Rain in Bengaluru: ಬೆಂಗಳೂರಿನಲ್ಲಿ ಮತ್ತೆ ಮಳೆ ಅಬ್ಬರ: ಒಂದೇ ದಿನ ಧರೆಗುರುಳಿದ 32 ಮರಗಳು

ನಾಳೆಯಿಂದ ರಾಜಾಧಾನಿಗೆ ಮುಂಗಾರು ಮಾರುತ ಪ್ರವೇಶಿಸುವ ಸಾಧ್ಯತೆ ಇದೆ. ಇದರ ಬೆನ್ನಲ್ಲೇ ಇಂದಿನಿಂದಲೇ ಮಳೆ ಅಬ್ಬರ ಶುರುವಾಗಿದೆ. ಇಂದು ಸಂಜೆಯಿಂದಲೇ ಬೆಂಗಳೂರಲ್ಲಿ ಮಳೆ ಅಬ್ಬರಿಸಿದೆ. ಗಾಳಿ ಸಹಿತ ಭಾರಿ ಮಳೆಗೆ ನಗರದೆಲ್ಲೆಡೆ ಭಾರಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಜೋರು ಮಳೆಯಿಂದಾಗಿ ನಗರದ ಹಲವೆಡೆ ಕೆಲ ಅವಾಂತರಗಳು ಸಂಭವಿಸಿವೆ.

| Updated By: ಗಂಗಾಧರ​ ಬ. ಸಾಬೋಜಿ

Updated on:Jun 01, 2024 | 9:24 PM

ಕಳೆದ ಒಂದು ವಾರದ ಬಳಿಕ ಬೆಂಗಳೂರಿನಲ್ಲಿ ಇಂದು ಮತ್ತೆ ಜೋರು ಮಳೆ ಆಗಿದೆ. ನೆತ್ತಿ ಸುಡುತ್ತಿದ್ದ ಬಿಸಿಲಿಗೆ ಮಳೆ ಸುರಿದು ತಂಪೆರೆದಿದೆ. ವೀಕೆಂಡ್​ ಮೂಡ್​ನಲ್ಲಿ ಜನರು ಮಳೆಯ ಆಗಮನದಿಂದ ಶಾಕ್​ ಆಗಿದ್ದಾರೆ. ಆದರೆ ಮಳೆ ಹೊಡೆತ್ತಕ್ಕೆ ಸಿಲಿಕಾನ್​ ಸಿಟಿ ನಲುಗಿಹೋಗ್ತಿದೆ. ಮಳೆ ಬಂದ್ರೂ ಕಷ್ಟ, ಬಾರದಿದ್ರೂ ಕಷ್ಟ ಎಂಬಂತಾಗಿದೆ ಸ್ಮಾರ್ಟ್ ಸಿಟಿ ಪರಿಸ್ಥಿತಿ.

ಕಳೆದ ಒಂದು ವಾರದ ಬಳಿಕ ಬೆಂಗಳೂರಿನಲ್ಲಿ ಇಂದು ಮತ್ತೆ ಜೋರು ಮಳೆ ಆಗಿದೆ. ನೆತ್ತಿ ಸುಡುತ್ತಿದ್ದ ಬಿಸಿಲಿಗೆ ಮಳೆ ಸುರಿದು ತಂಪೆರೆದಿದೆ. ವೀಕೆಂಡ್​ ಮೂಡ್​ನಲ್ಲಿ ಜನರು ಮಳೆಯ ಆಗಮನದಿಂದ ಶಾಕ್​ ಆಗಿದ್ದಾರೆ. ಆದರೆ ಮಳೆ ಹೊಡೆತ್ತಕ್ಕೆ ಸಿಲಿಕಾನ್​ ಸಿಟಿ ನಲುಗಿಹೋಗ್ತಿದೆ. ಮಳೆ ಬಂದ್ರೂ ಕಷ್ಟ, ಬಾರದಿದ್ರೂ ಕಷ್ಟ ಎಂಬಂತಾಗಿದೆ ಸ್ಮಾರ್ಟ್ ಸಿಟಿ ಪರಿಸ್ಥಿತಿ.

1 / 6
ವಾರದ ಬಳಿಕ ಮತ್ತೆ ಎಂಟ್ರಿಕೊಟ್ಟ ಮಳೆರಾಯ, ಸಿಟಿ ಮಂದಿಯನ್ನೇ ಥರಗುಟ್ಟುವಂತೆ ಮಾಡಿದ್ದಾನೆ. ವಾಹನ ಸವಾರರಂತೂ ಮಳೆ ನಡುವೆ ಸಿಲುಕಿ ಪರದಾಡಿ ಹೋಗಿದ್ದಾರೆ.

ವಾರದ ಬಳಿಕ ಮತ್ತೆ ಎಂಟ್ರಿಕೊಟ್ಟ ಮಳೆರಾಯ, ಸಿಟಿ ಮಂದಿಯನ್ನೇ ಥರಗುಟ್ಟುವಂತೆ ಮಾಡಿದ್ದಾನೆ. ವಾಹನ ಸವಾರರಂತೂ ಮಳೆ ನಡುವೆ ಸಿಲುಕಿ ಪರದಾಡಿ ಹೋಗಿದ್ದಾರೆ.

2 / 6
ಮಳೆಯ ಆರ್ಭಟಕ್ಕೆ ನಗರದ ವಿವಿಧೆಡೆ 32 ಮರಗಳು ಧರೆಗುರುಳಿದ್ದು, ಬಿಬಿಎಂಪಿ ಕಂಟ್ರೋಲ್ ರೂಮ್​ನ ಹೆಲ್ಪ್ ಲೈನ್​ಗೆ ದೂರು ಬಂದಿವೆ. ದೂರು ಬಂದ ಬೆನ್ನಲ್ಲೇ ಬಿಬಿಎಂಪಿ ಸಿಬ್ಬಂದಿಗಳು 18 ಕಡೆ ಮರ ತೆರವು ಮಾಡಿದ್ದಾರೆ.

ಮಳೆಯ ಆರ್ಭಟಕ್ಕೆ ನಗರದ ವಿವಿಧೆಡೆ 32 ಮರಗಳು ಧರೆಗುರುಳಿದ್ದು, ಬಿಬಿಎಂಪಿ ಕಂಟ್ರೋಲ್ ರೂಮ್​ನ ಹೆಲ್ಪ್ ಲೈನ್​ಗೆ ದೂರು ಬಂದಿವೆ. ದೂರು ಬಂದ ಬೆನ್ನಲ್ಲೇ ಬಿಬಿಎಂಪಿ ಸಿಬ್ಬಂದಿಗಳು 18 ಕಡೆ ಮರ ತೆರವು ಮಾಡಿದ್ದಾರೆ.

3 / 6
ಧಾರಾಕಾರ ಮಳೆಯಿಂದಾಗಿ ಗೊರಗುಂಟೆಪಾಳ್ಯ ಸಮೀಪ ಇರುವ ರಾಘವೇಂದ್ರ ಲೇಔಟ್‌ನಲ್ಲಿ ರಸ್ತೆ ಕೆರೆಯಂತಾಗಿದೆ. ರಸ್ತೆ ಜಲಾವೃತವಾದ ಹಿನ್ನೆಲೆ ವಾಹನ ಸವಾರರು ಪರದಾಡಿದ್ದಾರೆ.

ಧಾರಾಕಾರ ಮಳೆಯಿಂದಾಗಿ ಗೊರಗುಂಟೆಪಾಳ್ಯ ಸಮೀಪ ಇರುವ ರಾಘವೇಂದ್ರ ಲೇಔಟ್‌ನಲ್ಲಿ ರಸ್ತೆ ಕೆರೆಯಂತಾಗಿದೆ. ರಸ್ತೆ ಜಲಾವೃತವಾದ ಹಿನ್ನೆಲೆ ವಾಹನ ಸವಾರರು ಪರದಾಡಿದ್ದಾರೆ.

4 / 6
ಇಂದು ಸಂಜೆಯಿಂದಲೇ ಬೆಂಗಳೂರಲ್ಲಿ ಮಳೆ ಅಬ್ಬರಿಸಿದೆ. ಗಾಳಿ ಸಹಿತ ಭಾರಿ ಮಳೆಗೆ ನಗರದೆಲ್ಲೆಡೆ ಭಾರಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಜೋರು ಮಳೆ ಹಿನ್ನೆಲೆ ಫ್ಲೈಓವರ್​​ ಕೆಳಗೆ ಆಶ್ರಯ ಪಡೆದಿದ್ದರು.

ಇಂದು ಸಂಜೆಯಿಂದಲೇ ಬೆಂಗಳೂರಲ್ಲಿ ಮಳೆ ಅಬ್ಬರಿಸಿದೆ. ಗಾಳಿ ಸಹಿತ ಭಾರಿ ಮಳೆಗೆ ನಗರದೆಲ್ಲೆಡೆ ಭಾರಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಜೋರು ಮಳೆ ಹಿನ್ನೆಲೆ ಫ್ಲೈಓವರ್​​ ಕೆಳಗೆ ಆಶ್ರಯ ಪಡೆದಿದ್ದರು.

5 / 6
ನಗರದಲ್ಲಿ ಇನ್ನೂ 4ದಿನ ಗುಡುಗು ಸಹಿತ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ ಅಂತ ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮುಂಗಾರು ಪ್ರವೇಶವಾಗುತ್ತಿದೆ.

ನಗರದಲ್ಲಿ ಇನ್ನೂ 4ದಿನ ಗುಡುಗು ಸಹಿತ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ ಅಂತ ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮುಂಗಾರು ಪ್ರವೇಶವಾಗುತ್ತಿದೆ.

6 / 6

Published On - 9:23 pm, Sat, 1 June 24

Follow us
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್