AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Rain: ಬೆಂಗಳೂರಿಗೆ ಬಂತು ಮೊದಲ ವರ್ಷಧಾರೆ

ಬಿರು ಬಿಸಿಲಿಗೆ ಬೇಸತ್ತ ಬೆಂಗಳೂರಿಗರಿಗೆ ಕೊನೆಗೂ ಸಿಹಿ ಸುದ್ದಿ ಸಿಕ್ಕಿದೆ. ಸುಮಾರು ನಾಲ್ಕೈದು ತಿಂಗಳ ಬಳಿಕ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವರ್ಷದ ಮೊದಲ ಮಳೆಯಾಗಿದೆ.

ಅಕ್ಷತಾ ವರ್ಕಾಡಿ
|

Updated on: Apr 20, 2024 | 10:32 AM

Share
ನಿನ್ನೆ ಬೆಂಗಳೂರು ನಗರದ ಕೆಲವು ಕಡೆಗಳಲ್ಲಿ ತುಂತೂರು ಮಳೆಯಾಗಿದೆ. ಇದು ಈ ವರ್ಷದ ಮೊದಲ ಮಳೆ. ಕಳೆದ ವರ್ಷ ನವೆಂಬರ್​​ನಲ್ಲಿ ಕೊನೆಯದಾಗಿ ಬೆಂಗಳೂರಿನಲ್ಲಿ ಮಳೆ ಸುರಿದಿತ್ತು.

ನಿನ್ನೆ ಬೆಂಗಳೂರು ನಗರದ ಕೆಲವು ಕಡೆಗಳಲ್ಲಿ ತುಂತೂರು ಮಳೆಯಾಗಿದೆ. ಇದು ಈ ವರ್ಷದ ಮೊದಲ ಮಳೆ. ಕಳೆದ ವರ್ಷ ನವೆಂಬರ್​​ನಲ್ಲಿ ಕೊನೆಯದಾಗಿ ಬೆಂಗಳೂರಿನಲ್ಲಿ ಮಳೆ ಸುರಿದಿತ್ತು.

1 / 6
ಬಿರು ಬಿಸಿಲಿಗೆ ಬೇಸತ್ತ  ಬೆಂಗಳೂರಿಗರಿಗೆ ಕೊನೆಗೂ ಸಿಹಿ ಸುದ್ದಿ ಸಿಕ್ಕಿದೆ. ಸುಮಾರು ನಾಲ್ಕೈದು ತಿಂಗಳ ಬಳಿಕ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ  ವರ್ಷದ ಮೊದಲ ಮಳೆಯಾಗಿದೆ.

ಬಿರು ಬಿಸಿಲಿಗೆ ಬೇಸತ್ತ ಬೆಂಗಳೂರಿಗರಿಗೆ ಕೊನೆಗೂ ಸಿಹಿ ಸುದ್ದಿ ಸಿಕ್ಕಿದೆ. ಸುಮಾರು ನಾಲ್ಕೈದು ತಿಂಗಳ ಬಳಿಕ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವರ್ಷದ ಮೊದಲ ಮಳೆಯಾಗಿದೆ.

2 / 6
ನೆಲಮಂಗಲ ತಾಲೂಕಿನ ತ್ಯಾಮಗೊಂಡ್ಲು, ಡಾಬಸ್ ಪೇಟೆಯ ಭಾಗದಲ್ಲಿ ಕೆಲಕಾಲ ವರುಣ ಆರ್ಭಟಿಸಿದ್ದಾನೆ.

ನೆಲಮಂಗಲ ತಾಲೂಕಿನ ತ್ಯಾಮಗೊಂಡ್ಲು, ಡಾಬಸ್ ಪೇಟೆಯ ಭಾಗದಲ್ಲಿ ಕೆಲಕಾಲ ವರುಣ ಆರ್ಭಟಿಸಿದ್ದಾನೆ.

3 / 6
ಯಲಹಂಕ, ಕೆಂಗೇರಿ ಸೇರಿದಂತೆ ಕೆಲವು ಭಾಗಗಳಲ್ಲಿ ತುಂತುರು ಮಳೆಯಾಗಿದೆ. ಇನ್ನು ಉಳಿದ ಕಡೆಗಳಲ್ಲಿ ಮೋಡ ಕವಿದ ವಾತಾವರಣ ಸೃಷ್ಟಿಯಾಗಿದೆ.

ಯಲಹಂಕ, ಕೆಂಗೇರಿ ಸೇರಿದಂತೆ ಕೆಲವು ಭಾಗಗಳಲ್ಲಿ ತುಂತುರು ಮಳೆಯಾಗಿದೆ. ಇನ್ನು ಉಳಿದ ಕಡೆಗಳಲ್ಲಿ ಮೋಡ ಕವಿದ ವಾತಾವರಣ ಸೃಷ್ಟಿಯಾಗಿದೆ.

4 / 6
ಏಪ್ರಿಲ್ ನಲ್ಲಿ ಮಳೆಯಾಗುವ ನಿರೀಕ್ಷೆ ಇತ್ತು. ಆದರೆ ಇನ್ನು  ಜೋರಾಗಿ ಮಳೆ ಬರಬೇಕಂದರೆ ಮೇ ವರೆಗೂ ಕಾಯಬೇಕೆಂದು ಹವಾಮಾನ ವರದಿ ತಿಳಿಸಿದೆ.

ಏಪ್ರಿಲ್ ನಲ್ಲಿ ಮಳೆಯಾಗುವ ನಿರೀಕ್ಷೆ ಇತ್ತು. ಆದರೆ ಇನ್ನು ಜೋರಾಗಿ ಮಳೆ ಬರಬೇಕಂದರೆ ಮೇ ವರೆಗೂ ಕಾಯಬೇಕೆಂದು ಹವಾಮಾನ ವರದಿ ತಿಳಿಸಿದೆ.

5 / 6
ಕೆಂಗೇರಿ, ನಾಗದೇವನಹಳ್ಳಿ, ಹುಣಸಮಾರನಹಳ್ಳಿ, ಅರಕೆರೆ, ರಾಜಾಧಿನುಕುಂಟೆ, ಬೆಟ್ಟ ಹಲಸೂರು, ಸೊನ್ನಪ್ಪನಹಳ್ಳಿ, ಯಲಹಂಕ ವ್ಯಾಪ್ತಿಯ ಕೆಲವು ಕಡೆ ಸಂಜೆ 5 ಗಂಟೆ ಸುಮಾರಿಗೆ ತುಂತುರು ಮಳೆಯಾಗಿದೆ.

ಕೆಂಗೇರಿ, ನಾಗದೇವನಹಳ್ಳಿ, ಹುಣಸಮಾರನಹಳ್ಳಿ, ಅರಕೆರೆ, ರಾಜಾಧಿನುಕುಂಟೆ, ಬೆಟ್ಟ ಹಲಸೂರು, ಸೊನ್ನಪ್ಪನಹಳ್ಳಿ, ಯಲಹಂಕ ವ್ಯಾಪ್ತಿಯ ಕೆಲವು ಕಡೆ ಸಂಜೆ 5 ಗಂಟೆ ಸುಮಾರಿಗೆ ತುಂತುರು ಮಳೆಯಾಗಿದೆ.

6 / 6
Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ