- Kannada News Photo gallery Bengaluru Rains: heavy rains in Bangaluru today too: including Vijayanagar, Majestic and many places, Karnataka news in kannada
Bengaluru Rains: ಬೆಂಗಳೂರಿನಲ್ಲಿ ವರುಣಾರ್ಭಟ: ವಿಕೇಂಡ್ ಮೂಡ್ನಲ್ಲಿರುವ ಬೆಂಗಳೂರಿಗರಿಗೆ ಮಳೆ ಕಾಟ
ಹವಾಮಾನ ಇಲಾಖೆ ನಿನ್ನೆಯಷ್ಟೇ ಅಕ್ಟೋಬರ್ ಮೊದಲ ವಾರದಲ್ಲೇ ಮಳೆ ಎಚ್ಚರಿಕೆ ನೀಡಿತ್ತು. ನಿನ್ನೆಯಿಂದ ಅ.7ರವರೆಗೆ ಬೆಂಗಳೂರಲ್ಲಿ ಸಾಧಾರಣ ಮಳೆ ಎಂಬ ಹವಾಮಾನ ಇಲಾಖೆ ಮುನ್ಸೂಚನೆ ಬೆನ್ನಲ್ಲೇ ಇಂದು ನಗರದಲ್ಲಿ ಜೋರು ಮಳೆ ಆಗಿದೆ. ವಿಜಯನಗರ, ಮಾಗಡಿ ರಸ್ತೆ, ಮೆಜೆಸ್ಟಿಕ್ ಸೇರಿದಂತೆ ನಗರದ ಹಲವೆಡೆ ಮಳೆ ಸುರಿದಿದ್ದು, ಜನರು ಪರದಾಡುವಂತಾಗಿದೆ.
Updated on: Oct 04, 2024 | 8:43 PM
Share

ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಮಳೆ ಆಗುತ್ತಿದೆ. ಇಂದು ನಗರದ ಹಲವೆಡೆ ಜೋರು ಮಳೆ ಆಗಿದ್ದು, ಜನ ಜೀವನ ಅಸ್ತವ್ಯಸ್ಥವಾಗಿದೆ. ಹವಾಮಾನ ಇಲಾಖೆ ಇಂದು ಮತ್ತು ನಾಳೆ ಬೆಂಗಳೂರಿಗೆ ಯಲ್ಲೋ ಅಲರ್ಟ್ ನೀಡಿದೆ.

ನಗದರಲ್ಲಿ ಮಧ್ಯಾಹ್ನದಿಂದ ಮೋಡ ಕವಿದ ವಾತಾವರಣವಿತ್ತು. ಕೆಆರ್ ಮಾರ್ಕೆಟ್ ಸೇರಿದಂತೆ ನಗರದ ಹಲವೆಡೆ ಮಳೆ ಸುರಿದಿದೆ. ಜಿಟಿ ಜಿಟಿ ಮಳೆಯಿಂದ ವಾಹನ ಸವಾರರು ಪರದಾಡುವಂತಾಗಿದೆ.

ಆನೇಕಲ್, ಜಿಗಣಿ, ಬನ್ನೇರುಘಟ್ಟ ಚಂದಾಪುರ ಹಲವೆಡೆ ಮಳೆ ಆಗಿದ್ದು, ರಸ್ತೆಯಲ್ಲಿಯೇ ಮಳೆ ನೀರು ನಿಂತಿದೆ. ಹೀಗಾಗಿ ಪಾದಚಾರಿಗಳು ಪರದಾಡುವಂತಾಗಿದೆ.

ಇನ್ನು ಸಂಜೆ ಆಗುತ್ತಿದ್ದಂತೆ ದಿಢೀರ್ ಎಂಟ್ರಿ ಕೊಟ್ಟ ವರುಣ ವಿಜಯನಗರ, ಮಾಗಡಿ ರಸ್ತೆ, ಮೆಜೆಸ್ಟಿಕ್, ಮೈಸೂರು ರಸ್ತೆ ಮತ್ತು ಆರ್ಆರ್ ನಗರದಲ್ಲಿ ಕೂಡ ಜೋರು ಮಳೆ ಸುರಿದಿದೆ.

ಜೋರು ಮಳೆಗೆ ವೀರಸಂದ್ರ, ಇಲೆಕ್ಟ್ರಾನಿಕ್ ಸಿಟಿ ರಸ್ತೆ ಸಂಪೂರ್ಣ ಜಲಾವೃವಾಗಿದೆ.

ನಗರದ ಸರ್ಜಾಪುರ ರಸ್ತೆಯ ವಿಪ್ರೋ ಸಿಗ್ನಲ್ ಬಳಿ ಕೂಡ ಭಾರೀ ಮಳೆಯಾಗಿದೆ.
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
