Rain in Bengaluru: ಬೆಂಗಳೂರಿನಲ್ಲಿ ಮತ್ತೆ ಮಳೆ ಅಬ್ಬರ: ಒಂದೇ ದಿನ ಧರೆಗುರುಳಿದ 32 ಮರಗಳು

ನಾಳೆಯಿಂದ ರಾಜಾಧಾನಿಗೆ ಮುಂಗಾರು ಮಾರುತ ಪ್ರವೇಶಿಸುವ ಸಾಧ್ಯತೆ ಇದೆ. ಇದರ ಬೆನ್ನಲ್ಲೇ ಇಂದಿನಿಂದಲೇ ಮಳೆ ಅಬ್ಬರ ಶುರುವಾಗಿದೆ. ಇಂದು ಸಂಜೆಯಿಂದಲೇ ಬೆಂಗಳೂರಲ್ಲಿ ಮಳೆ ಅಬ್ಬರಿಸಿದೆ. ಗಾಳಿ ಸಹಿತ ಭಾರಿ ಮಳೆಗೆ ನಗರದೆಲ್ಲೆಡೆ ಭಾರಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಜೋರು ಮಳೆಯಿಂದಾಗಿ ನಗರದ ಹಲವೆಡೆ ಕೆಲ ಅವಾಂತರಗಳು ಸಂಭವಿಸಿವೆ.

| Updated By: ಗಂಗಾಧರ​ ಬ. ಸಾಬೋಜಿ

Updated on:Jun 01, 2024 | 9:24 PM

ಕಳೆದ ಒಂದು ವಾರದ ಬಳಿಕ ಬೆಂಗಳೂರಿನಲ್ಲಿ ಇಂದು ಮತ್ತೆ ಜೋರು ಮಳೆ ಆಗಿದೆ. ನೆತ್ತಿ ಸುಡುತ್ತಿದ್ದ ಬಿಸಿಲಿಗೆ ಮಳೆ ಸುರಿದು ತಂಪೆರೆದಿದೆ. ವೀಕೆಂಡ್​ ಮೂಡ್​ನಲ್ಲಿ ಜನರು ಮಳೆಯ ಆಗಮನದಿಂದ ಶಾಕ್​ ಆಗಿದ್ದಾರೆ. ಆದರೆ ಮಳೆ ಹೊಡೆತ್ತಕ್ಕೆ ಸಿಲಿಕಾನ್​ ಸಿಟಿ ನಲುಗಿಹೋಗ್ತಿದೆ. ಮಳೆ ಬಂದ್ರೂ ಕಷ್ಟ, ಬಾರದಿದ್ರೂ ಕಷ್ಟ ಎಂಬಂತಾಗಿದೆ ಸ್ಮಾರ್ಟ್ ಸಿಟಿ ಪರಿಸ್ಥಿತಿ.

ಕಳೆದ ಒಂದು ವಾರದ ಬಳಿಕ ಬೆಂಗಳೂರಿನಲ್ಲಿ ಇಂದು ಮತ್ತೆ ಜೋರು ಮಳೆ ಆಗಿದೆ. ನೆತ್ತಿ ಸುಡುತ್ತಿದ್ದ ಬಿಸಿಲಿಗೆ ಮಳೆ ಸುರಿದು ತಂಪೆರೆದಿದೆ. ವೀಕೆಂಡ್​ ಮೂಡ್​ನಲ್ಲಿ ಜನರು ಮಳೆಯ ಆಗಮನದಿಂದ ಶಾಕ್​ ಆಗಿದ್ದಾರೆ. ಆದರೆ ಮಳೆ ಹೊಡೆತ್ತಕ್ಕೆ ಸಿಲಿಕಾನ್​ ಸಿಟಿ ನಲುಗಿಹೋಗ್ತಿದೆ. ಮಳೆ ಬಂದ್ರೂ ಕಷ್ಟ, ಬಾರದಿದ್ರೂ ಕಷ್ಟ ಎಂಬಂತಾಗಿದೆ ಸ್ಮಾರ್ಟ್ ಸಿಟಿ ಪರಿಸ್ಥಿತಿ.

1 / 6
ವಾರದ ಬಳಿಕ ಮತ್ತೆ ಎಂಟ್ರಿಕೊಟ್ಟ ಮಳೆರಾಯ, ಸಿಟಿ ಮಂದಿಯನ್ನೇ ಥರಗುಟ್ಟುವಂತೆ ಮಾಡಿದ್ದಾನೆ. ವಾಹನ ಸವಾರರಂತೂ ಮಳೆ ನಡುವೆ ಸಿಲುಕಿ ಪರದಾಡಿ ಹೋಗಿದ್ದಾರೆ.

ವಾರದ ಬಳಿಕ ಮತ್ತೆ ಎಂಟ್ರಿಕೊಟ್ಟ ಮಳೆರಾಯ, ಸಿಟಿ ಮಂದಿಯನ್ನೇ ಥರಗುಟ್ಟುವಂತೆ ಮಾಡಿದ್ದಾನೆ. ವಾಹನ ಸವಾರರಂತೂ ಮಳೆ ನಡುವೆ ಸಿಲುಕಿ ಪರದಾಡಿ ಹೋಗಿದ್ದಾರೆ.

2 / 6
ಮಳೆಯ ಆರ್ಭಟಕ್ಕೆ ನಗರದ ವಿವಿಧೆಡೆ 32 ಮರಗಳು ಧರೆಗುರುಳಿದ್ದು, ಬಿಬಿಎಂಪಿ ಕಂಟ್ರೋಲ್ ರೂಮ್​ನ ಹೆಲ್ಪ್ ಲೈನ್​ಗೆ ದೂರು ಬಂದಿವೆ. ದೂರು ಬಂದ ಬೆನ್ನಲ್ಲೇ ಬಿಬಿಎಂಪಿ ಸಿಬ್ಬಂದಿಗಳು 18 ಕಡೆ ಮರ ತೆರವು ಮಾಡಿದ್ದಾರೆ.

ಮಳೆಯ ಆರ್ಭಟಕ್ಕೆ ನಗರದ ವಿವಿಧೆಡೆ 32 ಮರಗಳು ಧರೆಗುರುಳಿದ್ದು, ಬಿಬಿಎಂಪಿ ಕಂಟ್ರೋಲ್ ರೂಮ್​ನ ಹೆಲ್ಪ್ ಲೈನ್​ಗೆ ದೂರು ಬಂದಿವೆ. ದೂರು ಬಂದ ಬೆನ್ನಲ್ಲೇ ಬಿಬಿಎಂಪಿ ಸಿಬ್ಬಂದಿಗಳು 18 ಕಡೆ ಮರ ತೆರವು ಮಾಡಿದ್ದಾರೆ.

3 / 6
ಧಾರಾಕಾರ ಮಳೆಯಿಂದಾಗಿ ಗೊರಗುಂಟೆಪಾಳ್ಯ ಸಮೀಪ ಇರುವ ರಾಘವೇಂದ್ರ ಲೇಔಟ್‌ನಲ್ಲಿ ರಸ್ತೆ ಕೆರೆಯಂತಾಗಿದೆ. ರಸ್ತೆ ಜಲಾವೃತವಾದ ಹಿನ್ನೆಲೆ ವಾಹನ ಸವಾರರು ಪರದಾಡಿದ್ದಾರೆ.

ಧಾರಾಕಾರ ಮಳೆಯಿಂದಾಗಿ ಗೊರಗುಂಟೆಪಾಳ್ಯ ಸಮೀಪ ಇರುವ ರಾಘವೇಂದ್ರ ಲೇಔಟ್‌ನಲ್ಲಿ ರಸ್ತೆ ಕೆರೆಯಂತಾಗಿದೆ. ರಸ್ತೆ ಜಲಾವೃತವಾದ ಹಿನ್ನೆಲೆ ವಾಹನ ಸವಾರರು ಪರದಾಡಿದ್ದಾರೆ.

4 / 6
ಇಂದು ಸಂಜೆಯಿಂದಲೇ ಬೆಂಗಳೂರಲ್ಲಿ ಮಳೆ ಅಬ್ಬರಿಸಿದೆ. ಗಾಳಿ ಸಹಿತ ಭಾರಿ ಮಳೆಗೆ ನಗರದೆಲ್ಲೆಡೆ ಭಾರಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಜೋರು ಮಳೆ ಹಿನ್ನೆಲೆ ಫ್ಲೈಓವರ್​​ ಕೆಳಗೆ ಆಶ್ರಯ ಪಡೆದಿದ್ದರು.

ಇಂದು ಸಂಜೆಯಿಂದಲೇ ಬೆಂಗಳೂರಲ್ಲಿ ಮಳೆ ಅಬ್ಬರಿಸಿದೆ. ಗಾಳಿ ಸಹಿತ ಭಾರಿ ಮಳೆಗೆ ನಗರದೆಲ್ಲೆಡೆ ಭಾರಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಜೋರು ಮಳೆ ಹಿನ್ನೆಲೆ ಫ್ಲೈಓವರ್​​ ಕೆಳಗೆ ಆಶ್ರಯ ಪಡೆದಿದ್ದರು.

5 / 6
ನಗರದಲ್ಲಿ ಇನ್ನೂ 4ದಿನ ಗುಡುಗು ಸಹಿತ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ ಅಂತ ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮುಂಗಾರು ಪ್ರವೇಶವಾಗುತ್ತಿದೆ.

ನಗರದಲ್ಲಿ ಇನ್ನೂ 4ದಿನ ಗುಡುಗು ಸಹಿತ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ ಅಂತ ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮುಂಗಾರು ಪ್ರವೇಶವಾಗುತ್ತಿದೆ.

6 / 6

Published On - 9:23 pm, Sat, 1 June 24

Follow us
ದರ್ಶನ್​ಗೆ ಡಯಟ್ ಬಗ್ಗೆ ಗೊತ್ತು, ಅವರು ಆರೋಗ್ಯ ಕಾಪಾಡಿಕೊಳ್ಳುತ್ತಾರೆ; ರವಿ
ದರ್ಶನ್​ಗೆ ಡಯಟ್ ಬಗ್ಗೆ ಗೊತ್ತು, ಅವರು ಆರೋಗ್ಯ ಕಾಪಾಡಿಕೊಳ್ಳುತ್ತಾರೆ; ರವಿ
MLC 2024: ಅದ್ಭುತ... ಅತ್ಯದ್ಭುತ ಕ್ಯಾಚ್ ಹಿಡಿದ ಕೋರಿ ಅ್ಯಂಡರ್ಸನ್
MLC 2024: ಅದ್ಭುತ... ಅತ್ಯದ್ಭುತ ಕ್ಯಾಚ್ ಹಿಡಿದ ಕೋರಿ ಅ್ಯಂಡರ್ಸನ್
ಜಿಯೋ ಏರ್​ಫೈಬರ್ ಗ್ರಾಹಕರಿಗೆ ಶೇ 30 ಡಿಸ್ಕೌಂಟ್ ಆಫರ್
ಜಿಯೋ ಏರ್​ಫೈಬರ್ ಗ್ರಾಹಕರಿಗೆ ಶೇ 30 ಡಿಸ್ಕೌಂಟ್ ಆಫರ್
ಮೊದಲ ಮಳೆ,ಕತ್ತೆಗಳಿಗೆ ಗುಲಾಬ್​​​ ಜಾಮೂನು ತಿನಿಸಿ ಸಂಭ್ರಮಿಸಿದ ಗ್ರಾಮಸ್ಥರು
ಮೊದಲ ಮಳೆ,ಕತ್ತೆಗಳಿಗೆ ಗುಲಾಬ್​​​ ಜಾಮೂನು ತಿನಿಸಿ ಸಂಭ್ರಮಿಸಿದ ಗ್ರಾಮಸ್ಥರು
ಬೂಜು ಕುಂಬಳಕಾಯಿ ಆರೋಗ್ಯ ಪ್ರಯೋಜನಗಳು ತಿಳಿದರೆ ಇಂದಿನಿಂದ ಬಳಸುತ್ತೀರಿ!
ಬೂಜು ಕುಂಬಳಕಾಯಿ ಆರೋಗ್ಯ ಪ್ರಯೋಜನಗಳು ತಿಳಿದರೆ ಇಂದಿನಿಂದ ಬಳಸುತ್ತೀರಿ!
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ