AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rain in Bengaluru: ಬೆಂಗಳೂರಿನಲ್ಲಿ ಮತ್ತೆ ಮಳೆ ಅಬ್ಬರ: ಒಂದೇ ದಿನ ಧರೆಗುರುಳಿದ 32 ಮರಗಳು

ನಾಳೆಯಿಂದ ರಾಜಾಧಾನಿಗೆ ಮುಂಗಾರು ಮಾರುತ ಪ್ರವೇಶಿಸುವ ಸಾಧ್ಯತೆ ಇದೆ. ಇದರ ಬೆನ್ನಲ್ಲೇ ಇಂದಿನಿಂದಲೇ ಮಳೆ ಅಬ್ಬರ ಶುರುವಾಗಿದೆ. ಇಂದು ಸಂಜೆಯಿಂದಲೇ ಬೆಂಗಳೂರಲ್ಲಿ ಮಳೆ ಅಬ್ಬರಿಸಿದೆ. ಗಾಳಿ ಸಹಿತ ಭಾರಿ ಮಳೆಗೆ ನಗರದೆಲ್ಲೆಡೆ ಭಾರಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಜೋರು ಮಳೆಯಿಂದಾಗಿ ನಗರದ ಹಲವೆಡೆ ಕೆಲ ಅವಾಂತರಗಳು ಸಂಭವಿಸಿವೆ.

ಶಾಂತಮೂರ್ತಿ
| Edited By: |

Updated on:Jun 01, 2024 | 9:24 PM

Share
ಕಳೆದ ಒಂದು ವಾರದ ಬಳಿಕ ಬೆಂಗಳೂರಿನಲ್ಲಿ ಇಂದು ಮತ್ತೆ ಜೋರು ಮಳೆ ಆಗಿದೆ. ನೆತ್ತಿ ಸುಡುತ್ತಿದ್ದ ಬಿಸಿಲಿಗೆ ಮಳೆ ಸುರಿದು ತಂಪೆರೆದಿದೆ. ವೀಕೆಂಡ್​ ಮೂಡ್​ನಲ್ಲಿ ಜನರು ಮಳೆಯ ಆಗಮನದಿಂದ ಶಾಕ್​ ಆಗಿದ್ದಾರೆ. ಆದರೆ ಮಳೆ ಹೊಡೆತ್ತಕ್ಕೆ ಸಿಲಿಕಾನ್​ ಸಿಟಿ ನಲುಗಿಹೋಗ್ತಿದೆ. ಮಳೆ ಬಂದ್ರೂ ಕಷ್ಟ, ಬಾರದಿದ್ರೂ ಕಷ್ಟ ಎಂಬಂತಾಗಿದೆ ಸ್ಮಾರ್ಟ್ ಸಿಟಿ ಪರಿಸ್ಥಿತಿ.

ಕಳೆದ ಒಂದು ವಾರದ ಬಳಿಕ ಬೆಂಗಳೂರಿನಲ್ಲಿ ಇಂದು ಮತ್ತೆ ಜೋರು ಮಳೆ ಆಗಿದೆ. ನೆತ್ತಿ ಸುಡುತ್ತಿದ್ದ ಬಿಸಿಲಿಗೆ ಮಳೆ ಸುರಿದು ತಂಪೆರೆದಿದೆ. ವೀಕೆಂಡ್​ ಮೂಡ್​ನಲ್ಲಿ ಜನರು ಮಳೆಯ ಆಗಮನದಿಂದ ಶಾಕ್​ ಆಗಿದ್ದಾರೆ. ಆದರೆ ಮಳೆ ಹೊಡೆತ್ತಕ್ಕೆ ಸಿಲಿಕಾನ್​ ಸಿಟಿ ನಲುಗಿಹೋಗ್ತಿದೆ. ಮಳೆ ಬಂದ್ರೂ ಕಷ್ಟ, ಬಾರದಿದ್ರೂ ಕಷ್ಟ ಎಂಬಂತಾಗಿದೆ ಸ್ಮಾರ್ಟ್ ಸಿಟಿ ಪರಿಸ್ಥಿತಿ.

1 / 6
ವಾರದ ಬಳಿಕ ಮತ್ತೆ ಎಂಟ್ರಿಕೊಟ್ಟ ಮಳೆರಾಯ, ಸಿಟಿ ಮಂದಿಯನ್ನೇ ಥರಗುಟ್ಟುವಂತೆ ಮಾಡಿದ್ದಾನೆ. ವಾಹನ ಸವಾರರಂತೂ ಮಳೆ ನಡುವೆ ಸಿಲುಕಿ ಪರದಾಡಿ ಹೋಗಿದ್ದಾರೆ.

ವಾರದ ಬಳಿಕ ಮತ್ತೆ ಎಂಟ್ರಿಕೊಟ್ಟ ಮಳೆರಾಯ, ಸಿಟಿ ಮಂದಿಯನ್ನೇ ಥರಗುಟ್ಟುವಂತೆ ಮಾಡಿದ್ದಾನೆ. ವಾಹನ ಸವಾರರಂತೂ ಮಳೆ ನಡುವೆ ಸಿಲುಕಿ ಪರದಾಡಿ ಹೋಗಿದ್ದಾರೆ.

2 / 6
ಮಳೆಯ ಆರ್ಭಟಕ್ಕೆ ನಗರದ ವಿವಿಧೆಡೆ 32 ಮರಗಳು ಧರೆಗುರುಳಿದ್ದು, ಬಿಬಿಎಂಪಿ ಕಂಟ್ರೋಲ್ ರೂಮ್​ನ ಹೆಲ್ಪ್ ಲೈನ್​ಗೆ ದೂರು ಬಂದಿವೆ. ದೂರು ಬಂದ ಬೆನ್ನಲ್ಲೇ ಬಿಬಿಎಂಪಿ ಸಿಬ್ಬಂದಿಗಳು 18 ಕಡೆ ಮರ ತೆರವು ಮಾಡಿದ್ದಾರೆ.

ಮಳೆಯ ಆರ್ಭಟಕ್ಕೆ ನಗರದ ವಿವಿಧೆಡೆ 32 ಮರಗಳು ಧರೆಗುರುಳಿದ್ದು, ಬಿಬಿಎಂಪಿ ಕಂಟ್ರೋಲ್ ರೂಮ್​ನ ಹೆಲ್ಪ್ ಲೈನ್​ಗೆ ದೂರು ಬಂದಿವೆ. ದೂರು ಬಂದ ಬೆನ್ನಲ್ಲೇ ಬಿಬಿಎಂಪಿ ಸಿಬ್ಬಂದಿಗಳು 18 ಕಡೆ ಮರ ತೆರವು ಮಾಡಿದ್ದಾರೆ.

3 / 6
ಧಾರಾಕಾರ ಮಳೆಯಿಂದಾಗಿ ಗೊರಗುಂಟೆಪಾಳ್ಯ ಸಮೀಪ ಇರುವ ರಾಘವೇಂದ್ರ ಲೇಔಟ್‌ನಲ್ಲಿ ರಸ್ತೆ ಕೆರೆಯಂತಾಗಿದೆ. ರಸ್ತೆ ಜಲಾವೃತವಾದ ಹಿನ್ನೆಲೆ ವಾಹನ ಸವಾರರು ಪರದಾಡಿದ್ದಾರೆ.

ಧಾರಾಕಾರ ಮಳೆಯಿಂದಾಗಿ ಗೊರಗುಂಟೆಪಾಳ್ಯ ಸಮೀಪ ಇರುವ ರಾಘವೇಂದ್ರ ಲೇಔಟ್‌ನಲ್ಲಿ ರಸ್ತೆ ಕೆರೆಯಂತಾಗಿದೆ. ರಸ್ತೆ ಜಲಾವೃತವಾದ ಹಿನ್ನೆಲೆ ವಾಹನ ಸವಾರರು ಪರದಾಡಿದ್ದಾರೆ.

4 / 6
ಇಂದು ಸಂಜೆಯಿಂದಲೇ ಬೆಂಗಳೂರಲ್ಲಿ ಮಳೆ ಅಬ್ಬರಿಸಿದೆ. ಗಾಳಿ ಸಹಿತ ಭಾರಿ ಮಳೆಗೆ ನಗರದೆಲ್ಲೆಡೆ ಭಾರಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಜೋರು ಮಳೆ ಹಿನ್ನೆಲೆ ಫ್ಲೈಓವರ್​​ ಕೆಳಗೆ ಆಶ್ರಯ ಪಡೆದಿದ್ದರು.

ಇಂದು ಸಂಜೆಯಿಂದಲೇ ಬೆಂಗಳೂರಲ್ಲಿ ಮಳೆ ಅಬ್ಬರಿಸಿದೆ. ಗಾಳಿ ಸಹಿತ ಭಾರಿ ಮಳೆಗೆ ನಗರದೆಲ್ಲೆಡೆ ಭಾರಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಜೋರು ಮಳೆ ಹಿನ್ನೆಲೆ ಫ್ಲೈಓವರ್​​ ಕೆಳಗೆ ಆಶ್ರಯ ಪಡೆದಿದ್ದರು.

5 / 6
ನಗರದಲ್ಲಿ ಇನ್ನೂ 4ದಿನ ಗುಡುಗು ಸಹಿತ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ ಅಂತ ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮುಂಗಾರು ಪ್ರವೇಶವಾಗುತ್ತಿದೆ.

ನಗರದಲ್ಲಿ ಇನ್ನೂ 4ದಿನ ಗುಡುಗು ಸಹಿತ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ ಅಂತ ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮುಂಗಾರು ಪ್ರವೇಶವಾಗುತ್ತಿದೆ.

6 / 6

Published On - 9:23 pm, Sat, 1 June 24

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ