AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Rains: ಬೆಂಗಳೂರಿನಲ್ಲಿ ವರುಣಾರ್ಭಟ: ವಿಕೇಂಡ್ ಮೂಡ್​ನಲ್ಲಿರುವ ಬೆಂಗಳೂರಿಗರಿಗೆ ಮಳೆ ಕಾಟ

ಹವಾಮಾನ ಇಲಾಖೆ ನಿನ್ನೆಯಷ್ಟೇ ಅಕ್ಟೋಬರ್​ ಮೊದಲ ವಾರದಲ್ಲೇ ಮಳೆ ಎಚ್ಚರಿಕೆ ನೀಡಿತ್ತು. ನಿನ್ನೆಯಿಂದ ಅ.7ರವರೆಗೆ ಬೆಂಗಳೂರಲ್ಲಿ ಸಾಧಾರಣ ಮಳೆ ಎಂಬ ಹವಾಮಾನ ಇಲಾಖೆ ಮುನ್ಸೂಚನೆ ಬೆನ್ನಲ್ಲೇ ಇಂದು ನಗರದಲ್ಲಿ ಜೋರು ಮಳೆ ಆಗಿದೆ. ವಿಜಯನಗರ, ಮಾಗಡಿ ರಸ್ತೆ, ಮೆಜೆಸ್ಟಿಕ್​ ಸೇರಿದಂತೆ ನಗರದ ಹಲವೆಡೆ ಮಳೆ ಸುರಿದಿದ್ದು, ಜನರು ಪರದಾಡುವಂತಾಗಿದೆ.

ಗಂಗಾಧರ​ ಬ. ಸಾಬೋಜಿ
|

Updated on: Oct 04, 2024 | 8:43 PM

Share
ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಮಳೆ ಆಗುತ್ತಿದೆ. ಇಂದು ನಗರದ ಹಲವೆಡೆ ಜೋರು ಮಳೆ ಆಗಿದ್ದು, ಜನ ಜೀವನ ಅಸ್ತವ್ಯಸ್ಥವಾಗಿದೆ. ಹವಾಮಾನ ಇಲಾಖೆ ಇಂದು ಮತ್ತು ನಾಳೆ ಬೆಂಗಳೂರಿಗೆ ಯಲ್ಲೋ ಅಲರ್ಟ್ ನೀಡಿದೆ.

ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಮಳೆ ಆಗುತ್ತಿದೆ. ಇಂದು ನಗರದ ಹಲವೆಡೆ ಜೋರು ಮಳೆ ಆಗಿದ್ದು, ಜನ ಜೀವನ ಅಸ್ತವ್ಯಸ್ಥವಾಗಿದೆ. ಹವಾಮಾನ ಇಲಾಖೆ ಇಂದು ಮತ್ತು ನಾಳೆ ಬೆಂಗಳೂರಿಗೆ ಯಲ್ಲೋ ಅಲರ್ಟ್ ನೀಡಿದೆ.

1 / 6
ನಗದರಲ್ಲಿ ಮಧ್ಯಾಹ್ನದಿಂದ ಮೋಡ ಕವಿದ ವಾತಾವರಣವಿತ್ತು. ಕೆಆರ್​ ಮಾರ್ಕೆಟ್ ಸೇರಿದಂತೆ ನಗರದ ಹಲವೆಡೆ ಮಳೆ ಸುರಿದಿದೆ. ಜಿಟಿ ಜಿಟಿ ಮಳೆಯಿಂದ ವಾಹನ ಸವಾರರು ಪರದಾಡುವಂತಾಗಿದೆ.

ನಗದರಲ್ಲಿ ಮಧ್ಯಾಹ್ನದಿಂದ ಮೋಡ ಕವಿದ ವಾತಾವರಣವಿತ್ತು. ಕೆಆರ್​ ಮಾರ್ಕೆಟ್ ಸೇರಿದಂತೆ ನಗರದ ಹಲವೆಡೆ ಮಳೆ ಸುರಿದಿದೆ. ಜಿಟಿ ಜಿಟಿ ಮಳೆಯಿಂದ ವಾಹನ ಸವಾರರು ಪರದಾಡುವಂತಾಗಿದೆ.

2 / 6
ಆನೇಕಲ್, ಜಿಗಣಿ, ಬನ್ನೇರುಘಟ್ಟ ಚಂದಾಪುರ ಹಲವೆಡೆ ಮಳೆ ಆಗಿದ್ದು, ರಸ್ತೆಯಲ್ಲಿಯೇ ಮಳೆ ನೀರು ನಿಂತಿದೆ. ಹೀಗಾಗಿ ಪಾದಚಾರಿಗಳು ಪರದಾಡುವಂತಾಗಿದೆ.

ಆನೇಕಲ್, ಜಿಗಣಿ, ಬನ್ನೇರುಘಟ್ಟ ಚಂದಾಪುರ ಹಲವೆಡೆ ಮಳೆ ಆಗಿದ್ದು, ರಸ್ತೆಯಲ್ಲಿಯೇ ಮಳೆ ನೀರು ನಿಂತಿದೆ. ಹೀಗಾಗಿ ಪಾದಚಾರಿಗಳು ಪರದಾಡುವಂತಾಗಿದೆ.

3 / 6
ಇನ್ನು ಸಂಜೆ ಆಗುತ್ತಿದ್ದಂತೆ ದಿಢೀರ್​ ಎಂಟ್ರಿ ಕೊಟ್ಟ ವರುಣ ವಿಜಯನಗರ, ಮಾಗಡಿ ರಸ್ತೆ, ಮೆಜೆಸ್ಟಿಕ್, ಮೈಸೂರು ರಸ್ತೆ ಮತ್ತು ಆರ್‌ಆರ್‌ ನಗರದಲ್ಲಿ ಕೂಡ ಜೋರು ಮಳೆ ಸುರಿದಿದೆ.

ಇನ್ನು ಸಂಜೆ ಆಗುತ್ತಿದ್ದಂತೆ ದಿಢೀರ್​ ಎಂಟ್ರಿ ಕೊಟ್ಟ ವರುಣ ವಿಜಯನಗರ, ಮಾಗಡಿ ರಸ್ತೆ, ಮೆಜೆಸ್ಟಿಕ್, ಮೈಸೂರು ರಸ್ತೆ ಮತ್ತು ಆರ್‌ಆರ್‌ ನಗರದಲ್ಲಿ ಕೂಡ ಜೋರು ಮಳೆ ಸುರಿದಿದೆ.

4 / 6
ಜೋರು ಮಳೆಗೆ ವೀರಸಂದ್ರ, ಇಲೆಕ್ಟ್ರಾನಿಕ್ ಸಿಟಿ ರಸ್ತೆ ಸಂಪೂರ್ಣ ಜಲಾವೃವಾಗಿದೆ.

ಜೋರು ಮಳೆಗೆ ವೀರಸಂದ್ರ, ಇಲೆಕ್ಟ್ರಾನಿಕ್ ಸಿಟಿ ರಸ್ತೆ ಸಂಪೂರ್ಣ ಜಲಾವೃವಾಗಿದೆ.

5 / 6
ನಗರದ ಸರ್ಜಾಪುರ ರಸ್ತೆಯ ವಿಪ್ರೋ ಸಿಗ್ನಲ್ ಬಳಿ ಕೂಡ ಭಾರೀ ಮಳೆಯಾಗಿದೆ.

ನಗರದ ಸರ್ಜಾಪುರ ರಸ್ತೆಯ ವಿಪ್ರೋ ಸಿಗ್ನಲ್ ಬಳಿ ಕೂಡ ಭಾರೀ ಮಳೆಯಾಗಿದೆ.

6 / 6
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
‘ಮದುವೆಯಾಗಿ ಒಂದು ತಿಂಗಳಾದ್ರೂ ಹೆಂಡ್ತಿ ಜತೆಗೆ ಮಲಗಿಲ್ಲ ಅವನು!'
‘ಮದುವೆಯಾಗಿ ಒಂದು ತಿಂಗಳಾದ್ರೂ ಹೆಂಡ್ತಿ ಜತೆಗೆ ಮಲಗಿಲ್ಲ ಅವನು!'
ಅಲಂಕಾರಕ್ಕೆಂದು ತಂದಿದ್ದ ಹೂವಿನ ಕುಂಡಗಳನ್ನು ಕದ್ದೊಯ್ದ ಜನ
ಅಲಂಕಾರಕ್ಕೆಂದು ತಂದಿದ್ದ ಹೂವಿನ ಕುಂಡಗಳನ್ನು ಕದ್ದೊಯ್ದ ಜನ
ನ್ಯಾಯಾಲಯದಲ್ಲಿ ವಿಚ್ಛೇದಿತ ಪತಿಯನ್ನು ಹಿಗ್ಗಾಮುಗ್ಗ ಥಳಿಸಿದ ಮಹಿಳೆ
ನ್ಯಾಯಾಲಯದಲ್ಲಿ ವಿಚ್ಛೇದಿತ ಪತಿಯನ್ನು ಹಿಗ್ಗಾಮುಗ್ಗ ಥಳಿಸಿದ ಮಹಿಳೆ