AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ರಾತ್ರಿ ಸುರಿದ ಮಳೆಯಿಂದ ಅವಾಂತರ: ಮನೆ ಮೇಲೆ ಬಿದ್ದ ಮರ, ರಸ್ತೆ ಜಲಾವೃತ, ಇಲ್ಲಿವೆ ಫೋಟೋಸ್

ಬೆಂಗಳೂರಿನಲ್ಲಿ ರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ನಗರದ ಹಲವೆಡೆ ರಸ್ತೆಗಳು ಜಲಾವೃತಗೊಂಡಿದೆ. ಕೆಲವೆಡೆ ಬೃಹತ್​ ಮರಗಳು ಧರೆಗುರುಳಿದ್ದು, ವಾಹನ ಸಂಚಾರಕ್ಕೆ ಅಡ್ಡಿ ಉಂಟಾಗಿದೆ. ಅಲ್ಲಲ್ಲಿ ನಿಧಾನಗತಿಯ ಸಂಚಾರವಿರಲಿದೆ. ಇನ್ನು ರಾಜಾಜಿನಗರದ 4ನೇ ಬ್ಲಾಕ್‌ನಲ್ಲಿ ಎರಡು ಮನೆಗಳ ಮೇಲೆ ದೊಡ್ಡ ಮರ ಬಿದ್ದಿದೆ. ಇಲ್ಲಿವೆ ಫೋಟೋಸ್​ ನೋಡಿ.

ಗಂಗಾಧರ​ ಬ. ಸಾಬೋಜಿ
|

Updated on:Sep 11, 2025 | 9:10 AM

Share
ಬೆಂಗಳೂರಿನಲ್ಲಿ ಬುಧವಾರದಂದು ಸಂಜೆಯವರೆಗೂ ಮಳೆಯ ಮುನ್ಸೂಚನೆ ಇರಲಿಲ್ಲ. ಆದರೆ ರಾತ್ರಿ ಧಾರಾಕಾರ ಮಳೆ ಸುರಿದಿದೆ. ನಗರದ ಹಲವೆಡೆ ಸುರಿದ ಮಳೆ ರಸ್ತೆಗಳು ಜಲಾವೃತಗೊಂಡಿವೆ. ಬೃಹತ್​ ಮರಗಳು ಧರೆಗುರುಳಿವೆ. ವಾಹನ ಸಂಚಾರ ಅಸ್ತವ್ಯಸ್ತ ಉಂಟಾಗಿದೆ.

ಬೆಂಗಳೂರಿನಲ್ಲಿ ಬುಧವಾರದಂದು ಸಂಜೆಯವರೆಗೂ ಮಳೆಯ ಮುನ್ಸೂಚನೆ ಇರಲಿಲ್ಲ. ಆದರೆ ರಾತ್ರಿ ಧಾರಾಕಾರ ಮಳೆ ಸುರಿದಿದೆ. ನಗರದ ಹಲವೆಡೆ ಸುರಿದ ಮಳೆ ರಸ್ತೆಗಳು ಜಲಾವೃತಗೊಂಡಿವೆ. ಬೃಹತ್​ ಮರಗಳು ಧರೆಗುರುಳಿವೆ. ವಾಹನ ಸಂಚಾರ ಅಸ್ತವ್ಯಸ್ತ ಉಂಟಾಗಿದೆ.

1 / 6
ರಾತ್ರಿ ಸುರಿದ ಮಳೆಯಿಂದಾಗಿ ರಾಜಾಜಿನಗರದ 4ನೇ ಬ್ಲಾಕ್​​ನ ಎರಡು ಮನೆಗಳ ಮೇಲೆ ಬೃಹತ್ ಮರ ಧರೆಗುರುಳಿದೆ. 
ಚಂದ್ರಮ್ಮ ಮತ್ತು ಪೀಟರ್​ ಎಂಬುವರ ಮನೆಗಳ ಮೇಲೆ ಬೃಹತ್ ಮರ ಬಿದ್ದಿದ್ದು, ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

ರಾತ್ರಿ ಸುರಿದ ಮಳೆಯಿಂದಾಗಿ ರಾಜಾಜಿನಗರದ 4ನೇ ಬ್ಲಾಕ್​​ನ ಎರಡು ಮನೆಗಳ ಮೇಲೆ ಬೃಹತ್ ಮರ ಧರೆಗುರುಳಿದೆ. ಚಂದ್ರಮ್ಮ ಮತ್ತು ಪೀಟರ್​ ಎಂಬುವರ ಮನೆಗಳ ಮೇಲೆ ಬೃಹತ್ ಮರ ಬಿದ್ದಿದ್ದು, ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

2 / 6
ಇನ್ನು ಮನೆಗಳ ಮೇಲೆ ಮರ ಬಿದ್ದ ಪರಿಣಾಮ 2 ಕುಟುಂಬಗಳಿಗೆ ದಿಗ್ಬಂಧನ ಎದುರಾಗಿದೆ. ಮನೆಯಿಂದ ಹೊರಬರಲಾಗದೆ ಪರದಾಟ ನಡೆಸಿದ್ದಾರೆ. ಮರ ಬಿದ್ದು 5 ಕಾರು, ಟಾಟಾ ಏಸ್​ ವಾಹನ, 3 ರಿಂದ 4 ಬೈಕ್​ಗಳು ಜಖಂಗೊಂಡಿವೆ.

ಇನ್ನು ಮನೆಗಳ ಮೇಲೆ ಮರ ಬಿದ್ದ ಪರಿಣಾಮ 2 ಕುಟುಂಬಗಳಿಗೆ ದಿಗ್ಬಂಧನ ಎದುರಾಗಿದೆ. ಮನೆಯಿಂದ ಹೊರಬರಲಾಗದೆ ಪರದಾಟ ನಡೆಸಿದ್ದಾರೆ. ಮರ ಬಿದ್ದು 5 ಕಾರು, ಟಾಟಾ ಏಸ್​ ವಾಹನ, 3 ರಿಂದ 4 ಬೈಕ್​ಗಳು ಜಖಂಗೊಂಡಿವೆ.

3 / 6
ಮಧ್ಯರಾತ್ರಿ 3 ಗಂಟೆ ಸಮಯದಲ್ಲಿ ಮನೆಗಳ ಮೇಲೆ ಮರ ಬಿದ್ದಿದೆ. ಮರ ಬಿದ್ದಿದ್ದರಿಂದ ಮನೆಯಿಂದ ಹೊರಗೆ ಬರಲು ಆಗಲಿಲ್ಲ. ಬಿಬಿಎಂಪಿ, ಹೊಯ್ಸಳ, ಬೆಸ್ಕಾಂ ಸಿಬ್ಬಂದಿಗೆ ಕರೆ ಮಾಡಿದ್ದೆವು. ಯಾರೂ ಕೂಡ ಬರಲಿಲ್ಲ ಎಂದು ಓರ್ವ ಮಹಿಳೆ ಅಳಲು ತೋಡಿಕೊಂಡಿದ್ದಾರೆ.

ಮಧ್ಯರಾತ್ರಿ 3 ಗಂಟೆ ಸಮಯದಲ್ಲಿ ಮನೆಗಳ ಮೇಲೆ ಮರ ಬಿದ್ದಿದೆ. ಮರ ಬಿದ್ದಿದ್ದರಿಂದ ಮನೆಯಿಂದ ಹೊರಗೆ ಬರಲು ಆಗಲಿಲ್ಲ. ಬಿಬಿಎಂಪಿ, ಹೊಯ್ಸಳ, ಬೆಸ್ಕಾಂ ಸಿಬ್ಬಂದಿಗೆ ಕರೆ ಮಾಡಿದ್ದೆವು. ಯಾರೂ ಕೂಡ ಬರಲಿಲ್ಲ ಎಂದು ಓರ್ವ ಮಹಿಳೆ ಅಳಲು ತೋಡಿಕೊಂಡಿದ್ದಾರೆ.

4 / 6
ಮರ ಉರುಳಿದ್ದರಿಂದ 5ನೇ ಮುಖ್ಯ ರಸ್ತೆ ಚಾಮರಾಜಪೇಟೆಯಿಂದ 4ನೇ ಮುಖ್ಯ ರಸ್ತೆಯ ಕಡೆಗೆ ಹೋಗುವ ರಸ್ತೆಯನ್ನು ಬಂದ್​​ ಮಾಡಲಾಗಿದೆ. ಪ್ರಯಾಣಿಕರು ಪರ್ಯಾಯ ಮಾರ್ಗವನ್ನು ಬಳಸುವಂತೆ ಬೆಂಗಳೂರು ಸಂಚಾರ ಪೊಲೀಸರು ಸೂಚಿಸಿದ್ದಾರೆ.

ಮರ ಉರುಳಿದ್ದರಿಂದ 5ನೇ ಮುಖ್ಯ ರಸ್ತೆ ಚಾಮರಾಜಪೇಟೆಯಿಂದ 4ನೇ ಮುಖ್ಯ ರಸ್ತೆಯ ಕಡೆಗೆ ಹೋಗುವ ರಸ್ತೆಯನ್ನು ಬಂದ್​​ ಮಾಡಲಾಗಿದೆ. ಪ್ರಯಾಣಿಕರು ಪರ್ಯಾಯ ಮಾರ್ಗವನ್ನು ಬಳಸುವಂತೆ ಬೆಂಗಳೂರು ಸಂಚಾರ ಪೊಲೀಸರು ಸೂಚಿಸಿದ್ದಾರೆ.

5 / 6
ಧಾರಾಕಾರ ಮಳೆಯಿಂದಾಗಿ ಬೆಂಗಳೂರಿನ ಹಲವೆಡೆ ರಸ್ತೆಗಳು ಜಲಾವೃತಗೊಂಡಿವೆ. ಹಾಗಾಗಿ ನಿಧಾಗತಿಯ ಸಂಚಾರವಿರುವುದಾಗಿ ಬೆಂಗಳೂರು ಸಂಚಾರ ಪೊಲೀಸರು ತಿಳಿಸಿದ್ದಾರೆ.

ಧಾರಾಕಾರ ಮಳೆಯಿಂದಾಗಿ ಬೆಂಗಳೂರಿನ ಹಲವೆಡೆ ರಸ್ತೆಗಳು ಜಲಾವೃತಗೊಂಡಿವೆ. ಹಾಗಾಗಿ ನಿಧಾಗತಿಯ ಸಂಚಾರವಿರುವುದಾಗಿ ಬೆಂಗಳೂರು ಸಂಚಾರ ಪೊಲೀಸರು ತಿಳಿಸಿದ್ದಾರೆ.

6 / 6

Published On - 9:10 am, Thu, 11 September 25

Follow Us
CET ಕೋರ್ಸ್​ಗಳಿಗೆ ಕೌನ್ಸೆಲಿಂಗ್ ಬಗ್ಗೆ KEA ನಿರ್ದೇಶಕ ಪ್ರಸನ್ನ ಅಪ್ಡೇಟ್
CET ಕೋರ್ಸ್​ಗಳಿಗೆ ಕೌನ್ಸೆಲಿಂಗ್ ಬಗ್ಗೆ KEA ನಿರ್ದೇಶಕ ಪ್ರಸನ್ನ ಅಪ್ಡೇಟ್
ಪ್ರವಾಸಿಗರೇ ಎಚ್ಚರ!: ಅಪಾಯಕಾರಿ ಸ್ಥಿತಿ ತಲುಪಿರುವ ಅಬ್ಬಿ ಫಾಲ್ಸ್‌ ಗೋಪುರ
ಪ್ರವಾಸಿಗರೇ ಎಚ್ಚರ!: ಅಪಾಯಕಾರಿ ಸ್ಥಿತಿ ತಲುಪಿರುವ ಅಬ್ಬಿ ಫಾಲ್ಸ್‌ ಗೋಪುರ
ಅಕುಲ್ ಬಾಲಾಜಿಯ ಹೊಸ ಮನೆಗೆ ಭೇಟಿ ಕೊಟ್ಟ ಶಿವರಾಜ್ ಕುಮಾರ್ ದಂಪತಿ: ವಿಡಿಯೋ
ಅಕುಲ್ ಬಾಲಾಜಿಯ ಹೊಸ ಮನೆಗೆ ಭೇಟಿ ಕೊಟ್ಟ ಶಿವರಾಜ್ ಕುಮಾರ್ ದಂಪತಿ: ವಿಡಿಯೋ
ಭಾರತದಲ್ಲಿ ವಿಶ್ವದ ಅತಿಶಕ್ತಿಶಾಲಿ ಹೈಡ್ರೋಜನ್ ರೈಲು
ಭಾರತದಲ್ಲಿ ವಿಶ್ವದ ಅತಿಶಕ್ತಿಶಾಲಿ ಹೈಡ್ರೋಜನ್ ರೈಲು
ರಾಯಚೂರಲ್ಲಿ ಖತರ್ನಾಕ್ ಬೈಕ್ ಮೆಕ್ಯಾನಿಕ್ ಗ್ಯಾಂಗ್ ಅರೆಸ್ಟ್
ರಾಯಚೂರಲ್ಲಿ ಖತರ್ನಾಕ್ ಬೈಕ್ ಮೆಕ್ಯಾನಿಕ್ ಗ್ಯಾಂಗ್ ಅರೆಸ್ಟ್
ಚಾಮುಂಡಿ ಬೆಟ್ಟದಲ್ಲಿ ಆಷಾಢ ಮಾಸದ ಮೊದಲ ಶುಕ್ರವಾರದ ಸಿದ್ಧತೆ ಹೇಗಿದೆ ನೋಡಿ
ಚಾಮುಂಡಿ ಬೆಟ್ಟದಲ್ಲಿ ಆಷಾಢ ಮಾಸದ ಮೊದಲ ಶುಕ್ರವಾರದ ಸಿದ್ಧತೆ ಹೇಗಿದೆ ನೋಡಿ
ಬೆಂಗಳೂರು: ಶಾಲೆ ಕೊಠಡಿ ಒಳಗಡೆ ಕುಸಿದುಬಿದ್ದು 5ನೇ ತರಗತಿ ಬಾಲಕ ಸಾವು
ಬೆಂಗಳೂರು: ಶಾಲೆ ಕೊಠಡಿ ಒಳಗಡೆ ಕುಸಿದುಬಿದ್ದು 5ನೇ ತರಗತಿ ಬಾಲಕ ಸಾವು
ಇಷ್ಟಪಟ್ಟು ಕಾರು ತಗೊಂಡೆ, ಇಎಂಐ ಕಟ್ಟೋದು ಕಷ್ಟ ಆಗ್ತಿದೆ: ಮೋಕ್ಷಿತಾ
ಇಷ್ಟಪಟ್ಟು ಕಾರು ತಗೊಂಡೆ, ಇಎಂಐ ಕಟ್ಟೋದು ಕಷ್ಟ ಆಗ್ತಿದೆ: ಮೋಕ್ಷಿತಾ
ಪಾವಗಡ - ಆಂಧ್ರ ಪ್ರದೇಶ ಗಡಿಯಲ್ಲಿ ಕೋವಿಡ್ ಚೆಕ್​ಪೋಸ್ಟ್: ತಪಾಸಣೆ ಶುರು
ಪಾವಗಡ - ಆಂಧ್ರ ಪ್ರದೇಶ ಗಡಿಯಲ್ಲಿ ಕೋವಿಡ್ ಚೆಕ್​ಪೋಸ್ಟ್: ತಪಾಸಣೆ ಶುರು
ಸಚಿವ ಸ್ಥಾನಕ್ಕಾಗಿ ದೆಹಲಿಗೆ ದೌಡಾಯಿಸಿದ ಆಕಾಂಕ್ಷಿಗಳು
ಸಚಿವ ಸ್ಥಾನಕ್ಕಾಗಿ ದೆಹಲಿಗೆ ದೌಡಾಯಿಸಿದ ಆಕಾಂಕ್ಷಿಗಳು