆ ಮೂರ್ನಾಲ್ಕು ಅಡಿಗಳಷ್ಟು ನೀರು ನಿಂತಿದ್ರಿಂದ ಎಲ್ಲವೂ ಜಲಸ್ವಾಹ ಆಗಿದೆ. ಹೀಗಾಗಿ ಜನರು  ಬೋಟ್​ಗಳ ಮೂಲಕ ಸುರಕ್ಷಿತ ಸ್ಥಳಕ್ಕೆ ತೆರಳಿದ್ದಾರೆ. ಇಷ್ಟೇ ಅಲ್ಲ ರಸ್ತೆ ಮೇಲೆ ಹಾಗೂ ಮನೆ ಮುಂದೆ ನಿಲ್ಲಿಸಿದ್ದ ವಾಹನಗಳು ಕೂಡ ನೀರಲ್ಲಿ ಮುಳುಗಿ ಹೋಗಿವೆ.

ರೈನ್​ ಬೋ ಲೇಔಟ್​ನ​ ಪ್ರಮುಖ ರಸ್ತೆಯಲ್ಲಿ ಈಗ ಬೋಟ್​ಗಳು ಸಂಚಾರ ಮಾಡುವಂತಾಗಿದೆ. ರಸ್ತೆ ಮೇಲೆ ಮೂರ್ನಾಲ್ಕು ಅಡಿಗಳಷ್ಟು ನೀರು ನಿಂತಿದ್ರಿಂದ ಎಲ್ಲವೂ ಜಲಸ್ವಾಹ ಆಗಿದೆ. ಹೀಗಾಗಿ ಜನರು ಬೋಟ್​ಗಳ ಮೂಲಕ ಸುರಕ್ಷಿತ ಸ್ಥಳಕ್ಕೆ ತೆರಳಿದ್ದಾರೆ. ಇಷ್ಟೇ ಅಲ್ಲ ರಸ್ತೆ ಮೇಲೆ ಹಾಗೂ ಮನೆ ಮುಂದೆ ನಿಲ್ಲಿಸಿದ್ದ ವಾಹನಗಳು ಕೂಡ ನೀರಲ್ಲಿ ಮುಳುಗಿ ಹೋಗಿವೆ.

3 / 6
ಮಾರತ್ತಹಳ್ಳಿ-ಸರ್ಜಾಪುರ ಔಟರ್​ ರಿಂಗ್ ರಸ್ತೆ ಥೇಟ್​ ಹಳ್ಳದಂತೆ ನೀರು ಹರಿಯುತ್ತಿದೆ. ಪ್ರಯಾಣಿಕರು & ಸವಾರರು ಜೀವ ಕೈಯಲ್ಲಿಡಿದು ಓಡಾಡುತ್ತಿದ್ದಾರೆ. ಇಷ್ಟೇ ಅಲ್ಲ ಇದೇ ನೀರಿನಿಂದ ಹಲವು ವಾಹನಗಳು ಕೆಟ್ಟು ನಿಂತಿದ್ದು, ಸವಾರರಿಗೆ ಪೀಕಲಾಟ ತಂದಿಟ್ಟಿದೆ.

ಮಾರತ್ತಹಳ್ಳಿ-ಸರ್ಜಾಪುರ ಔಟರ್​ ರಿಂಗ್ ರಸ್ತೆ ಥೇಟ್​ ಹಳ್ಳದಂತೆ ನೀರು ಹರಿಯುತ್ತಿದೆ. ಪ್ರಯಾಣಿಕರು & ಸವಾರರು ಜೀವ ಕೈಯಲ್ಲಿಡಿದು ಓಡಾಡುತ್ತಿದ್ದಾರೆ. ಇಷ್ಟೇ ಅಲ್ಲ ಇದೇ ನೀರಿನಿಂದ ಹಲವು ವಾಹನಗಳು ಕೆಟ್ಟು ನಿಂತಿದ್ದು, ಸವಾರರಿಗೆ ಪೀಕಲಾಟ ತಂದಿಟ್ಟಿದೆ.

4 / 6
ಮಾರತಹಳ್ಳಿ ಸರ್ಜಾಪುರ ಔಟರ್ ರಿಂಗ್ ರೋಡ್​ನಲ್ಲಿ ನಿರಂತರವಾಗಿ ಮಳೆ ಸುರಿದ ಪರಿಣಾಮ ಅಲ್ಲಲ್ಲಿ ಮಳೆ ನೀರು ನಿಲ್ಲುತ್ತಿದೆ. ಇದರಿಂದಾಗಿ ಐಟಿ ಕಂಪನಿಗಳಿಗೆ ಭಾರೀ ನಷ್ಟವಾಗಿದ್ದು, ಕಂಪನಿಗಳ ಸಂಘವೇ ಹೇಳುವಂತೆ ಸುಮಾರು 225 ಕೋಟಿ ರೂಪಾಯಿ ನಷ್ಟ ಸಂಭವಿಸಿದೆ.

ಮಾರತಹಳ್ಳಿ ಸರ್ಜಾಪುರ ಔಟರ್ ರಿಂಗ್ ರೋಡ್​ನಲ್ಲಿ ನಿರಂತರವಾಗಿ ಮಳೆ ಸುರಿದ ಪರಿಣಾಮ ಅಲ್ಲಲ್ಲಿ ಮಳೆ ನೀರು ನಿಲ್ಲುತ್ತಿದೆ. ಇದರಿಂದಾಗಿ ಐಟಿ ಕಂಪನಿಗಳಿಗೆ ಭಾರೀ ನಷ್ಟವಾಗಿದ್ದು, ಕಂಪನಿಗಳ ಸಂಘವೇ ಹೇಳುವಂತೆ ಸುಮಾರು 225 ಕೋಟಿ ರೂಪಾಯಿ ನಷ್ಟ ಸಂಭವಿಸಿದೆ.

5 / 6
ಬೆಳ್ಳಂದೂರಿನಲ್ಲಿ ಮಳೆ ಎಫೆಕ್ಟ್ ಗೆ ರಸ್ತೆಗಳು ಸಂಪೂರ್ಣ ಜಲಾವೃತವಾಗಿವೆ. ವಾಹನಗಳು ಮುಳುಗಿವೆ

ಬೆಳ್ಳಂದೂರಿನಲ್ಲಿ ಮಳೆ ಎಫೆಕ್ಟ್ ಗೆ ರಸ್ತೆಗಳು ಸಂಪೂರ್ಣ ಜಲಾವೃತವಾಗಿವೆ. ವಾಹನಗಳು ಮುಳುಗಿವೆ

6 / 6

Published On - 10:45 pm, Mon, 5 September 22

ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ