AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Rains: ಮಳೆಗೆ ಮುಳುಗುತ್ತಿದೆ ರಾಜ್ಯ ರಾಜಧಾನಿ, ಫೋಟೋಗಳಲ್ಲಿ ನೋಡಿ

ಬೆಂಗಳೂರಿನಲ್ಲಿ ದಾಖಲೆ ಪ್ರಮಾಣದಲ್ಲಿ ಮಳೆ ಸುರಿಯುತ್ತಿದೆ. ಮಳೆಯಿಂದಾಗಿ ಭಾರಿ ಅನಾಹುತಗಳು ಸಂಭವಿಸುತ್ತಿವೆ. ರಸ್ತೆಗಳಲ್ಲಿ ನೀರು ನಿಂತಿದ್ದು ವಾಹನ ಸವಾರರು ಪರದಾಡುತ್ತಿದ್ದಾರೆ. ಮಳೆ ನೀರು ಮನೆಗಳಿಗೆ ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.

TV9 Web
| Edited By: ಆಯೇಷಾ ಬಾನು|

Updated on:Sep 05, 2022 | 10:45 PM

Share
ಬೆಂಗಳೂರಿನಲ್ಲಿ ದಾಖಲೆ ಪ್ರಮಾಣದಲ್ಲಿ ಮಳೆ ಸುರಿಯುತ್ತಿದೆ. ಮಳೆಯಿಂದಾಗಿ ಭಾರಿ ಅನಾಹುತಗಳು ಸಂಭವಿಸುತ್ತಿವೆ. ರಸ್ತೆಗಳಲ್ಲಿ ನೀರು ನಿಂತಿದ್ದು ವಾಹನ ಸವಾರರು ಪರದಾಡುತ್ತಿದ್ದಾರೆ. ಮಳೆ ನೀರು ಮನೆಗಳಿಗೆ ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.

ಬೆಂಗಳೂರಿನಲ್ಲಿ ದಾಖಲೆ ಪ್ರಮಾಣದಲ್ಲಿ ಮಳೆ ಸುರಿಯುತ್ತಿದೆ. ಮಳೆಯಿಂದಾಗಿ ಭಾರಿ ಅನಾಹುತಗಳು ಸಂಭವಿಸುತ್ತಿವೆ. ರಸ್ತೆಗಳಲ್ಲಿ ನೀರು ನಿಂತಿದ್ದು ವಾಹನ ಸವಾರರು ಪರದಾಡುತ್ತಿದ್ದಾರೆ. ಮಳೆ ನೀರು ಮನೆಗಳಿಗೆ ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.

1 / 6
ಬೆಂಗಳೂರಿನ ವೈಟ್​ಫೀಲ್ಡ್​​ನಲ್ಲಿ ವರ್ಷಧಾರೆಗೆ ರಸ್ತೆಗಳು ಕೆರೆಯಂತಾಗಿದ್ದು, ಬಿಎಂಟಿಸಿ ನೀರಲ್ಲೇ ಲಾಕ್​ ಆಗಿತ್ತು. ಕೂಡಲೇ ಅಲ್ಲಿದ್ದ ಸ್ಥಳೀಯರು ಹಗ್ಗದ ಸಹಾಯದಿಂದ ಬಿಎಂಟಿಸಿ ಬಸ್​​ನ್ನ ಹೊರತೆಗೆದಿದ್ದಾರೆ.

ಬೆಂಗಳೂರಿನ ವೈಟ್​ಫೀಲ್ಡ್​​ನಲ್ಲಿ ವರ್ಷಧಾರೆಗೆ ರಸ್ತೆಗಳು ಕೆರೆಯಂತಾಗಿದ್ದು, ಬಿಎಂಟಿಸಿ ನೀರಲ್ಲೇ ಲಾಕ್​ ಆಗಿತ್ತು. ಕೂಡಲೇ ಅಲ್ಲಿದ್ದ ಸ್ಥಳೀಯರು ಹಗ್ಗದ ಸಹಾಯದಿಂದ ಬಿಎಂಟಿಸಿ ಬಸ್​​ನ್ನ ಹೊರತೆಗೆದಿದ್ದಾರೆ.

2 / 6
ರೈನ್​ ಬೋ ಲೇಔಟ್​ನ​ ಪ್ರಮುಖ ರಸ್ತೆಯಲ್ಲಿ ಈಗ ಬೋಟ್​ಗಳು ಸಂಚಾರ ಮಾಡುವಂತಾಗಿದೆ. ರಸ್ತೆ ಮೇಲೆ ಮೂರ್ನಾಲ್ಕು ಅಡಿಗಳಷ್ಟು ನೀರು ನಿಂತಿದ್ರಿಂದ ಎಲ್ಲವೂ ಜಲಸ್ವಾಹ ಆಗಿದೆ. ಹೀಗಾಗಿ ಜನರು  ಬೋಟ್​ಗಳ ಮೂಲಕ ಸುರಕ್ಷಿತ ಸ್ಥಳಕ್ಕೆ ತೆರಳಿದ್ದಾರೆ. ಇಷ್ಟೇ ಅಲ್ಲ ರಸ್ತೆ ಮೇಲೆ ಹಾಗೂ ಮನೆ ಮುಂದೆ ನಿಲ್ಲಿಸಿದ್ದ ವಾಹನಗಳು ಕೂಡ ನೀರಲ್ಲಿ ಮುಳುಗಿ ಹೋಗಿವೆ.

ರೈನ್​ ಬೋ ಲೇಔಟ್​ನ​ ಪ್ರಮುಖ ರಸ್ತೆಯಲ್ಲಿ ಈಗ ಬೋಟ್​ಗಳು ಸಂಚಾರ ಮಾಡುವಂತಾಗಿದೆ. ರಸ್ತೆ ಮೇಲೆ ಮೂರ್ನಾಲ್ಕು ಅಡಿಗಳಷ್ಟು ನೀರು ನಿಂತಿದ್ರಿಂದ ಎಲ್ಲವೂ ಜಲಸ್ವಾಹ ಆಗಿದೆ. ಹೀಗಾಗಿ ಜನರು ಬೋಟ್​ಗಳ ಮೂಲಕ ಸುರಕ್ಷಿತ ಸ್ಥಳಕ್ಕೆ ತೆರಳಿದ್ದಾರೆ. ಇಷ್ಟೇ ಅಲ್ಲ ರಸ್ತೆ ಮೇಲೆ ಹಾಗೂ ಮನೆ ಮುಂದೆ ನಿಲ್ಲಿಸಿದ್ದ ವಾಹನಗಳು ಕೂಡ ನೀರಲ್ಲಿ ಮುಳುಗಿ ಹೋಗಿವೆ.

3 / 6
ಮಾರತ್ತಹಳ್ಳಿ-ಸರ್ಜಾಪುರ ಔಟರ್​ ರಿಂಗ್ ರಸ್ತೆ ಥೇಟ್​ ಹಳ್ಳದಂತೆ ನೀರು ಹರಿಯುತ್ತಿದೆ. ಪ್ರಯಾಣಿಕರು & ಸವಾರರು ಜೀವ ಕೈಯಲ್ಲಿಡಿದು ಓಡಾಡುತ್ತಿದ್ದಾರೆ. ಇಷ್ಟೇ ಅಲ್ಲ ಇದೇ ನೀರಿನಿಂದ ಹಲವು ವಾಹನಗಳು ಕೆಟ್ಟು ನಿಂತಿದ್ದು, ಸವಾರರಿಗೆ ಪೀಕಲಾಟ ತಂದಿಟ್ಟಿದೆ.

ಮಾರತ್ತಹಳ್ಳಿ-ಸರ್ಜಾಪುರ ಔಟರ್​ ರಿಂಗ್ ರಸ್ತೆ ಥೇಟ್​ ಹಳ್ಳದಂತೆ ನೀರು ಹರಿಯುತ್ತಿದೆ. ಪ್ರಯಾಣಿಕರು & ಸವಾರರು ಜೀವ ಕೈಯಲ್ಲಿಡಿದು ಓಡಾಡುತ್ತಿದ್ದಾರೆ. ಇಷ್ಟೇ ಅಲ್ಲ ಇದೇ ನೀರಿನಿಂದ ಹಲವು ವಾಹನಗಳು ಕೆಟ್ಟು ನಿಂತಿದ್ದು, ಸವಾರರಿಗೆ ಪೀಕಲಾಟ ತಂದಿಟ್ಟಿದೆ.

4 / 6
ಮಾರತಹಳ್ಳಿ ಸರ್ಜಾಪುರ ಔಟರ್ ರಿಂಗ್ ರೋಡ್​ನಲ್ಲಿ ನಿರಂತರವಾಗಿ ಮಳೆ ಸುರಿದ ಪರಿಣಾಮ ಅಲ್ಲಲ್ಲಿ ಮಳೆ ನೀರು ನಿಲ್ಲುತ್ತಿದೆ. ಇದರಿಂದಾಗಿ ಐಟಿ ಕಂಪನಿಗಳಿಗೆ ಭಾರೀ ನಷ್ಟವಾಗಿದ್ದು, ಕಂಪನಿಗಳ ಸಂಘವೇ ಹೇಳುವಂತೆ ಸುಮಾರು 225 ಕೋಟಿ ರೂಪಾಯಿ ನಷ್ಟ ಸಂಭವಿಸಿದೆ.

ಮಾರತಹಳ್ಳಿ ಸರ್ಜಾಪುರ ಔಟರ್ ರಿಂಗ್ ರೋಡ್​ನಲ್ಲಿ ನಿರಂತರವಾಗಿ ಮಳೆ ಸುರಿದ ಪರಿಣಾಮ ಅಲ್ಲಲ್ಲಿ ಮಳೆ ನೀರು ನಿಲ್ಲುತ್ತಿದೆ. ಇದರಿಂದಾಗಿ ಐಟಿ ಕಂಪನಿಗಳಿಗೆ ಭಾರೀ ನಷ್ಟವಾಗಿದ್ದು, ಕಂಪನಿಗಳ ಸಂಘವೇ ಹೇಳುವಂತೆ ಸುಮಾರು 225 ಕೋಟಿ ರೂಪಾಯಿ ನಷ್ಟ ಸಂಭವಿಸಿದೆ.

5 / 6
ಬೆಳ್ಳಂದೂರಿನಲ್ಲಿ ಮಳೆ ಎಫೆಕ್ಟ್ ಗೆ ರಸ್ತೆಗಳು ಸಂಪೂರ್ಣ ಜಲಾವೃತವಾಗಿವೆ. ವಾಹನಗಳು ಮುಳುಗಿವೆ

ಬೆಳ್ಳಂದೂರಿನಲ್ಲಿ ಮಳೆ ಎಫೆಕ್ಟ್ ಗೆ ರಸ್ತೆಗಳು ಸಂಪೂರ್ಣ ಜಲಾವೃತವಾಗಿವೆ. ವಾಹನಗಳು ಮುಳುಗಿವೆ

6 / 6

Published On - 10:45 pm, Mon, 5 September 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ