AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ರಾತ್ರಿ ಸುರಿದ ಮಳೆಯಿಂದ ಅವಾಂತರ: ಮನೆ ಮೇಲೆ ಬಿದ್ದ ಮರ, ರಸ್ತೆ ಜಲಾವೃತ, ಇಲ್ಲಿವೆ ಫೋಟೋಸ್

ಬೆಂಗಳೂರಿನಲ್ಲಿ ರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ನಗರದ ಹಲವೆಡೆ ರಸ್ತೆಗಳು ಜಲಾವೃತಗೊಂಡಿದೆ. ಕೆಲವೆಡೆ ಬೃಹತ್​ ಮರಗಳು ಧರೆಗುರುಳಿದ್ದು, ವಾಹನ ಸಂಚಾರಕ್ಕೆ ಅಡ್ಡಿ ಉಂಟಾಗಿದೆ. ಅಲ್ಲಲ್ಲಿ ನಿಧಾನಗತಿಯ ಸಂಚಾರವಿರಲಿದೆ. ಇನ್ನು ರಾಜಾಜಿನಗರದ 4ನೇ ಬ್ಲಾಕ್‌ನಲ್ಲಿ ಎರಡು ಮನೆಗಳ ಮೇಲೆ ದೊಡ್ಡ ಮರ ಬಿದ್ದಿದೆ. ಇಲ್ಲಿವೆ ಫೋಟೋಸ್​ ನೋಡಿ.

ಗಂಗಾಧರ​ ಬ. ಸಾಬೋಜಿ
|

Updated on:Sep 11, 2025 | 9:10 AM

Share
ಬೆಂಗಳೂರಿನಲ್ಲಿ ಬುಧವಾರದಂದು ಸಂಜೆಯವರೆಗೂ ಮಳೆಯ ಮುನ್ಸೂಚನೆ ಇರಲಿಲ್ಲ. ಆದರೆ ರಾತ್ರಿ ಧಾರಾಕಾರ ಮಳೆ ಸುರಿದಿದೆ. ನಗರದ ಹಲವೆಡೆ ಸುರಿದ ಮಳೆ ರಸ್ತೆಗಳು ಜಲಾವೃತಗೊಂಡಿವೆ. ಬೃಹತ್​ ಮರಗಳು ಧರೆಗುರುಳಿವೆ. ವಾಹನ ಸಂಚಾರ ಅಸ್ತವ್ಯಸ್ತ ಉಂಟಾಗಿದೆ.

ಬೆಂಗಳೂರಿನಲ್ಲಿ ಬುಧವಾರದಂದು ಸಂಜೆಯವರೆಗೂ ಮಳೆಯ ಮುನ್ಸೂಚನೆ ಇರಲಿಲ್ಲ. ಆದರೆ ರಾತ್ರಿ ಧಾರಾಕಾರ ಮಳೆ ಸುರಿದಿದೆ. ನಗರದ ಹಲವೆಡೆ ಸುರಿದ ಮಳೆ ರಸ್ತೆಗಳು ಜಲಾವೃತಗೊಂಡಿವೆ. ಬೃಹತ್​ ಮರಗಳು ಧರೆಗುರುಳಿವೆ. ವಾಹನ ಸಂಚಾರ ಅಸ್ತವ್ಯಸ್ತ ಉಂಟಾಗಿದೆ.

1 / 6
ರಾತ್ರಿ ಸುರಿದ ಮಳೆಯಿಂದಾಗಿ ರಾಜಾಜಿನಗರದ 4ನೇ ಬ್ಲಾಕ್​​ನ ಎರಡು ಮನೆಗಳ ಮೇಲೆ ಬೃಹತ್ ಮರ ಧರೆಗುರುಳಿದೆ. 
ಚಂದ್ರಮ್ಮ ಮತ್ತು ಪೀಟರ್​ ಎಂಬುವರ ಮನೆಗಳ ಮೇಲೆ ಬೃಹತ್ ಮರ ಬಿದ್ದಿದ್ದು, ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

ರಾತ್ರಿ ಸುರಿದ ಮಳೆಯಿಂದಾಗಿ ರಾಜಾಜಿನಗರದ 4ನೇ ಬ್ಲಾಕ್​​ನ ಎರಡು ಮನೆಗಳ ಮೇಲೆ ಬೃಹತ್ ಮರ ಧರೆಗುರುಳಿದೆ. ಚಂದ್ರಮ್ಮ ಮತ್ತು ಪೀಟರ್​ ಎಂಬುವರ ಮನೆಗಳ ಮೇಲೆ ಬೃಹತ್ ಮರ ಬಿದ್ದಿದ್ದು, ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

2 / 6
ಇನ್ನು ಮನೆಗಳ ಮೇಲೆ ಮರ ಬಿದ್ದ ಪರಿಣಾಮ 2 ಕುಟುಂಬಗಳಿಗೆ ದಿಗ್ಬಂಧನ ಎದುರಾಗಿದೆ. ಮನೆಯಿಂದ ಹೊರಬರಲಾಗದೆ ಪರದಾಟ ನಡೆಸಿದ್ದಾರೆ. ಮರ ಬಿದ್ದು 5 ಕಾರು, ಟಾಟಾ ಏಸ್​ ವಾಹನ, 3 ರಿಂದ 4 ಬೈಕ್​ಗಳು ಜಖಂಗೊಂಡಿವೆ.

ಇನ್ನು ಮನೆಗಳ ಮೇಲೆ ಮರ ಬಿದ್ದ ಪರಿಣಾಮ 2 ಕುಟುಂಬಗಳಿಗೆ ದಿಗ್ಬಂಧನ ಎದುರಾಗಿದೆ. ಮನೆಯಿಂದ ಹೊರಬರಲಾಗದೆ ಪರದಾಟ ನಡೆಸಿದ್ದಾರೆ. ಮರ ಬಿದ್ದು 5 ಕಾರು, ಟಾಟಾ ಏಸ್​ ವಾಹನ, 3 ರಿಂದ 4 ಬೈಕ್​ಗಳು ಜಖಂಗೊಂಡಿವೆ.

3 / 6
ಮಧ್ಯರಾತ್ರಿ 3 ಗಂಟೆ ಸಮಯದಲ್ಲಿ ಮನೆಗಳ ಮೇಲೆ ಮರ ಬಿದ್ದಿದೆ. ಮರ ಬಿದ್ದಿದ್ದರಿಂದ ಮನೆಯಿಂದ ಹೊರಗೆ ಬರಲು ಆಗಲಿಲ್ಲ. ಬಿಬಿಎಂಪಿ, ಹೊಯ್ಸಳ, ಬೆಸ್ಕಾಂ ಸಿಬ್ಬಂದಿಗೆ ಕರೆ ಮಾಡಿದ್ದೆವು. ಯಾರೂ ಕೂಡ ಬರಲಿಲ್ಲ ಎಂದು ಓರ್ವ ಮಹಿಳೆ ಅಳಲು ತೋಡಿಕೊಂಡಿದ್ದಾರೆ.

ಮಧ್ಯರಾತ್ರಿ 3 ಗಂಟೆ ಸಮಯದಲ್ಲಿ ಮನೆಗಳ ಮೇಲೆ ಮರ ಬಿದ್ದಿದೆ. ಮರ ಬಿದ್ದಿದ್ದರಿಂದ ಮನೆಯಿಂದ ಹೊರಗೆ ಬರಲು ಆಗಲಿಲ್ಲ. ಬಿಬಿಎಂಪಿ, ಹೊಯ್ಸಳ, ಬೆಸ್ಕಾಂ ಸಿಬ್ಬಂದಿಗೆ ಕರೆ ಮಾಡಿದ್ದೆವು. ಯಾರೂ ಕೂಡ ಬರಲಿಲ್ಲ ಎಂದು ಓರ್ವ ಮಹಿಳೆ ಅಳಲು ತೋಡಿಕೊಂಡಿದ್ದಾರೆ.

4 / 6
ಮರ ಉರುಳಿದ್ದರಿಂದ 5ನೇ ಮುಖ್ಯ ರಸ್ತೆ ಚಾಮರಾಜಪೇಟೆಯಿಂದ 4ನೇ ಮುಖ್ಯ ರಸ್ತೆಯ ಕಡೆಗೆ ಹೋಗುವ ರಸ್ತೆಯನ್ನು ಬಂದ್​​ ಮಾಡಲಾಗಿದೆ. ಪ್ರಯಾಣಿಕರು ಪರ್ಯಾಯ ಮಾರ್ಗವನ್ನು ಬಳಸುವಂತೆ ಬೆಂಗಳೂರು ಸಂಚಾರ ಪೊಲೀಸರು ಸೂಚಿಸಿದ್ದಾರೆ.

ಮರ ಉರುಳಿದ್ದರಿಂದ 5ನೇ ಮುಖ್ಯ ರಸ್ತೆ ಚಾಮರಾಜಪೇಟೆಯಿಂದ 4ನೇ ಮುಖ್ಯ ರಸ್ತೆಯ ಕಡೆಗೆ ಹೋಗುವ ರಸ್ತೆಯನ್ನು ಬಂದ್​​ ಮಾಡಲಾಗಿದೆ. ಪ್ರಯಾಣಿಕರು ಪರ್ಯಾಯ ಮಾರ್ಗವನ್ನು ಬಳಸುವಂತೆ ಬೆಂಗಳೂರು ಸಂಚಾರ ಪೊಲೀಸರು ಸೂಚಿಸಿದ್ದಾರೆ.

5 / 6
ಧಾರಾಕಾರ ಮಳೆಯಿಂದಾಗಿ ಬೆಂಗಳೂರಿನ ಹಲವೆಡೆ ರಸ್ತೆಗಳು ಜಲಾವೃತಗೊಂಡಿವೆ. ಹಾಗಾಗಿ ನಿಧಾಗತಿಯ ಸಂಚಾರವಿರುವುದಾಗಿ ಬೆಂಗಳೂರು ಸಂಚಾರ ಪೊಲೀಸರು ತಿಳಿಸಿದ್ದಾರೆ.

ಧಾರಾಕಾರ ಮಳೆಯಿಂದಾಗಿ ಬೆಂಗಳೂರಿನ ಹಲವೆಡೆ ರಸ್ತೆಗಳು ಜಲಾವೃತಗೊಂಡಿವೆ. ಹಾಗಾಗಿ ನಿಧಾಗತಿಯ ಸಂಚಾರವಿರುವುದಾಗಿ ಬೆಂಗಳೂರು ಸಂಚಾರ ಪೊಲೀಸರು ತಿಳಿಸಿದ್ದಾರೆ.

6 / 6

Published On - 9:10 am, Thu, 11 September 25

Follow Us
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು