ಬೆಂಗಳೂರು ರಸ್ತೆ ಗುಂಡಿ: ಸಿಎಂ ಸಿದ್ದರಾಮಯ್ಯ ಸಿಟಿ ರೌಂಡ್ಸ್, ಅಧಿಕಾರಿಗಳ ವಿರುದ್ಧ ಸಿದ್ದು ಸಿಡಿಮಿಡಿ
ಬೆಂಗಳೂರು, ಸೆಪ್ಟೆಂಬರ್ 27: ರಾಜಧಾನಿ ಬೆಂಗಳೂರಿನ ಹದಗೆಟ್ಟ ರಸ್ತೆಗಳ ಬಗ್ಗೆ ‘ಟಿವಿ9’ ನಿರಂತರ ಅಭಿಯಾನದ ಮೂಲಕ ಸರ್ಕಾರದ ಕಣ್ಣುತೆರೆಸುವ ಕೆಲಸ ಮಾಡಿತ್ತು. ಐಟಿಸಿಟಿಯ ಗುಂಡಿ ಬಿದ್ದ ರಸ್ತೆಗಳನ್ನು ‘ಏನ್ ರೋಡ್ ಗುರು’ ಅಭಿಯಾನದ ಮೂಲಕ ತೆರೆದಿಡುವ ಕೆಲಸ ಮಾಡಿತ್ತು. ಈ ಅಭಿಯಾನದ ಬೆನ್ನಲ್ಲೆ ಅಲರ್ಟ್ ಆದ ಸರ್ಕಾರ ರಾಜಧಾನಿಯ ರಸ್ತೆಗಳ ಮೇಲೆ ಗಮನಹರಿಸಲು ಹೊರಟಿದೆ. ಖುದ್ದು ಯಾವೇ ಫೀಲ್ಡ್ ಗಿಳಿದ ಸಿಎಂ ಸಿದ್ದರಾಮಯ್ಯ ಶನಿವಾರ ಸಿಟಿ ರೌಂಡ್ಸ್ ನಡೆಸುವ ಮೂಲಕ ರಾಜಧಾನಿಯ ರಸ್ತೆಗಳ ಸ್ಥಿತಿಗತಿಗಳನ್ನು ಪರಿಶೀಲಿಸಿದ್ದಾರೆ.

1 / 5

2 / 5

3 / 5

4 / 5

5 / 5
Follow Us




