AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Rains: ಬೆಂಗಳೂರಿನಲ್ಲಿ ವರುಣಾರ್ಭಟ: ವಿಕೇಂಡ್ ಮೂಡ್​ನಲ್ಲಿರುವ ಬೆಂಗಳೂರಿಗರಿಗೆ ಮಳೆ ಕಾಟ

ಹವಾಮಾನ ಇಲಾಖೆ ನಿನ್ನೆಯಷ್ಟೇ ಅಕ್ಟೋಬರ್​ ಮೊದಲ ವಾರದಲ್ಲೇ ಮಳೆ ಎಚ್ಚರಿಕೆ ನೀಡಿತ್ತು. ನಿನ್ನೆಯಿಂದ ಅ.7ರವರೆಗೆ ಬೆಂಗಳೂರಲ್ಲಿ ಸಾಧಾರಣ ಮಳೆ ಎಂಬ ಹವಾಮಾನ ಇಲಾಖೆ ಮುನ್ಸೂಚನೆ ಬೆನ್ನಲ್ಲೇ ಇಂದು ನಗರದಲ್ಲಿ ಜೋರು ಮಳೆ ಆಗಿದೆ. ವಿಜಯನಗರ, ಮಾಗಡಿ ರಸ್ತೆ, ಮೆಜೆಸ್ಟಿಕ್​ ಸೇರಿದಂತೆ ನಗರದ ಹಲವೆಡೆ ಮಳೆ ಸುರಿದಿದ್ದು, ಜನರು ಪರದಾಡುವಂತಾಗಿದೆ.

ಗಂಗಾಧರ​ ಬ. ಸಾಬೋಜಿ
|

Updated on: Oct 04, 2024 | 8:43 PM

ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಮಳೆ ಆಗುತ್ತಿದೆ. ಇಂದು ನಗರದ ಹಲವೆಡೆ ಜೋರು ಮಳೆ ಆಗಿದ್ದು, ಜನ ಜೀವನ ಅಸ್ತವ್ಯಸ್ಥವಾಗಿದೆ. ಹವಾಮಾನ ಇಲಾಖೆ ಇಂದು ಮತ್ತು ನಾಳೆ ಬೆಂಗಳೂರಿಗೆ ಯಲ್ಲೋ ಅಲರ್ಟ್ ನೀಡಿದೆ.

ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಮಳೆ ಆಗುತ್ತಿದೆ. ಇಂದು ನಗರದ ಹಲವೆಡೆ ಜೋರು ಮಳೆ ಆಗಿದ್ದು, ಜನ ಜೀವನ ಅಸ್ತವ್ಯಸ್ಥವಾಗಿದೆ. ಹವಾಮಾನ ಇಲಾಖೆ ಇಂದು ಮತ್ತು ನಾಳೆ ಬೆಂಗಳೂರಿಗೆ ಯಲ್ಲೋ ಅಲರ್ಟ್ ನೀಡಿದೆ.

1 / 6
ನಗದರಲ್ಲಿ ಮಧ್ಯಾಹ್ನದಿಂದ ಮೋಡ ಕವಿದ ವಾತಾವರಣವಿತ್ತು. ಕೆಆರ್​ ಮಾರ್ಕೆಟ್ ಸೇರಿದಂತೆ ನಗರದ ಹಲವೆಡೆ ಮಳೆ ಸುರಿದಿದೆ. ಜಿಟಿ ಜಿಟಿ ಮಳೆಯಿಂದ ವಾಹನ ಸವಾರರು ಪರದಾಡುವಂತಾಗಿದೆ.

ನಗದರಲ್ಲಿ ಮಧ್ಯಾಹ್ನದಿಂದ ಮೋಡ ಕವಿದ ವಾತಾವರಣವಿತ್ತು. ಕೆಆರ್​ ಮಾರ್ಕೆಟ್ ಸೇರಿದಂತೆ ನಗರದ ಹಲವೆಡೆ ಮಳೆ ಸುರಿದಿದೆ. ಜಿಟಿ ಜಿಟಿ ಮಳೆಯಿಂದ ವಾಹನ ಸವಾರರು ಪರದಾಡುವಂತಾಗಿದೆ.

2 / 6
ಆನೇಕಲ್, ಜಿಗಣಿ, ಬನ್ನೇರುಘಟ್ಟ ಚಂದಾಪುರ ಹಲವೆಡೆ ಮಳೆ ಆಗಿದ್ದು, ರಸ್ತೆಯಲ್ಲಿಯೇ ಮಳೆ ನೀರು ನಿಂತಿದೆ. ಹೀಗಾಗಿ ಪಾದಚಾರಿಗಳು ಪರದಾಡುವಂತಾಗಿದೆ.

ಆನೇಕಲ್, ಜಿಗಣಿ, ಬನ್ನೇರುಘಟ್ಟ ಚಂದಾಪುರ ಹಲವೆಡೆ ಮಳೆ ಆಗಿದ್ದು, ರಸ್ತೆಯಲ್ಲಿಯೇ ಮಳೆ ನೀರು ನಿಂತಿದೆ. ಹೀಗಾಗಿ ಪಾದಚಾರಿಗಳು ಪರದಾಡುವಂತಾಗಿದೆ.

3 / 6
ಇನ್ನು ಸಂಜೆ ಆಗುತ್ತಿದ್ದಂತೆ ದಿಢೀರ್​ ಎಂಟ್ರಿ ಕೊಟ್ಟ ವರುಣ ವಿಜಯನಗರ, ಮಾಗಡಿ ರಸ್ತೆ, ಮೆಜೆಸ್ಟಿಕ್, ಮೈಸೂರು ರಸ್ತೆ ಮತ್ತು ಆರ್‌ಆರ್‌ ನಗರದಲ್ಲಿ ಕೂಡ ಜೋರು ಮಳೆ ಸುರಿದಿದೆ.

ಇನ್ನು ಸಂಜೆ ಆಗುತ್ತಿದ್ದಂತೆ ದಿಢೀರ್​ ಎಂಟ್ರಿ ಕೊಟ್ಟ ವರುಣ ವಿಜಯನಗರ, ಮಾಗಡಿ ರಸ್ತೆ, ಮೆಜೆಸ್ಟಿಕ್, ಮೈಸೂರು ರಸ್ತೆ ಮತ್ತು ಆರ್‌ಆರ್‌ ನಗರದಲ್ಲಿ ಕೂಡ ಜೋರು ಮಳೆ ಸುರಿದಿದೆ.

4 / 6
ಜೋರು ಮಳೆಗೆ ವೀರಸಂದ್ರ, ಇಲೆಕ್ಟ್ರಾನಿಕ್ ಸಿಟಿ ರಸ್ತೆ ಸಂಪೂರ್ಣ ಜಲಾವೃವಾಗಿದೆ.

ಜೋರು ಮಳೆಗೆ ವೀರಸಂದ್ರ, ಇಲೆಕ್ಟ್ರಾನಿಕ್ ಸಿಟಿ ರಸ್ತೆ ಸಂಪೂರ್ಣ ಜಲಾವೃವಾಗಿದೆ.

5 / 6
ನಗರದ ಸರ್ಜಾಪುರ ರಸ್ತೆಯ ವಿಪ್ರೋ ಸಿಗ್ನಲ್ ಬಳಿ ಕೂಡ ಭಾರೀ ಮಳೆಯಾಗಿದೆ.

ನಗರದ ಸರ್ಜಾಪುರ ರಸ್ತೆಯ ವಿಪ್ರೋ ಸಿಗ್ನಲ್ ಬಳಿ ಕೂಡ ಭಾರೀ ಮಳೆಯಾಗಿದೆ.

6 / 6
Follow us
ದೃಷ್ಟಿಹೀನ ಮಕ್ಕಳು ಹುಟ್ಟುಹಬ್ಬದ ಶುಭಾಶಯ ಕೋರಿದಾಗ ಕಣ್ಣೀರಿಟ್ಟ ರಾಷ್ಟ್ರಪತಿ
ದೃಷ್ಟಿಹೀನ ಮಕ್ಕಳು ಹುಟ್ಟುಹಬ್ಬದ ಶುಭಾಶಯ ಕೋರಿದಾಗ ಕಣ್ಣೀರಿಟ್ಟ ರಾಷ್ಟ್ರಪತಿ
‘ಪಪ್ಪಿ’ ಸಿನಿಮಾಗೆ 50 ದಿನದ ಸಂಭ್ರಮ; ವೇದಿಕೆಯಲ್ಲಿ ಬಾಲ ನಟರ ಡೈಲಾಗ್
‘ಪಪ್ಪಿ’ ಸಿನಿಮಾಗೆ 50 ದಿನದ ಸಂಭ್ರಮ; ವೇದಿಕೆಯಲ್ಲಿ ಬಾಲ ನಟರ ಡೈಲಾಗ್
ಸಿಎಂ ಮತ್ತು ಡಿಸಿಎಂ ಜೊತೆ ಹಲವಾರು ಸಚಿವರು ನಾಳೆ ತುಮಕೂರು ಆಗಮನ
ಸಿಎಂ ಮತ್ತು ಡಿಸಿಎಂ ಜೊತೆ ಹಲವಾರು ಸಚಿವರು ನಾಳೆ ತುಮಕೂರು ಆಗಮನ
ಬೆನ್ನು ನೋವಿಗೆ ಕಾರಣವೇನು? ಯೋಗದ ಮೂಲಕ ಪರಿಹರಿಸಿಕೊಳ್ಳುವುದು ಹೇಗೆ?
ಬೆನ್ನು ನೋವಿಗೆ ಕಾರಣವೇನು? ಯೋಗದ ಮೂಲಕ ಪರಿಹರಿಸಿಕೊಳ್ಳುವುದು ಹೇಗೆ?
ಐದು ದಿನಗಳ ಕಾಲ ಸುಟ್ಟ ಗಾಯಗಳೊಂದಿಗೆ ಜೀವನ್ಮರಣ ಹೋರಾಟ ನಡೆಸಿದ ಬಾಲಕ
ಐದು ದಿನಗಳ ಕಾಲ ಸುಟ್ಟ ಗಾಯಗಳೊಂದಿಗೆ ಜೀವನ್ಮರಣ ಹೋರಾಟ ನಡೆಸಿದ ಬಾಲಕ
ವಿದ್ಯುತ್ ಚಿತಾಗಾರದ ಕರೆಂಟ್ ಬಿಲ್ ಬಾಕಿ: ಬಡವಾಯ್ತೇ ಬಿಟಿಡಿಎ
ವಿದ್ಯುತ್ ಚಿತಾಗಾರದ ಕರೆಂಟ್ ಬಿಲ್ ಬಾಕಿ: ಬಡವಾಯ್ತೇ ಬಿಟಿಡಿಎ
ದಿನಕ್ಕೆ 10 ಗಂಟೆ ಕೆಲಸದ ಅವಧಿ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದ್ದಿಷ್ಟು!
ದಿನಕ್ಕೆ 10 ಗಂಟೆ ಕೆಲಸದ ಅವಧಿ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದ್ದಿಷ್ಟು!
ತನ್ನ ಸಿಗ್ನೇಚರ್ ಸ್ಟೆಪ್​ ಹಾಕುತ್ತಾ ಕುಣಿದು ರಂಜಿಸಿದ ಲೆಜೆಂಡರಿ ಸ್ಟಾರ್
ತನ್ನ ಸಿಗ್ನೇಚರ್ ಸ್ಟೆಪ್​ ಹಾಕುತ್ತಾ ಕುಣಿದು ರಂಜಿಸಿದ ಲೆಜೆಂಡರಿ ಸ್ಟಾರ್
ಇಲ್ಲಿಂದ ಮೇಲೆತ್ತಿ ಎಂಬಂತೆ ಅಸಾಹಯಕತೆಯಿಂದ ಜನರತ್ತ ನೋಡುತ್ತಿರುವ ನಾಯಿ
ಇಲ್ಲಿಂದ ಮೇಲೆತ್ತಿ ಎಂಬಂತೆ ಅಸಾಹಯಕತೆಯಿಂದ ಜನರತ್ತ ನೋಡುತ್ತಿರುವ ನಾಯಿ
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭೂಕುಸಿತ; ಹಲವು ರಸ್ತೆಗಳು ಬಂದ್
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭೂಕುಸಿತ; ಹಲವು ರಸ್ತೆಗಳು ಬಂದ್