AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Rains: ಬೆಂಗಳೂರಿನಲ್ಲಿ ವರುಣಾರ್ಭಟ: ವಿಕೇಂಡ್ ಮೂಡ್​ನಲ್ಲಿರುವ ಬೆಂಗಳೂರಿಗರಿಗೆ ಮಳೆ ಕಾಟ

ಹವಾಮಾನ ಇಲಾಖೆ ನಿನ್ನೆಯಷ್ಟೇ ಅಕ್ಟೋಬರ್​ ಮೊದಲ ವಾರದಲ್ಲೇ ಮಳೆ ಎಚ್ಚರಿಕೆ ನೀಡಿತ್ತು. ನಿನ್ನೆಯಿಂದ ಅ.7ರವರೆಗೆ ಬೆಂಗಳೂರಲ್ಲಿ ಸಾಧಾರಣ ಮಳೆ ಎಂಬ ಹವಾಮಾನ ಇಲಾಖೆ ಮುನ್ಸೂಚನೆ ಬೆನ್ನಲ್ಲೇ ಇಂದು ನಗರದಲ್ಲಿ ಜೋರು ಮಳೆ ಆಗಿದೆ. ವಿಜಯನಗರ, ಮಾಗಡಿ ರಸ್ತೆ, ಮೆಜೆಸ್ಟಿಕ್​ ಸೇರಿದಂತೆ ನಗರದ ಹಲವೆಡೆ ಮಳೆ ಸುರಿದಿದ್ದು, ಜನರು ಪರದಾಡುವಂತಾಗಿದೆ.

ಗಂಗಾಧರ​ ಬ. ಸಾಬೋಜಿ
|

Updated on: Oct 04, 2024 | 8:43 PM

Share
ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಮಳೆ ಆಗುತ್ತಿದೆ. ಇಂದು ನಗರದ ಹಲವೆಡೆ ಜೋರು ಮಳೆ ಆಗಿದ್ದು, ಜನ ಜೀವನ ಅಸ್ತವ್ಯಸ್ಥವಾಗಿದೆ. ಹವಾಮಾನ ಇಲಾಖೆ ಇಂದು ಮತ್ತು ನಾಳೆ ಬೆಂಗಳೂರಿಗೆ ಯಲ್ಲೋ ಅಲರ್ಟ್ ನೀಡಿದೆ.

ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಮಳೆ ಆಗುತ್ತಿದೆ. ಇಂದು ನಗರದ ಹಲವೆಡೆ ಜೋರು ಮಳೆ ಆಗಿದ್ದು, ಜನ ಜೀವನ ಅಸ್ತವ್ಯಸ್ಥವಾಗಿದೆ. ಹವಾಮಾನ ಇಲಾಖೆ ಇಂದು ಮತ್ತು ನಾಳೆ ಬೆಂಗಳೂರಿಗೆ ಯಲ್ಲೋ ಅಲರ್ಟ್ ನೀಡಿದೆ.

1 / 6
ನಗದರಲ್ಲಿ ಮಧ್ಯಾಹ್ನದಿಂದ ಮೋಡ ಕವಿದ ವಾತಾವರಣವಿತ್ತು. ಕೆಆರ್​ ಮಾರ್ಕೆಟ್ ಸೇರಿದಂತೆ ನಗರದ ಹಲವೆಡೆ ಮಳೆ ಸುರಿದಿದೆ. ಜಿಟಿ ಜಿಟಿ ಮಳೆಯಿಂದ ವಾಹನ ಸವಾರರು ಪರದಾಡುವಂತಾಗಿದೆ.

ನಗದರಲ್ಲಿ ಮಧ್ಯಾಹ್ನದಿಂದ ಮೋಡ ಕವಿದ ವಾತಾವರಣವಿತ್ತು. ಕೆಆರ್​ ಮಾರ್ಕೆಟ್ ಸೇರಿದಂತೆ ನಗರದ ಹಲವೆಡೆ ಮಳೆ ಸುರಿದಿದೆ. ಜಿಟಿ ಜಿಟಿ ಮಳೆಯಿಂದ ವಾಹನ ಸವಾರರು ಪರದಾಡುವಂತಾಗಿದೆ.

2 / 6
ಆನೇಕಲ್, ಜಿಗಣಿ, ಬನ್ನೇರುಘಟ್ಟ ಚಂದಾಪುರ ಹಲವೆಡೆ ಮಳೆ ಆಗಿದ್ದು, ರಸ್ತೆಯಲ್ಲಿಯೇ ಮಳೆ ನೀರು ನಿಂತಿದೆ. ಹೀಗಾಗಿ ಪಾದಚಾರಿಗಳು ಪರದಾಡುವಂತಾಗಿದೆ.

ಆನೇಕಲ್, ಜಿಗಣಿ, ಬನ್ನೇರುಘಟ್ಟ ಚಂದಾಪುರ ಹಲವೆಡೆ ಮಳೆ ಆಗಿದ್ದು, ರಸ್ತೆಯಲ್ಲಿಯೇ ಮಳೆ ನೀರು ನಿಂತಿದೆ. ಹೀಗಾಗಿ ಪಾದಚಾರಿಗಳು ಪರದಾಡುವಂತಾಗಿದೆ.

3 / 6
ಇನ್ನು ಸಂಜೆ ಆಗುತ್ತಿದ್ದಂತೆ ದಿಢೀರ್​ ಎಂಟ್ರಿ ಕೊಟ್ಟ ವರುಣ ವಿಜಯನಗರ, ಮಾಗಡಿ ರಸ್ತೆ, ಮೆಜೆಸ್ಟಿಕ್, ಮೈಸೂರು ರಸ್ತೆ ಮತ್ತು ಆರ್‌ಆರ್‌ ನಗರದಲ್ಲಿ ಕೂಡ ಜೋರು ಮಳೆ ಸುರಿದಿದೆ.

ಇನ್ನು ಸಂಜೆ ಆಗುತ್ತಿದ್ದಂತೆ ದಿಢೀರ್​ ಎಂಟ್ರಿ ಕೊಟ್ಟ ವರುಣ ವಿಜಯನಗರ, ಮಾಗಡಿ ರಸ್ತೆ, ಮೆಜೆಸ್ಟಿಕ್, ಮೈಸೂರು ರಸ್ತೆ ಮತ್ತು ಆರ್‌ಆರ್‌ ನಗರದಲ್ಲಿ ಕೂಡ ಜೋರು ಮಳೆ ಸುರಿದಿದೆ.

4 / 6
ಜೋರು ಮಳೆಗೆ ವೀರಸಂದ್ರ, ಇಲೆಕ್ಟ್ರಾನಿಕ್ ಸಿಟಿ ರಸ್ತೆ ಸಂಪೂರ್ಣ ಜಲಾವೃವಾಗಿದೆ.

ಜೋರು ಮಳೆಗೆ ವೀರಸಂದ್ರ, ಇಲೆಕ್ಟ್ರಾನಿಕ್ ಸಿಟಿ ರಸ್ತೆ ಸಂಪೂರ್ಣ ಜಲಾವೃವಾಗಿದೆ.

5 / 6
ನಗರದ ಸರ್ಜಾಪುರ ರಸ್ತೆಯ ವಿಪ್ರೋ ಸಿಗ್ನಲ್ ಬಳಿ ಕೂಡ ಭಾರೀ ಮಳೆಯಾಗಿದೆ.

ನಗರದ ಸರ್ಜಾಪುರ ರಸ್ತೆಯ ವಿಪ್ರೋ ಸಿಗ್ನಲ್ ಬಳಿ ಕೂಡ ಭಾರೀ ಮಳೆಯಾಗಿದೆ.

6 / 6
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
BBL 2026: ರಣರೋಚಕ ಪಂದ್ಯದಲ್ಲಿ ರೋಚಕ ಜಯ..!
BBL 2026: ರಣರೋಚಕ ಪಂದ್ಯದಲ್ಲಿ ರೋಚಕ ಜಯ..!
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ
ಬಿಗ್ ಬಾಸ್​​ನಲ್ಲಿ ಸುದೀಪ್ ಚರ್ಚೆ ಮಾಡಬೇಕಿರುವ ವಿಷಯಗಳ ಪಟ್ಟಿ ದೊಡ್ಡದಿದೆ
ಬಿಗ್ ಬಾಸ್​​ನಲ್ಲಿ ಸುದೀಪ್ ಚರ್ಚೆ ಮಾಡಬೇಕಿರುವ ವಿಷಯಗಳ ಪಟ್ಟಿ ದೊಡ್ಡದಿದೆ
ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಗುಡುಗಿದ ಹೆಚ್​​ಡಿ ದೇವೇಗೌಡ
ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಗುಡುಗಿದ ಹೆಚ್​​ಡಿ ದೇವೇಗೌಡ