AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Rains: ಬೆಂಗಳೂರಿನಲ್ಲಿ ವರುಣಾರ್ಭಟ: ವಿಕೇಂಡ್ ಮೂಡ್​ನಲ್ಲಿರುವ ಬೆಂಗಳೂರಿಗರಿಗೆ ಮಳೆ ಕಾಟ

ಹವಾಮಾನ ಇಲಾಖೆ ನಿನ್ನೆಯಷ್ಟೇ ಅಕ್ಟೋಬರ್​ ಮೊದಲ ವಾರದಲ್ಲೇ ಮಳೆ ಎಚ್ಚರಿಕೆ ನೀಡಿತ್ತು. ನಿನ್ನೆಯಿಂದ ಅ.7ರವರೆಗೆ ಬೆಂಗಳೂರಲ್ಲಿ ಸಾಧಾರಣ ಮಳೆ ಎಂಬ ಹವಾಮಾನ ಇಲಾಖೆ ಮುನ್ಸೂಚನೆ ಬೆನ್ನಲ್ಲೇ ಇಂದು ನಗರದಲ್ಲಿ ಜೋರು ಮಳೆ ಆಗಿದೆ. ವಿಜಯನಗರ, ಮಾಗಡಿ ರಸ್ತೆ, ಮೆಜೆಸ್ಟಿಕ್​ ಸೇರಿದಂತೆ ನಗರದ ಹಲವೆಡೆ ಮಳೆ ಸುರಿದಿದ್ದು, ಜನರು ಪರದಾಡುವಂತಾಗಿದೆ.

ಗಂಗಾಧರ​ ಬ. ಸಾಬೋಜಿ
|

Updated on: Oct 04, 2024 | 8:43 PM

Share
ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಮಳೆ ಆಗುತ್ತಿದೆ. ಇಂದು ನಗರದ ಹಲವೆಡೆ ಜೋರು ಮಳೆ ಆಗಿದ್ದು, ಜನ ಜೀವನ ಅಸ್ತವ್ಯಸ್ಥವಾಗಿದೆ. ಹವಾಮಾನ ಇಲಾಖೆ ಇಂದು ಮತ್ತು ನಾಳೆ ಬೆಂಗಳೂರಿಗೆ ಯಲ್ಲೋ ಅಲರ್ಟ್ ನೀಡಿದೆ.

ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಮಳೆ ಆಗುತ್ತಿದೆ. ಇಂದು ನಗರದ ಹಲವೆಡೆ ಜೋರು ಮಳೆ ಆಗಿದ್ದು, ಜನ ಜೀವನ ಅಸ್ತವ್ಯಸ್ಥವಾಗಿದೆ. ಹವಾಮಾನ ಇಲಾಖೆ ಇಂದು ಮತ್ತು ನಾಳೆ ಬೆಂಗಳೂರಿಗೆ ಯಲ್ಲೋ ಅಲರ್ಟ್ ನೀಡಿದೆ.

1 / 6
ನಗದರಲ್ಲಿ ಮಧ್ಯಾಹ್ನದಿಂದ ಮೋಡ ಕವಿದ ವಾತಾವರಣವಿತ್ತು. ಕೆಆರ್​ ಮಾರ್ಕೆಟ್ ಸೇರಿದಂತೆ ನಗರದ ಹಲವೆಡೆ ಮಳೆ ಸುರಿದಿದೆ. ಜಿಟಿ ಜಿಟಿ ಮಳೆಯಿಂದ ವಾಹನ ಸವಾರರು ಪರದಾಡುವಂತಾಗಿದೆ.

ನಗದರಲ್ಲಿ ಮಧ್ಯಾಹ್ನದಿಂದ ಮೋಡ ಕವಿದ ವಾತಾವರಣವಿತ್ತು. ಕೆಆರ್​ ಮಾರ್ಕೆಟ್ ಸೇರಿದಂತೆ ನಗರದ ಹಲವೆಡೆ ಮಳೆ ಸುರಿದಿದೆ. ಜಿಟಿ ಜಿಟಿ ಮಳೆಯಿಂದ ವಾಹನ ಸವಾರರು ಪರದಾಡುವಂತಾಗಿದೆ.

2 / 6
ಆನೇಕಲ್, ಜಿಗಣಿ, ಬನ್ನೇರುಘಟ್ಟ ಚಂದಾಪುರ ಹಲವೆಡೆ ಮಳೆ ಆಗಿದ್ದು, ರಸ್ತೆಯಲ್ಲಿಯೇ ಮಳೆ ನೀರು ನಿಂತಿದೆ. ಹೀಗಾಗಿ ಪಾದಚಾರಿಗಳು ಪರದಾಡುವಂತಾಗಿದೆ.

ಆನೇಕಲ್, ಜಿಗಣಿ, ಬನ್ನೇರುಘಟ್ಟ ಚಂದಾಪುರ ಹಲವೆಡೆ ಮಳೆ ಆಗಿದ್ದು, ರಸ್ತೆಯಲ್ಲಿಯೇ ಮಳೆ ನೀರು ನಿಂತಿದೆ. ಹೀಗಾಗಿ ಪಾದಚಾರಿಗಳು ಪರದಾಡುವಂತಾಗಿದೆ.

3 / 6
ಇನ್ನು ಸಂಜೆ ಆಗುತ್ತಿದ್ದಂತೆ ದಿಢೀರ್​ ಎಂಟ್ರಿ ಕೊಟ್ಟ ವರುಣ ವಿಜಯನಗರ, ಮಾಗಡಿ ರಸ್ತೆ, ಮೆಜೆಸ್ಟಿಕ್, ಮೈಸೂರು ರಸ್ತೆ ಮತ್ತು ಆರ್‌ಆರ್‌ ನಗರದಲ್ಲಿ ಕೂಡ ಜೋರು ಮಳೆ ಸುರಿದಿದೆ.

ಇನ್ನು ಸಂಜೆ ಆಗುತ್ತಿದ್ದಂತೆ ದಿಢೀರ್​ ಎಂಟ್ರಿ ಕೊಟ್ಟ ವರುಣ ವಿಜಯನಗರ, ಮಾಗಡಿ ರಸ್ತೆ, ಮೆಜೆಸ್ಟಿಕ್, ಮೈಸೂರು ರಸ್ತೆ ಮತ್ತು ಆರ್‌ಆರ್‌ ನಗರದಲ್ಲಿ ಕೂಡ ಜೋರು ಮಳೆ ಸುರಿದಿದೆ.

4 / 6
ಜೋರು ಮಳೆಗೆ ವೀರಸಂದ್ರ, ಇಲೆಕ್ಟ್ರಾನಿಕ್ ಸಿಟಿ ರಸ್ತೆ ಸಂಪೂರ್ಣ ಜಲಾವೃವಾಗಿದೆ.

ಜೋರು ಮಳೆಗೆ ವೀರಸಂದ್ರ, ಇಲೆಕ್ಟ್ರಾನಿಕ್ ಸಿಟಿ ರಸ್ತೆ ಸಂಪೂರ್ಣ ಜಲಾವೃವಾಗಿದೆ.

5 / 6
ನಗರದ ಸರ್ಜಾಪುರ ರಸ್ತೆಯ ವಿಪ್ರೋ ಸಿಗ್ನಲ್ ಬಳಿ ಕೂಡ ಭಾರೀ ಮಳೆಯಾಗಿದೆ.

ನಗರದ ಸರ್ಜಾಪುರ ರಸ್ತೆಯ ವಿಪ್ರೋ ಸಿಗ್ನಲ್ ಬಳಿ ಕೂಡ ಭಾರೀ ಮಳೆಯಾಗಿದೆ.

6 / 6
Follow Us
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!