AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Rains: ಬೆಂಗಳೂರಿನಲ್ಲಿ ವರುಣಾರ್ಭಟ: ವಿಕೇಂಡ್ ಮೂಡ್​ನಲ್ಲಿರುವ ಬೆಂಗಳೂರಿಗರಿಗೆ ಮಳೆ ಕಾಟ

ಹವಾಮಾನ ಇಲಾಖೆ ನಿನ್ನೆಯಷ್ಟೇ ಅಕ್ಟೋಬರ್​ ಮೊದಲ ವಾರದಲ್ಲೇ ಮಳೆ ಎಚ್ಚರಿಕೆ ನೀಡಿತ್ತು. ನಿನ್ನೆಯಿಂದ ಅ.7ರವರೆಗೆ ಬೆಂಗಳೂರಲ್ಲಿ ಸಾಧಾರಣ ಮಳೆ ಎಂಬ ಹವಾಮಾನ ಇಲಾಖೆ ಮುನ್ಸೂಚನೆ ಬೆನ್ನಲ್ಲೇ ಇಂದು ನಗರದಲ್ಲಿ ಜೋರು ಮಳೆ ಆಗಿದೆ. ವಿಜಯನಗರ, ಮಾಗಡಿ ರಸ್ತೆ, ಮೆಜೆಸ್ಟಿಕ್​ ಸೇರಿದಂತೆ ನಗರದ ಹಲವೆಡೆ ಮಳೆ ಸುರಿದಿದ್ದು, ಜನರು ಪರದಾಡುವಂತಾಗಿದೆ.

ಗಂಗಾಧರ​ ಬ. ಸಾಬೋಜಿ
|

Updated on: Oct 04, 2024 | 8:43 PM

Share
ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಮಳೆ ಆಗುತ್ತಿದೆ. ಇಂದು ನಗರದ ಹಲವೆಡೆ ಜೋರು ಮಳೆ ಆಗಿದ್ದು, ಜನ ಜೀವನ ಅಸ್ತವ್ಯಸ್ಥವಾಗಿದೆ. ಹವಾಮಾನ ಇಲಾಖೆ ಇಂದು ಮತ್ತು ನಾಳೆ ಬೆಂಗಳೂರಿಗೆ ಯಲ್ಲೋ ಅಲರ್ಟ್ ನೀಡಿದೆ.

ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಮಳೆ ಆಗುತ್ತಿದೆ. ಇಂದು ನಗರದ ಹಲವೆಡೆ ಜೋರು ಮಳೆ ಆಗಿದ್ದು, ಜನ ಜೀವನ ಅಸ್ತವ್ಯಸ್ಥವಾಗಿದೆ. ಹವಾಮಾನ ಇಲಾಖೆ ಇಂದು ಮತ್ತು ನಾಳೆ ಬೆಂಗಳೂರಿಗೆ ಯಲ್ಲೋ ಅಲರ್ಟ್ ನೀಡಿದೆ.

1 / 6
ನಗದರಲ್ಲಿ ಮಧ್ಯಾಹ್ನದಿಂದ ಮೋಡ ಕವಿದ ವಾತಾವರಣವಿತ್ತು. ಕೆಆರ್​ ಮಾರ್ಕೆಟ್ ಸೇರಿದಂತೆ ನಗರದ ಹಲವೆಡೆ ಮಳೆ ಸುರಿದಿದೆ. ಜಿಟಿ ಜಿಟಿ ಮಳೆಯಿಂದ ವಾಹನ ಸವಾರರು ಪರದಾಡುವಂತಾಗಿದೆ.

ನಗದರಲ್ಲಿ ಮಧ್ಯಾಹ್ನದಿಂದ ಮೋಡ ಕವಿದ ವಾತಾವರಣವಿತ್ತು. ಕೆಆರ್​ ಮಾರ್ಕೆಟ್ ಸೇರಿದಂತೆ ನಗರದ ಹಲವೆಡೆ ಮಳೆ ಸುರಿದಿದೆ. ಜಿಟಿ ಜಿಟಿ ಮಳೆಯಿಂದ ವಾಹನ ಸವಾರರು ಪರದಾಡುವಂತಾಗಿದೆ.

2 / 6
ಆನೇಕಲ್, ಜಿಗಣಿ, ಬನ್ನೇರುಘಟ್ಟ ಚಂದಾಪುರ ಹಲವೆಡೆ ಮಳೆ ಆಗಿದ್ದು, ರಸ್ತೆಯಲ್ಲಿಯೇ ಮಳೆ ನೀರು ನಿಂತಿದೆ. ಹೀಗಾಗಿ ಪಾದಚಾರಿಗಳು ಪರದಾಡುವಂತಾಗಿದೆ.

ಆನೇಕಲ್, ಜಿಗಣಿ, ಬನ್ನೇರುಘಟ್ಟ ಚಂದಾಪುರ ಹಲವೆಡೆ ಮಳೆ ಆಗಿದ್ದು, ರಸ್ತೆಯಲ್ಲಿಯೇ ಮಳೆ ನೀರು ನಿಂತಿದೆ. ಹೀಗಾಗಿ ಪಾದಚಾರಿಗಳು ಪರದಾಡುವಂತಾಗಿದೆ.

3 / 6
ಇನ್ನು ಸಂಜೆ ಆಗುತ್ತಿದ್ದಂತೆ ದಿಢೀರ್​ ಎಂಟ್ರಿ ಕೊಟ್ಟ ವರುಣ ವಿಜಯನಗರ, ಮಾಗಡಿ ರಸ್ತೆ, ಮೆಜೆಸ್ಟಿಕ್, ಮೈಸೂರು ರಸ್ತೆ ಮತ್ತು ಆರ್‌ಆರ್‌ ನಗರದಲ್ಲಿ ಕೂಡ ಜೋರು ಮಳೆ ಸುರಿದಿದೆ.

ಇನ್ನು ಸಂಜೆ ಆಗುತ್ತಿದ್ದಂತೆ ದಿಢೀರ್​ ಎಂಟ್ರಿ ಕೊಟ್ಟ ವರುಣ ವಿಜಯನಗರ, ಮಾಗಡಿ ರಸ್ತೆ, ಮೆಜೆಸ್ಟಿಕ್, ಮೈಸೂರು ರಸ್ತೆ ಮತ್ತು ಆರ್‌ಆರ್‌ ನಗರದಲ್ಲಿ ಕೂಡ ಜೋರು ಮಳೆ ಸುರಿದಿದೆ.

4 / 6
ಜೋರು ಮಳೆಗೆ ವೀರಸಂದ್ರ, ಇಲೆಕ್ಟ್ರಾನಿಕ್ ಸಿಟಿ ರಸ್ತೆ ಸಂಪೂರ್ಣ ಜಲಾವೃವಾಗಿದೆ.

ಜೋರು ಮಳೆಗೆ ವೀರಸಂದ್ರ, ಇಲೆಕ್ಟ್ರಾನಿಕ್ ಸಿಟಿ ರಸ್ತೆ ಸಂಪೂರ್ಣ ಜಲಾವೃವಾಗಿದೆ.

5 / 6
ನಗರದ ಸರ್ಜಾಪುರ ರಸ್ತೆಯ ವಿಪ್ರೋ ಸಿಗ್ನಲ್ ಬಳಿ ಕೂಡ ಭಾರೀ ಮಳೆಯಾಗಿದೆ.

ನಗರದ ಸರ್ಜಾಪುರ ರಸ್ತೆಯ ವಿಪ್ರೋ ಸಿಗ್ನಲ್ ಬಳಿ ಕೂಡ ಭಾರೀ ಮಳೆಯಾಗಿದೆ.

6 / 6
Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ