AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Rains: ಬೆಂಗಳೂರಿನಲ್ಲಿ ವರುಣಾರ್ಭಟ: ವಿಕೇಂಡ್ ಮೂಡ್​ನಲ್ಲಿರುವ ಬೆಂಗಳೂರಿಗರಿಗೆ ಮಳೆ ಕಾಟ

ಹವಾಮಾನ ಇಲಾಖೆ ನಿನ್ನೆಯಷ್ಟೇ ಅಕ್ಟೋಬರ್​ ಮೊದಲ ವಾರದಲ್ಲೇ ಮಳೆ ಎಚ್ಚರಿಕೆ ನೀಡಿತ್ತು. ನಿನ್ನೆಯಿಂದ ಅ.7ರವರೆಗೆ ಬೆಂಗಳೂರಲ್ಲಿ ಸಾಧಾರಣ ಮಳೆ ಎಂಬ ಹವಾಮಾನ ಇಲಾಖೆ ಮುನ್ಸೂಚನೆ ಬೆನ್ನಲ್ಲೇ ಇಂದು ನಗರದಲ್ಲಿ ಜೋರು ಮಳೆ ಆಗಿದೆ. ವಿಜಯನಗರ, ಮಾಗಡಿ ರಸ್ತೆ, ಮೆಜೆಸ್ಟಿಕ್​ ಸೇರಿದಂತೆ ನಗರದ ಹಲವೆಡೆ ಮಳೆ ಸುರಿದಿದ್ದು, ಜನರು ಪರದಾಡುವಂತಾಗಿದೆ.

ಗಂಗಾಧರ​ ಬ. ಸಾಬೋಜಿ
|

Updated on: Oct 04, 2024 | 8:43 PM

Share
ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಮಳೆ ಆಗುತ್ತಿದೆ. ಇಂದು ನಗರದ ಹಲವೆಡೆ ಜೋರು ಮಳೆ ಆಗಿದ್ದು, ಜನ ಜೀವನ ಅಸ್ತವ್ಯಸ್ಥವಾಗಿದೆ. ಹವಾಮಾನ ಇಲಾಖೆ ಇಂದು ಮತ್ತು ನಾಳೆ ಬೆಂಗಳೂರಿಗೆ ಯಲ್ಲೋ ಅಲರ್ಟ್ ನೀಡಿದೆ.

ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಮಳೆ ಆಗುತ್ತಿದೆ. ಇಂದು ನಗರದ ಹಲವೆಡೆ ಜೋರು ಮಳೆ ಆಗಿದ್ದು, ಜನ ಜೀವನ ಅಸ್ತವ್ಯಸ್ಥವಾಗಿದೆ. ಹವಾಮಾನ ಇಲಾಖೆ ಇಂದು ಮತ್ತು ನಾಳೆ ಬೆಂಗಳೂರಿಗೆ ಯಲ್ಲೋ ಅಲರ್ಟ್ ನೀಡಿದೆ.

1 / 6
ನಗದರಲ್ಲಿ ಮಧ್ಯಾಹ್ನದಿಂದ ಮೋಡ ಕವಿದ ವಾತಾವರಣವಿತ್ತು. ಕೆಆರ್​ ಮಾರ್ಕೆಟ್ ಸೇರಿದಂತೆ ನಗರದ ಹಲವೆಡೆ ಮಳೆ ಸುರಿದಿದೆ. ಜಿಟಿ ಜಿಟಿ ಮಳೆಯಿಂದ ವಾಹನ ಸವಾರರು ಪರದಾಡುವಂತಾಗಿದೆ.

ನಗದರಲ್ಲಿ ಮಧ್ಯಾಹ್ನದಿಂದ ಮೋಡ ಕವಿದ ವಾತಾವರಣವಿತ್ತು. ಕೆಆರ್​ ಮಾರ್ಕೆಟ್ ಸೇರಿದಂತೆ ನಗರದ ಹಲವೆಡೆ ಮಳೆ ಸುರಿದಿದೆ. ಜಿಟಿ ಜಿಟಿ ಮಳೆಯಿಂದ ವಾಹನ ಸವಾರರು ಪರದಾಡುವಂತಾಗಿದೆ.

2 / 6
ಆನೇಕಲ್, ಜಿಗಣಿ, ಬನ್ನೇರುಘಟ್ಟ ಚಂದಾಪುರ ಹಲವೆಡೆ ಮಳೆ ಆಗಿದ್ದು, ರಸ್ತೆಯಲ್ಲಿಯೇ ಮಳೆ ನೀರು ನಿಂತಿದೆ. ಹೀಗಾಗಿ ಪಾದಚಾರಿಗಳು ಪರದಾಡುವಂತಾಗಿದೆ.

ಆನೇಕಲ್, ಜಿಗಣಿ, ಬನ್ನೇರುಘಟ್ಟ ಚಂದಾಪುರ ಹಲವೆಡೆ ಮಳೆ ಆಗಿದ್ದು, ರಸ್ತೆಯಲ್ಲಿಯೇ ಮಳೆ ನೀರು ನಿಂತಿದೆ. ಹೀಗಾಗಿ ಪಾದಚಾರಿಗಳು ಪರದಾಡುವಂತಾಗಿದೆ.

3 / 6
ಇನ್ನು ಸಂಜೆ ಆಗುತ್ತಿದ್ದಂತೆ ದಿಢೀರ್​ ಎಂಟ್ರಿ ಕೊಟ್ಟ ವರುಣ ವಿಜಯನಗರ, ಮಾಗಡಿ ರಸ್ತೆ, ಮೆಜೆಸ್ಟಿಕ್, ಮೈಸೂರು ರಸ್ತೆ ಮತ್ತು ಆರ್‌ಆರ್‌ ನಗರದಲ್ಲಿ ಕೂಡ ಜೋರು ಮಳೆ ಸುರಿದಿದೆ.

ಇನ್ನು ಸಂಜೆ ಆಗುತ್ತಿದ್ದಂತೆ ದಿಢೀರ್​ ಎಂಟ್ರಿ ಕೊಟ್ಟ ವರುಣ ವಿಜಯನಗರ, ಮಾಗಡಿ ರಸ್ತೆ, ಮೆಜೆಸ್ಟಿಕ್, ಮೈಸೂರು ರಸ್ತೆ ಮತ್ತು ಆರ್‌ಆರ್‌ ನಗರದಲ್ಲಿ ಕೂಡ ಜೋರು ಮಳೆ ಸುರಿದಿದೆ.

4 / 6
ಜೋರು ಮಳೆಗೆ ವೀರಸಂದ್ರ, ಇಲೆಕ್ಟ್ರಾನಿಕ್ ಸಿಟಿ ರಸ್ತೆ ಸಂಪೂರ್ಣ ಜಲಾವೃವಾಗಿದೆ.

ಜೋರು ಮಳೆಗೆ ವೀರಸಂದ್ರ, ಇಲೆಕ್ಟ್ರಾನಿಕ್ ಸಿಟಿ ರಸ್ತೆ ಸಂಪೂರ್ಣ ಜಲಾವೃವಾಗಿದೆ.

5 / 6
ನಗರದ ಸರ್ಜಾಪುರ ರಸ್ತೆಯ ವಿಪ್ರೋ ಸಿಗ್ನಲ್ ಬಳಿ ಕೂಡ ಭಾರೀ ಮಳೆಯಾಗಿದೆ.

ನಗರದ ಸರ್ಜಾಪುರ ರಸ್ತೆಯ ವಿಪ್ರೋ ಸಿಗ್ನಲ್ ಬಳಿ ಕೂಡ ಭಾರೀ ಮಳೆಯಾಗಿದೆ.

6 / 6
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ