AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Rain: ಬೆಂಗಳೂರಿಗೆ ಬಂತು ಮೊದಲ ವರ್ಷಧಾರೆ

ಬಿರು ಬಿಸಿಲಿಗೆ ಬೇಸತ್ತ ಬೆಂಗಳೂರಿಗರಿಗೆ ಕೊನೆಗೂ ಸಿಹಿ ಸುದ್ದಿ ಸಿಕ್ಕಿದೆ. ಸುಮಾರು ನಾಲ್ಕೈದು ತಿಂಗಳ ಬಳಿಕ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವರ್ಷದ ಮೊದಲ ಮಳೆಯಾಗಿದೆ.

ಅಕ್ಷತಾ ವರ್ಕಾಡಿ
|

Updated on: Apr 20, 2024 | 10:32 AM

Share
ನಿನ್ನೆ ಬೆಂಗಳೂರು ನಗರದ ಕೆಲವು ಕಡೆಗಳಲ್ಲಿ ತುಂತೂರು ಮಳೆಯಾಗಿದೆ. ಇದು ಈ ವರ್ಷದ ಮೊದಲ ಮಳೆ. ಕಳೆದ ವರ್ಷ ನವೆಂಬರ್​​ನಲ್ಲಿ ಕೊನೆಯದಾಗಿ ಬೆಂಗಳೂರಿನಲ್ಲಿ ಮಳೆ ಸುರಿದಿತ್ತು.

ನಿನ್ನೆ ಬೆಂಗಳೂರು ನಗರದ ಕೆಲವು ಕಡೆಗಳಲ್ಲಿ ತುಂತೂರು ಮಳೆಯಾಗಿದೆ. ಇದು ಈ ವರ್ಷದ ಮೊದಲ ಮಳೆ. ಕಳೆದ ವರ್ಷ ನವೆಂಬರ್​​ನಲ್ಲಿ ಕೊನೆಯದಾಗಿ ಬೆಂಗಳೂರಿನಲ್ಲಿ ಮಳೆ ಸುರಿದಿತ್ತು.

1 / 6
ಬಿರು ಬಿಸಿಲಿಗೆ ಬೇಸತ್ತ  ಬೆಂಗಳೂರಿಗರಿಗೆ ಕೊನೆಗೂ ಸಿಹಿ ಸುದ್ದಿ ಸಿಕ್ಕಿದೆ. ಸುಮಾರು ನಾಲ್ಕೈದು ತಿಂಗಳ ಬಳಿಕ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ  ವರ್ಷದ ಮೊದಲ ಮಳೆಯಾಗಿದೆ.

ಬಿರು ಬಿಸಿಲಿಗೆ ಬೇಸತ್ತ ಬೆಂಗಳೂರಿಗರಿಗೆ ಕೊನೆಗೂ ಸಿಹಿ ಸುದ್ದಿ ಸಿಕ್ಕಿದೆ. ಸುಮಾರು ನಾಲ್ಕೈದು ತಿಂಗಳ ಬಳಿಕ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವರ್ಷದ ಮೊದಲ ಮಳೆಯಾಗಿದೆ.

2 / 6
ನೆಲಮಂಗಲ ತಾಲೂಕಿನ ತ್ಯಾಮಗೊಂಡ್ಲು, ಡಾಬಸ್ ಪೇಟೆಯ ಭಾಗದಲ್ಲಿ ಕೆಲಕಾಲ ವರುಣ ಆರ್ಭಟಿಸಿದ್ದಾನೆ.

ನೆಲಮಂಗಲ ತಾಲೂಕಿನ ತ್ಯಾಮಗೊಂಡ್ಲು, ಡಾಬಸ್ ಪೇಟೆಯ ಭಾಗದಲ್ಲಿ ಕೆಲಕಾಲ ವರುಣ ಆರ್ಭಟಿಸಿದ್ದಾನೆ.

3 / 6
ಯಲಹಂಕ, ಕೆಂಗೇರಿ ಸೇರಿದಂತೆ ಕೆಲವು ಭಾಗಗಳಲ್ಲಿ ತುಂತುರು ಮಳೆಯಾಗಿದೆ. ಇನ್ನು ಉಳಿದ ಕಡೆಗಳಲ್ಲಿ ಮೋಡ ಕವಿದ ವಾತಾವರಣ ಸೃಷ್ಟಿಯಾಗಿದೆ.

ಯಲಹಂಕ, ಕೆಂಗೇರಿ ಸೇರಿದಂತೆ ಕೆಲವು ಭಾಗಗಳಲ್ಲಿ ತುಂತುರು ಮಳೆಯಾಗಿದೆ. ಇನ್ನು ಉಳಿದ ಕಡೆಗಳಲ್ಲಿ ಮೋಡ ಕವಿದ ವಾತಾವರಣ ಸೃಷ್ಟಿಯಾಗಿದೆ.

4 / 6
ಏಪ್ರಿಲ್ ನಲ್ಲಿ ಮಳೆಯಾಗುವ ನಿರೀಕ್ಷೆ ಇತ್ತು. ಆದರೆ ಇನ್ನು  ಜೋರಾಗಿ ಮಳೆ ಬರಬೇಕಂದರೆ ಮೇ ವರೆಗೂ ಕಾಯಬೇಕೆಂದು ಹವಾಮಾನ ವರದಿ ತಿಳಿಸಿದೆ.

ಏಪ್ರಿಲ್ ನಲ್ಲಿ ಮಳೆಯಾಗುವ ನಿರೀಕ್ಷೆ ಇತ್ತು. ಆದರೆ ಇನ್ನು ಜೋರಾಗಿ ಮಳೆ ಬರಬೇಕಂದರೆ ಮೇ ವರೆಗೂ ಕಾಯಬೇಕೆಂದು ಹವಾಮಾನ ವರದಿ ತಿಳಿಸಿದೆ.

5 / 6
ಕೆಂಗೇರಿ, ನಾಗದೇವನಹಳ್ಳಿ, ಹುಣಸಮಾರನಹಳ್ಳಿ, ಅರಕೆರೆ, ರಾಜಾಧಿನುಕುಂಟೆ, ಬೆಟ್ಟ ಹಲಸೂರು, ಸೊನ್ನಪ್ಪನಹಳ್ಳಿ, ಯಲಹಂಕ ವ್ಯಾಪ್ತಿಯ ಕೆಲವು ಕಡೆ ಸಂಜೆ 5 ಗಂಟೆ ಸುಮಾರಿಗೆ ತುಂತುರು ಮಳೆಯಾಗಿದೆ.

ಕೆಂಗೇರಿ, ನಾಗದೇವನಹಳ್ಳಿ, ಹುಣಸಮಾರನಹಳ್ಳಿ, ಅರಕೆರೆ, ರಾಜಾಧಿನುಕುಂಟೆ, ಬೆಟ್ಟ ಹಲಸೂರು, ಸೊನ್ನಪ್ಪನಹಳ್ಳಿ, ಯಲಹಂಕ ವ್ಯಾಪ್ತಿಯ ಕೆಲವು ಕಡೆ ಸಂಜೆ 5 ಗಂಟೆ ಸುಮಾರಿಗೆ ತುಂತುರು ಮಳೆಯಾಗಿದೆ.

6 / 6
Follow Us
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ