AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ರಾತ್ರಿ ಸುರಿದ ಮಳೆಯಿಂದ ಅವಾಂತರ: ಮನೆ ಮೇಲೆ ಬಿದ್ದ ಮರ, ರಸ್ತೆ ಜಲಾವೃತ, ಇಲ್ಲಿವೆ ಫೋಟೋಸ್

ಬೆಂಗಳೂರಿನಲ್ಲಿ ರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ನಗರದ ಹಲವೆಡೆ ರಸ್ತೆಗಳು ಜಲಾವೃತಗೊಂಡಿದೆ. ಕೆಲವೆಡೆ ಬೃಹತ್​ ಮರಗಳು ಧರೆಗುರುಳಿದ್ದು, ವಾಹನ ಸಂಚಾರಕ್ಕೆ ಅಡ್ಡಿ ಉಂಟಾಗಿದೆ. ಅಲ್ಲಲ್ಲಿ ನಿಧಾನಗತಿಯ ಸಂಚಾರವಿರಲಿದೆ. ಇನ್ನು ರಾಜಾಜಿನಗರದ 4ನೇ ಬ್ಲಾಕ್‌ನಲ್ಲಿ ಎರಡು ಮನೆಗಳ ಮೇಲೆ ದೊಡ್ಡ ಮರ ಬಿದ್ದಿದೆ. ಇಲ್ಲಿವೆ ಫೋಟೋಸ್​ ನೋಡಿ.

ಗಂಗಾಧರ​ ಬ. ಸಾಬೋಜಿ
|

Updated on:Sep 11, 2025 | 9:10 AM

Share
ಬೆಂಗಳೂರಿನಲ್ಲಿ ಬುಧವಾರದಂದು ಸಂಜೆಯವರೆಗೂ ಮಳೆಯ ಮುನ್ಸೂಚನೆ ಇರಲಿಲ್ಲ. ಆದರೆ ರಾತ್ರಿ ಧಾರಾಕಾರ ಮಳೆ ಸುರಿದಿದೆ. ನಗರದ ಹಲವೆಡೆ ಸುರಿದ ಮಳೆ ರಸ್ತೆಗಳು ಜಲಾವೃತಗೊಂಡಿವೆ. ಬೃಹತ್​ ಮರಗಳು ಧರೆಗುರುಳಿವೆ. ವಾಹನ ಸಂಚಾರ ಅಸ್ತವ್ಯಸ್ತ ಉಂಟಾಗಿದೆ.

ಬೆಂಗಳೂರಿನಲ್ಲಿ ಬುಧವಾರದಂದು ಸಂಜೆಯವರೆಗೂ ಮಳೆಯ ಮುನ್ಸೂಚನೆ ಇರಲಿಲ್ಲ. ಆದರೆ ರಾತ್ರಿ ಧಾರಾಕಾರ ಮಳೆ ಸುರಿದಿದೆ. ನಗರದ ಹಲವೆಡೆ ಸುರಿದ ಮಳೆ ರಸ್ತೆಗಳು ಜಲಾವೃತಗೊಂಡಿವೆ. ಬೃಹತ್​ ಮರಗಳು ಧರೆಗುರುಳಿವೆ. ವಾಹನ ಸಂಚಾರ ಅಸ್ತವ್ಯಸ್ತ ಉಂಟಾಗಿದೆ.

1 / 6
ರಾತ್ರಿ ಸುರಿದ ಮಳೆಯಿಂದಾಗಿ ರಾಜಾಜಿನಗರದ 4ನೇ ಬ್ಲಾಕ್​​ನ ಎರಡು ಮನೆಗಳ ಮೇಲೆ ಬೃಹತ್ ಮರ ಧರೆಗುರುಳಿದೆ. 
ಚಂದ್ರಮ್ಮ ಮತ್ತು ಪೀಟರ್​ ಎಂಬುವರ ಮನೆಗಳ ಮೇಲೆ ಬೃಹತ್ ಮರ ಬಿದ್ದಿದ್ದು, ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

ರಾತ್ರಿ ಸುರಿದ ಮಳೆಯಿಂದಾಗಿ ರಾಜಾಜಿನಗರದ 4ನೇ ಬ್ಲಾಕ್​​ನ ಎರಡು ಮನೆಗಳ ಮೇಲೆ ಬೃಹತ್ ಮರ ಧರೆಗುರುಳಿದೆ. ಚಂದ್ರಮ್ಮ ಮತ್ತು ಪೀಟರ್​ ಎಂಬುವರ ಮನೆಗಳ ಮೇಲೆ ಬೃಹತ್ ಮರ ಬಿದ್ದಿದ್ದು, ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

2 / 6
ಇನ್ನು ಮನೆಗಳ ಮೇಲೆ ಮರ ಬಿದ್ದ ಪರಿಣಾಮ 2 ಕುಟುಂಬಗಳಿಗೆ ದಿಗ್ಬಂಧನ ಎದುರಾಗಿದೆ. ಮನೆಯಿಂದ ಹೊರಬರಲಾಗದೆ ಪರದಾಟ ನಡೆಸಿದ್ದಾರೆ. ಮರ ಬಿದ್ದು 5 ಕಾರು, ಟಾಟಾ ಏಸ್​ ವಾಹನ, 3 ರಿಂದ 4 ಬೈಕ್​ಗಳು ಜಖಂಗೊಂಡಿವೆ.

ಇನ್ನು ಮನೆಗಳ ಮೇಲೆ ಮರ ಬಿದ್ದ ಪರಿಣಾಮ 2 ಕುಟುಂಬಗಳಿಗೆ ದಿಗ್ಬಂಧನ ಎದುರಾಗಿದೆ. ಮನೆಯಿಂದ ಹೊರಬರಲಾಗದೆ ಪರದಾಟ ನಡೆಸಿದ್ದಾರೆ. ಮರ ಬಿದ್ದು 5 ಕಾರು, ಟಾಟಾ ಏಸ್​ ವಾಹನ, 3 ರಿಂದ 4 ಬೈಕ್​ಗಳು ಜಖಂಗೊಂಡಿವೆ.

3 / 6
ಮಧ್ಯರಾತ್ರಿ 3 ಗಂಟೆ ಸಮಯದಲ್ಲಿ ಮನೆಗಳ ಮೇಲೆ ಮರ ಬಿದ್ದಿದೆ. ಮರ ಬಿದ್ದಿದ್ದರಿಂದ ಮನೆಯಿಂದ ಹೊರಗೆ ಬರಲು ಆಗಲಿಲ್ಲ. ಬಿಬಿಎಂಪಿ, ಹೊಯ್ಸಳ, ಬೆಸ್ಕಾಂ ಸಿಬ್ಬಂದಿಗೆ ಕರೆ ಮಾಡಿದ್ದೆವು. ಯಾರೂ ಕೂಡ ಬರಲಿಲ್ಲ ಎಂದು ಓರ್ವ ಮಹಿಳೆ ಅಳಲು ತೋಡಿಕೊಂಡಿದ್ದಾರೆ.

ಮಧ್ಯರಾತ್ರಿ 3 ಗಂಟೆ ಸಮಯದಲ್ಲಿ ಮನೆಗಳ ಮೇಲೆ ಮರ ಬಿದ್ದಿದೆ. ಮರ ಬಿದ್ದಿದ್ದರಿಂದ ಮನೆಯಿಂದ ಹೊರಗೆ ಬರಲು ಆಗಲಿಲ್ಲ. ಬಿಬಿಎಂಪಿ, ಹೊಯ್ಸಳ, ಬೆಸ್ಕಾಂ ಸಿಬ್ಬಂದಿಗೆ ಕರೆ ಮಾಡಿದ್ದೆವು. ಯಾರೂ ಕೂಡ ಬರಲಿಲ್ಲ ಎಂದು ಓರ್ವ ಮಹಿಳೆ ಅಳಲು ತೋಡಿಕೊಂಡಿದ್ದಾರೆ.

4 / 6
ಮರ ಉರುಳಿದ್ದರಿಂದ 5ನೇ ಮುಖ್ಯ ರಸ್ತೆ ಚಾಮರಾಜಪೇಟೆಯಿಂದ 4ನೇ ಮುಖ್ಯ ರಸ್ತೆಯ ಕಡೆಗೆ ಹೋಗುವ ರಸ್ತೆಯನ್ನು ಬಂದ್​​ ಮಾಡಲಾಗಿದೆ. ಪ್ರಯಾಣಿಕರು ಪರ್ಯಾಯ ಮಾರ್ಗವನ್ನು ಬಳಸುವಂತೆ ಬೆಂಗಳೂರು ಸಂಚಾರ ಪೊಲೀಸರು ಸೂಚಿಸಿದ್ದಾರೆ.

ಮರ ಉರುಳಿದ್ದರಿಂದ 5ನೇ ಮುಖ್ಯ ರಸ್ತೆ ಚಾಮರಾಜಪೇಟೆಯಿಂದ 4ನೇ ಮುಖ್ಯ ರಸ್ತೆಯ ಕಡೆಗೆ ಹೋಗುವ ರಸ್ತೆಯನ್ನು ಬಂದ್​​ ಮಾಡಲಾಗಿದೆ. ಪ್ರಯಾಣಿಕರು ಪರ್ಯಾಯ ಮಾರ್ಗವನ್ನು ಬಳಸುವಂತೆ ಬೆಂಗಳೂರು ಸಂಚಾರ ಪೊಲೀಸರು ಸೂಚಿಸಿದ್ದಾರೆ.

5 / 6
ಧಾರಾಕಾರ ಮಳೆಯಿಂದಾಗಿ ಬೆಂಗಳೂರಿನ ಹಲವೆಡೆ ರಸ್ತೆಗಳು ಜಲಾವೃತಗೊಂಡಿವೆ. ಹಾಗಾಗಿ ನಿಧಾಗತಿಯ ಸಂಚಾರವಿರುವುದಾಗಿ ಬೆಂಗಳೂರು ಸಂಚಾರ ಪೊಲೀಸರು ತಿಳಿಸಿದ್ದಾರೆ.

ಧಾರಾಕಾರ ಮಳೆಯಿಂದಾಗಿ ಬೆಂಗಳೂರಿನ ಹಲವೆಡೆ ರಸ್ತೆಗಳು ಜಲಾವೃತಗೊಂಡಿವೆ. ಹಾಗಾಗಿ ನಿಧಾಗತಿಯ ಸಂಚಾರವಿರುವುದಾಗಿ ಬೆಂಗಳೂರು ಸಂಚಾರ ಪೊಲೀಸರು ತಿಳಿಸಿದ್ದಾರೆ.

6 / 6

Published On - 9:10 am, Thu, 11 September 25

‘ಅನ್ನ ಕದ್ದು ತಿಂದಿದ್ದೆ’; ಗಿಲ್ಲಿಯ ಹಳೆಯ ಕಥೆ ಕೇಳಿ ರಕ್ಷಿತಾ ಕಣ್ಣೀರು
‘ಅನ್ನ ಕದ್ದು ತಿಂದಿದ್ದೆ’; ಗಿಲ್ಲಿಯ ಹಳೆಯ ಕಥೆ ಕೇಳಿ ರಕ್ಷಿತಾ ಕಣ್ಣೀರು
ಜ್ವರ ಬಂದು ಬಾಯಿ ಕೆಟ್ಟಿತ್ತು: ಕಾಲ್ ಸೂಪ್, ನಾಟಿ ಚಿಕನ್ ಚಪ್ಪರಿಸಿದ ಸಿಎಂ
ಜ್ವರ ಬಂದು ಬಾಯಿ ಕೆಟ್ಟಿತ್ತು: ಕಾಲ್ ಸೂಪ್, ನಾಟಿ ಚಿಕನ್ ಚಪ್ಪರಿಸಿದ ಸಿಎಂ
ಬೈಕ್​​ಗೆ ಗುದ್ದಿದ ಕಾರು: 10 ಅಡಿ ಎತ್ತರಕ್ಕೆ ಹಾರಿಬಿದ್ದ ಸವಾರ!
ಬೈಕ್​​ಗೆ ಗುದ್ದಿದ ಕಾರು: 10 ಅಡಿ ಎತ್ತರಕ್ಕೆ ಹಾರಿಬಿದ್ದ ಸವಾರ!
ಸ್ಟೈಲಿಶ್ ಆಗಿ ಗಿಲ್ಲಿಗೆ ಆಲ್​ ದಿ ಬೆಸ್ಟ್ ಹೇಳಿದ ಶಿವಣ್ಣ; ವಿಡಿಯೋ ನೋಡಿ
ಸ್ಟೈಲಿಶ್ ಆಗಿ ಗಿಲ್ಲಿಗೆ ಆಲ್​ ದಿ ಬೆಸ್ಟ್ ಹೇಳಿದ ಶಿವಣ್ಣ; ವಿಡಿಯೋ ನೋಡಿ
ಸಿದ್ದರಾಮಯ್ಯ ಹೆಲಿಕಾಪ್ಟರ್ ನಲ್ಲಿ ತಾಂತ್ರಿಕ ದೋಷ, ಮುಂದೇನಾಯ್ತು?
ಸಿದ್ದರಾಮಯ್ಯ ಹೆಲಿಕಾಪ್ಟರ್ ನಲ್ಲಿ ತಾಂತ್ರಿಕ ದೋಷ, ಮುಂದೇನಾಯ್ತು?
ಎಲ್ಲೆಲ್ಲೂ ಗಿಲ್ಲಿ, ಎಲ್ಲೆಲ್ಲೂ ಗಿಲ್ಲಿ: ಅಭಿಮಾನಿಗಳ ಪ್ರೀತಿಯ ಅಭಿಯಾನ ನೋಡಿ
ಎಲ್ಲೆಲ್ಲೂ ಗಿಲ್ಲಿ, ಎಲ್ಲೆಲ್ಲೂ ಗಿಲ್ಲಿ: ಅಭಿಮಾನಿಗಳ ಪ್ರೀತಿಯ ಅಭಿಯಾನ ನೋಡಿ
ಆಸ್ತಿಗಾಗಿ 4 ದಿನದಲ್ಲಿ ಹಸೆಮಣೆ ಏರಬೇಕಿದ್ದ ತಮ್ಮನನ್ನೇ ಕೊಂದ ಪಾಪಿ ಅಣ್ಣ!
ಆಸ್ತಿಗಾಗಿ 4 ದಿನದಲ್ಲಿ ಹಸೆಮಣೆ ಏರಬೇಕಿದ್ದ ತಮ್ಮನನ್ನೇ ಕೊಂದ ಪಾಪಿ ಅಣ್ಣ!
ಮದುವೆಗೆ ಏನಾದರೂ ತೊಂದ್ರೆ ಆದ್ರೆ ಗಿಲ್ಲಿಯೇ ಕಾರಣ; ನೇರವಾಗಿ ಹೇಳಿದ ಕಾವ್ಯಾ
ಮದುವೆಗೆ ಏನಾದರೂ ತೊಂದ್ರೆ ಆದ್ರೆ ಗಿಲ್ಲಿಯೇ ಕಾರಣ; ನೇರವಾಗಿ ಹೇಳಿದ ಕಾವ್ಯಾ
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗೆ ಚುನಾವಣೆಯಲ್ಲಿ ಗೆಲುವು
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗೆ ಚುನಾವಣೆಯಲ್ಲಿ ಗೆಲುವು
ಡಿಕೆಶಿ ದೆಹಲಿ ಪ್ರವಾಸ: ರಾಹುಲ್ ಗಾಂಧಿ ಭೇಟಿ ಬಗ್ಗೆ ಸ್ಫೋಟಕ ಹೇಳಿಕೆ
ಡಿಕೆಶಿ ದೆಹಲಿ ಪ್ರವಾಸ: ರಾಹುಲ್ ಗಾಂಧಿ ಭೇಟಿ ಬಗ್ಗೆ ಸ್ಫೋಟಕ ಹೇಳಿಕೆ